ಮರೆಮಾಚಲು ಏನೂ ಇಲ್ಲ, ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ: ರಾಗಿಣಿ ದ್ವಿವೇದಿ
Team Udayavani, Sep 3, 2020, 1:20 PM IST
ಬೆಂಗಳೂರು: ಸ್ಯಾಂಡಲ್ ವುಡ್ ನ ಮಾದಕ ವಸ್ತು ಮಾರಾಟ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆಯುತ್ತಿದೆ. ಇದೇ ಪ್ರಕರಣದಲ್ಲಿ ಬುಧವಾರ ರಾತ್ರಿ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದು, ಸೋಮವಾರ ಹಾಜರಾಗುವುದಾಗಿ ರಾಗಿಣಿ ಟ್ವೀಟ್ ಮಾಡಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಬೇಕು ಎಂದು ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್ ನೀಡಿತ್ತು. ಆದರೆ ಇಂದು ಹಾಜರಾಗಲು ಸಾಧ್ಯವಿಲ್ಲ. ನಾನು ಕಾನೂನನ್ನು ಗೌರವಿಸುತ್ತೇನೆ. ನನ್ನ ವಕೀಲರು ಪೊಲೀಸರನ್ನು ಸಂಪರ್ಕ ಮಾಡಿದ್ದು, ನನಗೆ ಬರಲಾಗುವುದಿಲ್ಲ ಎಂದು ತಿಳಿಸಲಾಗಿದೆ. ಮುಂದಿನ ಸೋಮವಾರ ನಾನು ಸಿಸಿಬಿ ಮುಂದೆ ಹಾಜರಾಗುತ್ತೇನೆ ಎಂದು ರಾಗಿಣಿ ಟ್ವೀಟ್ ಮಾಡಿದ್ದಾರೆ.
ನನಗೆ ಮರೆಮಾಚಲು ಏನು ಇಲ್ಲ. ಕಾನೂನು ವಿರುದ್ಧದ ಕೃತ್ಯದಲ್ಲಿ ತೊಡಗಿಸಿಕೊಂಡಿರುವವರ ಜೊತೆ ನನಗೆ ಯಾವುದೇ ಸಂಬಂಧವಿಲ್ಲ. ಆದರೂ ಕಾನೂನಿನ ಮೇಲಿನ ಗೌರವದಿಂದ ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ರಾಗಿಣಿ ಹೇಳಿದ್ದಾರೆ.
I am grateful for all the concern expressed by the public about a notice I received https://t.co/yHsBpREC1M I received it at a very short notice,I was unable to appear today before the CCB police.However out of respect for the process of the law ( contd )
— ? Ragini Dwivedi ? (@raginidwivedi24) September 3, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ