ಮಲಯಾಳಂ ಚಿತ್ರರಂಗಕ್ಕೆ ರಾಜ್ ಬಿ.ಶೆಟ್ಟಿ ಎಂಟ್ರಿ; ಎಲ್ಲರಲ್ಲೂ ಕುತೂಹಲ !
ಜೋಡಿಯಾಗಿ ಪ್ರತಿಭಾ ಸಂಪನ್ನೆ ಅಪರ್ಣಾ ಬಾಲಮುರಳಿ ...
Team Udayavani, Nov 2, 2022, 7:05 PM IST
ಬೆಂಗಳೂರು : ಕನ್ನಡ ಚಿತ್ರ ರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯ ಗಳೊಂದಿಗೆ ಗಮನಸೆಳೆದಿರುವ ರಾಜ್ ಬಿ. ಶೆಟ್ಟಿ ಅವರು ಮಲಯಾಳಂ ಚಿತ್ರವೊಂದರಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆ ಚಿತ್ರದ ಬಗ್ಗೆ ಸ್ಯಾಂಡಲ್ ವುಡ್ ಸೇರಿ ಚಿತ್ರ ಪ್ರೇಮಿಗಳಲ್ಲಿ ಕುತೂಹಲ ಮೂಡಿದೆ.
ಹೊಸ ಚಿತ್ರ ನಾಲ್ಕು ಭಾಷೆಗಳಲ್ಲಿ ಮೂಡಿ ಬರುತ್ತಿದ್ದು, ಮಲಯಾಳಂನಲ್ಲಿ ತಯಾರಾದ ಬಳಿಕ ಉಳಿದ ಮೂರು ಭಾಷೆಗಳಿಗೆ ಡಬ್ ಮಾಡಲಾಗುತ್ತದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಹೀಗಾಗಿ ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ಖಚಿತವಾಗಿದೆ.
ಚಿತ್ರಕ್ಕೆ ‘ರುಧಿರಂ’ ಎಂದು ಹೆಸರಿಡಲಾಗಿದ್ದು, ರಾಜ್ ಅವರು ಮಾಲಿವುಡ್ ಗೆ ಪ್ರವೇಶಿಸುತ್ತಿದ್ದಾರೆ. ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು ಜಿಶೋ ಲೋನ್ ಆಂಟನಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಈಗಾಗಲೇ ಕಾಂತಾರದಲ್ಲಿ ತನ್ನ ಕೊಡುಗೆ ನೀಡಿರುವ ರಾಜ್ ಅವರು ಅಭಿನಯಿಸುತ್ತಿರುವ ಈ ಚಿತ್ರ ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ