ಜೂ.02ಕ್ಕೆ ‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’


Team Udayavani, May 27, 2023, 4:55 PM IST

radha

‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’ ಎಂಬ ಚಿತ್ರವೊಂದು ಚಿತ್ರೀಕರಣ ಪೂರ್ಣಗೊಳಿಸಿ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರ ಇದೇ ಜೂನ್‌ 2 ರಂದು ಬಿಡುಗಡೆಯಾಗುತ್ತಿದೆ.

ರಾಧಾ-ರಮಣ ಇಬ್ಬರು ಪ್ರೇಮಿಗಳು. ಒಬ್ಬರನೊಬ್ಬರು ಬಿಟ್ಟಿರದಷ್ಟು ಪ್ರೀತಿಸುವವರು. ಕಾರಣಾಂತರದಿಂದ ತಪ್ಪಿಸಿಕೊಂಡಿರುವ ರಮಣನನ್ನು ರಾಧಾ ಹುಡುಕುವುದೆ ಚಿತ್ರದ ಪ್ರಮುಖ ಕಥಾಹಂದರ ಎನ್ನುವುದು ತಂಡದ ಮಾತು.

ಸಾನ್ವಿ ಪಿಕ್ಚರ್ಸ್‌ ಅನಿಮೇಶನ್ಸ್‌ನಡಿ ಯಶಸ್ವಿ ಶಂಕರ್‌ ಹಾಗೂ ಸವಿತಾ ಯಶಸ್ವಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಎಂ.ಎನ್‌ ಶ್ರೀಕಾಂತ್‌ ನಿರ್ದೇಶಿಸಿದ್ದಾರೆ.

ನವನೀತ್‌ ಚರಿ ಸಂಗೀತ ನಿರ್ದೇಶನ ಹಾಗೂ ವಿಶ್ವಜಿತ್‌ ರಾವ್‌ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೀ ಕ್ರಿಯೇಷನ್ಸ್‌ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ. ರಾಘವ್‌ ರಮಣನಾಗಿ ಹಾಗೂ ಸಂಜನ ಬುರ್ಲಿ ರಾಧಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೇಖಾ, ಗೋಪಿನಾಥ್‌ ಭಟ್‌, ಚಿರಾಗ್‌, ಪ್ರದೀಪ್‌ ತಿಪಟೂರು ಗುರು ಹೆಗಡೆ ಹಾಗೂ ಯಶಸ್ವಿ ಶಂಕರ್‌ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

fighter

Vinod Prabhakar; ಅ.1ರಂದು ‘ಫೈಟರ್’ ಟ್ರೇಲರ್ ಬಿಡುಗಡೆ

Dharma keerthiraj ronnie movie trailer

Ronnie; ಸದ್ದು ಮಾಡುತ್ತಿದೆ ಧರ್ಮ ಕೀರ್ತಿರಾಜ್‌ ರ ‘ರೋನಿ’ ಟ್ರೇಲರ್

nirup-bhandari-in-edagaiye-apaghatakke-karana-movie

Sandalwood; ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಿರೂಪ್‌ ಭಂಡಾರಿ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

araga jnanendra reacts to cauvery issue

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.