ರೌದ್ರ ಭಯಂಕರ ರಾಧಿಕಾ 


Team Udayavani, Oct 19, 2018, 12:05 PM IST

radhika-5.jpg

ನಟಿ ರಾಧಿಕಾ ಅವರು “ಭೈರಾದೇವಿ’ ಹಾಗೂ “ದಮಯಂತಿ’ ಚಿತ್ರಗಳಲ್ಲಿ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಎರಡೂ ಚಿತ್ರಗಳ ಪಾತ್ರಗಳು ತುಂಬಾ ಭಿನ್ನವಾಗಿದ್ದರಿಂದ ಖುಷಿಯಿಂದ ನಟಿಸುತ್ತಿರುವುದಾಗಿ ರಾಧಿಕಾ ಈ ಹಿಂದೆಯೇ ಹೇಳಿಕೊಂಡಿದ್ದರು. ಸಹಜವಾಗಿಯೇ ಅಭಿಮಾನಿಗಳಲ್ಲೊಂದು ಕುತೂಹಲವಿತ್ತು, ರಾಧಿಕಾ ಹೇಗೆ ಕಾಣಬಹುದು ಎಂದು. ಈಗ ಕುತೂಹಲಕ್ಕೆ ಉತ್ತರ ಸಿಕ್ಕಿದೆ. “ಭೈರಾದೇವಿ’ ಹಾಗೂ “ದಮಯಂತಿ’ ಚಿತ್ರಗಳ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ.

ಎರಡೂ ಚಿತ್ರಗಳಲ್ಲೂ ರಾಧಿಕಾ ರೌದ್ರ ಅವತಾರದಲ್ಲಿ ಮಿಂಚಿದ್ದಾರೆ. “ಭೈರಾದೇವಿ’ ಚಿತ್ರದ ಟೈಟಲ್‌ಗೆ ತಕ್ಕಂತೆ ಭೈರಾದೇವಿಯಾಗಿ ಅಬ್ಬರಿಸಿರುವ ರಾಧಿಕಾ, ದಮಯಂತಿಯಲ್ಲಿ ಹಾರರ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. “ಭೈರಾದೇವಿ’ ಚಿತ್ರ ರಾಧಿಕಾ ಅವರ ಹೋಂಬ್ಯಾನರ್‌ನಲ್ಲಿ ತಯಾರಾಗುತ್ತಿದ್ದು, ಶ್ರೀಜಯ್‌ ಈ ಸಿನಿಮಾದ ನಿರ್ದೇಶಕರು. ಚಿತ್ರದಲ್ಲಿ ರಮೇಶ್‌ ಅರವಿಂದ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. “ದಮಯಂತಿ’ ಚಿತ್ರವನ್ನು ನವರಸನ್‌ ನಿರ್ದೇಶಿಸುತ್ತಿದ್ದಾರೆ. 

ಸವಾಲಿನ ಪಾತ್ರ: ರಾಧಿಕಾ ಈ ಸಿನಿಮಾಗಳನ್ನು ಒಪ್ಪಿಕೊಳ್ಳಲು ಕಾರಣ, ಅದರಲ್ಲಿನ ಪಾತ್ರವಂತೆ. ಎರಡೂ ಚಿತ್ರಗಳಲ್ಲೂ ಸವಾಲಿನ ಪಾತ್ರ ಸಿಕ್ಕಿದ್ದು ಅವರಿಗೆ ಖುಷಿಕೊಟ್ಟಿದೆಯಂತೆ. “ಎರಡೂ ಕಥೆಗಳನ್ನು ನಾನು ತುಂಬಾ ಇಷ್ಟಪಟ್ಟು ಒಪ್ಪಿದ್ದೇನೆ. ನಟಿಯಾಗಿ ನನಗೆ ಸವಾಲಿನ ಪಾತ್ರ. ಎರಡೂ ಪಾತ್ರಗಳು ಬೇರೆ ಬೇರೆ ಶೇಡ್‌ನಿಂದ ಕೂಡಿವೆ. ಜನ ಈ ಸಿನಿಮಾಗಳನ್ನು ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲ ನನಗಿದೆ’ ಎಂದು ತಮ್ಮ ಎರಡು ಸಿನಿಮಾಗಳ ಬಗ್ಗೆ ಮಾತನಾಡುತ್ತಾರೆ ರಾಧಿಕಾ. 

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.