‘ಲಕಲಕ ಲ್ಯಾಂಬೋರ್ಗಿನಿ’ಯಲ್ಲಿ ರಚಿತಾ ರಾಮ್‌ ಮಿಂಚು: ಪುಟ್ಟ ಮಗಳ ಆಸೆ ಪೂರೈಸಿದ ತಂದೆ


Team Udayavani, Jan 1, 2022, 12:59 PM IST

lakalaka lamborghini

ಸಿನಿಮಾಗಳಲ್ಲಿ ಬಿಝಿಯಾಗಿರುವ ನಟಿ ರಚಿತಾ ರಾಮ್‌ ಸದ್ದಿಲ್ಲದೇ ಆಲ್ಬಂ ಸಾಂಗ್‌ ವೊಂದರಲ್ಲಿ ಹೆಜ್ಜೆ ಹಾಕಿದ್ದಾರೆ. ಅದು “ಲಕಲಕ ಲ್ಯಾಂಬೋರ್ಗಿನಿ’ಯಲ್ಲಿ. ಇದು ಚಂದನ್‌ ಶೆಟ್ಟಿಯವರ ಮತ್ತೂಂದು ಆಲ್ಬಂ. ಚಂದನ್‌ ಶೆಟ್ಟಿಯವರೇ ಸಾಹಿತ್ಯ ಬರೆದು, ಸಂಗೀತ ನೀಡಿ, ಹಾಡಿನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ನಿರ್ದೇಶನವನ್ನು ನಂದಕಿಶೋರ್‌ ಮಾಡಿದ್ದಾರೆ. ಬಿಂದ್ಯಾ ಮೂವೀಸ್‌ ಲಾಂಛನದಲ್ಲಿ ಆರ್‌. ಕೇಶವ್‌ ಈ ಹಾಡನ್ನು ನಿರ್ಮಿಸಿದ್ದಾರೆ.

ಇತ್ತೀಚೆಗೆ ಈ ಹಾಡು ಬಿಡುಗಡೆಯಾಗಿದೆ. ಮೂಲತಃ ರೈತರಾಗಿರುವ ಕೇಶವ್‌ ಅವರು ತಮ್ಮ ಪುತ್ರಿ ಬಿಂದ್ಯಾ ಹುಟ್ಟುಹಬ್ಬದ ನೆನಪಿಗಾಗಿ ಈ ಹಾಡನ್ನು ನಿರ್ಮಿಸಿದ್ದಾರೆ. ಈ ಮೂಲಕ ಪುಟ್ಟ ಮಗಳಿಗೆ ಕಾಸ್ಟ್ಲಿ ಗಿಫ್ಟ್ ನೀಡಿದ್ದಾರೆ.

ಹಾಡಿನ ಬಗ್ಗೆ ಮಾತನಾಡಿದ ಚಂದನ್‌,” ಈ ಹಾಡು ಜುಲೈ ತಿಂಗಳಲ್ಲಿ ಆರಂಭವಾಗಬೇಕಿತ್ತು. ದುಬೈನಲ್ಲಿ ಚಿತ್ರೀಕರಣ ಮಾಡುವ ಇರಾದೆಯೂ ಇತ್ತು. ಆದರೆ ಕೊರೊನಾ ಇದಕ್ಕೆಲ್ಲ ಅಡ್ಡಿಯಾಯಿತು. ಕಾಕತಾಳೀಯ ಎಂಬಂತೆ ಹೊಸ ವರ್ಷಕ್ಕೆ ಈ ಹಾಡು ಬಿಡುಗಡೆಯಾಗಿದೆ. ಈ ಹಾಡು ಆಗಲು ಕಾರಣಕರ್ತರಾದ ಎಲ್ಲರಿಗ ಥ್ಯಾಂಕ್ಸ್‌’ ಎಂದರು.

ನಿರ್ಮಾಪಕ ಕೇಶವ್‌ ಅವರಿಗೆ ಒಂದೊಳ್ಳೆಯ ಆಲ್ಬಂ ನಿರ್ಮಿಸಿರುವ ಖುಷಿ ಇದೆ. “ನನ್ನ ಮಗಳು ಬಿಂದ್ಯಾಳನ್ನು ಹುಟ್ಟುಹಬ್ಬಕ್ಕೆ ಏನು ಬೇಕು ಎಂದು ಕೇಳಿದಾಗ, ಚಂದನ್‌ ಶೆಟ್ಟಿ ಜೊತೆ ಡ್ಯಾನ್ಸ್ ಮಾಡಬೇಕು ಎಂದು ಆಸೆಪಟ್ಟಳು. ನಂತರ ಕೆ.ಮಂಜು ಅವರ ಮುಂದೆ ಹೇಳಿದೆ. ಅವರ ಮೂಲಕ ಎಲ್ಲರನ್ನು ಸಂಪರ್ಕಿಸಿದೆ. ಈ ಹಾಡು ನಿರ್ಮಾಣವಾಗಲು ನನ್ನ ಮಗಳು ಬಿಂದ್ಯಾ ಕಾರಣ. ಚಂದನ್‌ ಶೆಟ್ಟಿ , ರಚಿತಾರಾಂ ಜೊತೆ ನನ್ನ ಮಗಳು ಬಿಂದ್ಯಾ ಕೂಡ ಈ ಹಾಡಿನಲ್ಲಿ ಅಭಿನಯಿಸಿದ್ದಾಳೆ’ ಎನ್ನುವುದು ಕೇಶವ್‌ ಅವರ ಮಾತು.

ಇದನ್ನೂ ಓದಿ:ಟಾಲಿವುಡ್ ಬೆಡಗಿ Rashmi Gautam ಬ್ಯೂಟಿಫುಲ್ ಗ್ಯಾಲರಿ

ನಾನು ಎಷ್ಟೋ ಚಿತ್ರಗಳಿಗೆ ಸಹ ನಿರ್ದೇಶಕನಾಗಿ, ನಿರ್ದೇಶಕನಾಗಿ ಕೆಲಸ ಮಾಡಿದ್ದೀನಿ. ಆಲ್ಬಂ ಸಾಂಗ್‌ ಇದೇ ಮೊದಲು ನಿರ್ದೇಶನ ಮಾಡಿದ್ದೀನಿ. ಮಕ್ಕಳು ಹುಟ್ಟುಹಬ್ಬಕ್ಕೆ ಚಾಕ್‌ಲೇಟ್‌, ಬಿಸ್ಕತ್ತು ಮುಂತಾದವುಗಳನ್ನು ಕೇಳುತ್ತಾರೆ. ಆದರೆ ಈ ಹುಡುಗಿ ಅವರ ಅಪ್ಪನ ಬಳಿ ಆಲ್ಬಂ ಸಾಂಗ್‌ ಮಾಡಲು ಕೇಳಿ, ನೂರು ಜನಕ್ಕೆ ಅನ್ನ ನೀಡಿದ್ದಾಳೆ. ಚಿಕ್ಕ ವಯಸ್ಸಿನಲ್ಲಿ ಇಂತಹ ಗುಣ ಇರುವುದು ನಿಜಕ್ಕೂ ಶ್ಲಾಘನೀಯ ಎಂದರು ನಿರ್ದೇಶಕ ನಂದ ಕಿಶೋರ್‌.

ಹಾಡಿನಲ್ಲಿ ಶೇಖರ್‌ ಚಂದ್ರ ಅವರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಮೋಹನ್‌ ಬಿ.ಕೆರೆ ಅವರ ಕಲಾ ನಿರ್ದೇಶನ ಈ ಹಾಡಿಗಿದೆ.

ಟಾಪ್ ನ್ಯೂಸ್

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.