ಏಪ್ರಿಲ್‍ನಲ್ಲಿ ರಾಜ್‌ ಉತ್ಸವ

ಶಿವಣ್ಣ, ಪುನೀತ್‌, ರಾಘಣ್ಣ ಚಿತ್ರಗಳು ತೆರೆಗೆ

Team Udayavani, Apr 14, 2019, 3:00 AM IST

dr-raj

ಏಪ್ರಿಲ್‌ ಎಂದರೆ ರಾಜ್‌ ಮಾಸ. ಇದು ಕನ್ನಡ ಸಿನಿಮಾ ಪ್ರಿಯರಿಗೆ ಗೊತ್ತಿರುವ ವಿಚಾರ. ಏಪ್ರಿಲ್‌ 24 ಡಾ.ರಾಜ್‌ಕುಮಾರ್‌ ಹುಟ್ಟಿದ ದಿನವಾದರೆ, ಏಪ್ರಿಲ್‌ 12 ಅವರ ಪುಣ್ಯಸ್ಮರಣೆಯ ದಿನ. ಆದರೆ, ಈ ಬಾರಿ ಏಪ್ರಿಲ್‌ ತಿಂಗಳು ಸಂಪೂರ್ಣವಾಗಿ ರಾಜ್‌ ತಿಂಗಳು ಎಂದರೆ ತಪ್ಪಲ್ಲ.

ಅದಕ್ಕೆ ಕಾರಣ ಡಾ.ರಾಜ್‌ ಪುತ್ರರ ಸಿನಿಮಾಗಳು ಏಪ್ರಿಲ್‌ನಲ್ಲಿ ತೆರೆಕಂಡಿರೋದು ಹಾಗೂ ತೆರೆಕಾಣುತ್ತಿರೋದು. ಈ ಮೂಲಕ ಏಪ್ರಿಲ್‌ ತಿಂಗಳು ಪರಿಪೂರ್ಣವಾಗಿ ರಾಜ್‌ ಮಾಸವಾಗಿದೆ. ಎಲ್ಲಾ ಓಕೆ, ಯಾವ್ಯಾವ ಸಿನಿಮಾಗಳು ಎಂದು ನೀವು ಲೆಕ್ಕಹಾಕಬಹುದು.

ಏಪ್ರಿಲ್‌ ತಿಂಗಳ ಆರಂಭದಲ್ಲಿ ಅಂದರೆ, ಏ.05 ರಂದು ಶಿವರಾಜಕುಮಾರ್‌ ಅಭಿನಯದ “ಕವಚ’ ಚಿತ್ರ ತೆರೆಕಂಡಿತು. ಇಂದು ಏ.14 ರಂದು ಶಿವರಾಜಕುಮಾರ್‌ ಮತ್ತೂಂದು ಆ್ಯಕ್ಷನ್‌ ಚಿತ್ರ “ರುಸ್ತುಂ’ ಟ್ರೇಲರ್‌ ಬಿಡುಗಡೆಯಾಗುತ್ತಿದೆ. ಇದರ ಜೊತೆಗೆ ಶಿವರಾಜಕುಮಾರ್‌ ಅವರ ಶ್ರೀಮುತ್ತು ಸಿನಿ ಸರ್ವಿಸ್‌ನಡಿ “ಹನಿಮೂನ್‌’ ಎಂಬ ಮತ್ತೂಂದು ವೆಬ್‌ ಸೀರೀಸ್‌ಗೂ ಚಾಲನೆ ನೀಡಲಾಗಿದೆ.

ಇನ್ನು ಏಪ್ರಿಲ್‌ 12 ಡಾ.ರಾಜ್‌ಕುಮಾರ್‌ ಅವರ ಪುಣ್ಯಸ್ಮರಣೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರ ಜೊತೆಗೆ ಪುನೀತ್‌ರಾಜಕುಮಾರ್‌ ತಮ್ಮ ಪಿಆರ್‌ಕೆ ಬ್ಯಾನರ್‌ನಡಿ ನಿರ್ಮಿಸಿರುವ ಚೊಚ್ಚಲ ಚಿತ್ರ “ಕವಲುದಾರಿ’ ಏ.12 ಬಿಡುಗಡೆಯಾಗಿದೆ. ಇಷ್ಟಕ್ಕೆ ರಾಜ್‌ ಮಾಸದ ವಿಶೇಷತೆ ಮುಗಿಯುವುದಿಲ್ಲ.

ಪುನೀತ್‌ರಾಜಕುಮಾರ್‌ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ “ಪಡ್ಡೆಹುಲಿ’ ಹಾಗೂ ರಾಘವೇಂದ್ರ ರಾಜಕುಮಾರ್‌ ಪ್ರಮುಖ ಪಾತ್ರದಲ್ಲಿ ನಟಿಸಿರುವ “ತ್ರಯಂಬಕಂ’ ಚಿತ್ರಗಳು ಏಪ್ರಿಲ್‌ 19 ರಂದು ತೆರೆಕಾಣುತ್ತಿವೆ. ಇನ್ನು, ಏಪ್ರಿಲ್‌ 24 ವರನಟ ಡಾ.ರಾಜ್‌ ಕುಮಾರ್‌ ಅವರ ಹುಟ್ಟುಹಬ್ಬ … ಈ ಏಪ್ರಿಲ್‌ ಅನ್ನು ರಾಜ್‌ ಮಾಸ ಎಂದರೆ ತಪ್ಪಲ್ಲ. ರಾಜ್‌ ಪುತ್ರರ ಸಿನಿಚಟುವಟಿಕೆಗಳು ಈ ತಿಂಗಳಲ್ಲಿ ಹೆಚ್ಚಾಗಿ ನಡೆದಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.