ಕೃತ್ತಿಕಾ ಕೇರಾಫ್ ರಾಜ ನಿವಾಸ

ಹೊಸ ವಿಳಾಸದಲ್ಲಿ ಸಿಕ್ಕ ನಿವಾಸದ ಮೇಲೆ ನಿರೀಕ್ಷೆ

Team Udayavani, Nov 17, 2020, 12:15 PM IST

CINEMA-TDY-1

“ಈಗಾಗಲೇ ಮೂರು ಸಿನಿಮಾ ಮಾಡಿದ್ದೇನೆ. “ರಾಜ ನಿವಾಸ’ ನನ್ನ ನಾಲ್ಕನೇ ಸಿನಿಮಾ. ಹಿಂದಿನ ಮೂರು ಸಿನಿಮಾಗಳಲ್ಲಿ ಒಂದೊಂದು ಥರದ ವಿಭಿನ್ನ ಪಾತ್ರಗಳು ಸಿಕ್ಕಿವೆ. ಈ ಸಿನಿಮಾದಲ್ಲಿ ಮತ್ತೂಂದು ಥರದ ವಿಭಿನ್ನ ಪಾತ್ರ ಸಿಕ್ಕಿದೆ. ಒಬ್ಬ ನಟಿಯಾಗಿ ಈ ಥರದ ಪಾತ್ರಗಳನ್ನು ಖುಷಿಯಿಂದ ಸ್ವೀಕರಿಸಿ ಮಾಡುತ್ತೇನೆ. ಇಂಥ ಪಾತ್ರಗಳು ನನಗೆ ತುಂಬ ಖುಷಿ ಕೊಡುತ್ತವೆ’ ಇದು ನಟಿ ಕೃತ್ತಿಕಾ ರವೀಂದ್ರ ಮಾತು.

ಆರಂಭದಲ್ಲಿಕಿರುತೆರೆಯ ಮೂಲಕ ಗಮನ ಸೆಳೆದು ನಂತರ “ಕೆಂಗುಲಾಬಿ’ ಚಿತ್ರದ ಮೂಲಕ ಹಿರಿತೆರೆಗೆ ಪರಿಚಯವಾದಕೃತ್ತಿಕಾ ಸದ್ಯ ಹಿರಿತೆರೆಯಲ್ಲೇ ಬಿಝಿಯಾಗಿದ್ದಾರೆ. “ಯಾರಿಗೆ ಯಾರುಂಟು’ ಚಿತ್ರದ ಬಳಿಕ ಚಿತ್ರರಂಗದಲ್ಲಿ ಭರವಸೆಯ ನಟಿಯಾಗಿ ಗುರುತಿಸಿಕೊಳ್ಳುತ್ತಿರುವ ಕೃತ್ತಿಕಾ ಸದ್ಯ ತಾವು ಅಭಿನಯಿಸಿರುವ “ಶಾರ್ದೂಲ’ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಇದರ ನಡುವೆಯೇ ಕೃತ್ತಿಕಾ ಅಭಿನಯದ ಮತ್ತೂಂದು ಹೊಸಚಿತ್ರ “ರಾಜ ನಿವಾಸ’ಕೂಡ ಚಿತ್ರೀಕರಣದ ಕೊನೆಯ ಹಂತಕ್ಕೆ ಬಂದಿದೆ.

ಇದೇ ವೇಳೆ “ಉದಯವಾಣಿ’ ಜೊತೆಗೆ ಮಾತಿಗೆ ಸಿಕ್ಕ ಕೃತ್ತಿಕಾ, ಮುಂದೆ ಬರಲಿರುವ ತಮ್ಮ ಹೊಸಚಿತ್ರಗಳ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ. “ಈಗಾಗಲೇ “ಶಾರ್ದೂಲ’ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಕೋವಿಡ್‌ ಇಲ್ಲದಿದ್ದರೆ, ಈ ವರ್ಷದ ಆರಂಭದಲ್ಲಿಯೇ “ಶಾರ್ದೂಲ’ ರಿಲೀಸ್‌ ಆಗುತ್ತಿತ್ತು. ಸದ್ಯದ ಪರಿಸ್ಥಿತಿ ನೋಡಿದ್ರೆ, ಮುಂದಿನ ವರ್ಷದ ಆರಂಭದಲ್ಲಿ ಈ ಸಿನಿಮಾ ರಿಲೀಸ್‌ ಆಗಬಹುದು’ ಎನ್ನುತ್ತಾರೆ. “ಇನ್ನು “ರಾಜ ನಿವಾಸ’ ಸದ್ಯ ನಾನು ಅಭಿನಯಿಸುತ್ತಿರುವ ಹೊಸ ಸಿನಿಮಾ. ಇದರಲ್ಲಿ ರಾಘವ್‌ ನಾಯಕ್‌ಗೆ ಹೀರೋಯಿನ್‌ ಆಗಿದ್ದೇನೆ. “ಶಾರ್ದೂಲ’ದ ನಂತರ ಸಿಕ್ಕ ಸಿನಿಮಾ ಇದು.

ಸುಮಾರು ಒಂದು ವರ್ಷದ ಹಿಂದೆಯೇ “ರಾಜ ನಿವಾಸ’ ಸಿನಿಮಾದ ಮೊದಲ ಹಂತದ ಶೂಟಿಂಗ್‌ ನಡೆದಿತ್ತು. ಎರಡನೇ ಹಂತದ ಶೂಟಿಂಗ್‌ ಆರಂಭಿಸಬೇಕು ಎನ್ನುವಷ್ಟರಲ್ಲಿ ಲಾಕ್‌ಡೌನ್‌ ಅನೌನ್ಸ್‌ ಆಯ್ತು. ಈಗ ಮತ್ತೆ ಶೂಟಿಂಗ್‌ ಶುರುವಾಗಿದ್ದು,ಕೊನೆ ಹಂತಕ್ಕೆ ಬಂದಿದೆ. ಇದರಲ್ಲಿ ನಾನು ಪುರಾತತ್ವ ಇಲಾಖೆಯಲ್ಲಿ ಕೆಲಸ ಮಾಡುವವಳಾಗಿ ಕಾಣಿಸಿಕೊಂಡಿದ್ದೇನೆ. ನಾನು ಮತ್ತು ನನ್ನ ಗಂಡ ಒಂದು ಡಿಪಾರ್ಟ್‌ಮೆಂಟ್‌ನಲ್ಲಿಕೆಲಸ ಮಾಡುತ್ತಿರುತ್ತೇವೆ. ಒಂದು ಕೇಸ್‌ ಹುಡುಕಿಕೊಂಡು ಅಪರಿಚಿತ ಜಾಗಕ್ಕೆ ಹೋಗುತ್ತೇವೆ. ಅಲ್ಲಿ ಏನೇನು ನಡೆಯುತ್ತದೆ ಅನ್ನೋದೆ, “ರಾಜ ನಿವಾಸ’ ಸಿನಿಮಾದಕಥೆಯ ಒಂದು ಎಳೆ. ಇಡೀ ಸಿನಿಮಾ ಸಸ್ಪೆನ್ಸ್‌ – ಥ್ರಿಲ್ಲರ್‌ ಜಾನರ್‌ನಲ್ಲಿದೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಡುತ್ತಾರೆ ಕೃತ್ತಿಕಾ.

“ರಾಜ ನಿವಾಸ’ ಚಿತ್ರದ ಪಾತ್ರಕ್ಕಾಗಿ ಒಂದಷ್ಟು ತಯಾರಿಯನ್ನೂಕೃತ್ತಿಕಾ ಮಾಡಿ ಕೊಳ್ಳಬೇಕಾಯಿತಂತೆ. “ಮೊದಲ ಬಾರಿಗೆ ಈ ಥರದ ಕ್ಯಾರೆಕ್ಟರ್‌ ಮಾಡುತ್ತಿರುವುದರಿಂದ, ಪುರಾತತ್ವ ಇಲಾಖೆಯಲ್ಲಿ ಇರುವವರು ಹೇಗೆ ಇರುತ್ತಾರೆ ಅನ್ನೋದನ್ನ ಒಂದಷ್ಟು ಗಮನಿಸಿ ಹೋಮ್‌ ವರ್ಕ್‌ ಮಾಡಿಕೊಂಡೆ. ಮಂಗಳೂರು ಭಾಗದಲ್ಲಿ ಚಿತ್ರದಕಥೆ ನಡೆಯುವುದರಿಂದ, ಭಾಷೆಯಲ್ಲಿಕೂಡ ಒಂದಷ್ಟು ಬದಲಾವಣೆ ಮಾಡಿಕೊಳ್ಳಬೇಕಾಗಿತ್ತು. ಒಟ್ಟಿನಲ್ಲಿ ಅಂದುಕೊಂಡಂತೆ ಸಿನಿಮಾ ಚೆನ್ನಾಗಿ ಬರುತ್ತಿದೆ’ ಎನ್ನುವುದು ಕೃತ್ತಿಕಾ ಮಾತು.

ಇದರ ನಡುವೆಯೇ ಕೃತ್ತಿಕಾ, “ನಿಕ್ಕಿ ಲಾಸ್ಟ್‌ಕಾಲ್‌’ ಎಂಬ ವೆಬ್‌ ಸೀರಿಸ್‌ನಲ್ಲಿಕಾಣಿಸಿಕೊಳ್ಳುತ್ತಿದ್ದಾರೆ. ಮಹಿಳಾಕೇಂದ್ರಿತಕಥಾಹಂದರ ಹೊಂದಿರುವ ಈ ವೆಬ್‌ ಸೀರಿಸ್‌ನಲ್ಲಿ ಆರ್‌.ಜೆ ಪಾತ್ರ ಮಾಡುತ್ತಿದ್ದಾರಂತೆ ಕೃತ್ತಿಕಾ. ಇದಾದ ಬಳಿಕ, ಈ ಹಿಂದೆ “ಅನಂತು ವರ್ಸಸ್‌ ನುಸ್ರತ್‌’ ಚಿತ್ರವನ್ನು ನಿರ್ದೇಶಿಸಿದ್ದ ಸುಧೀರ್‌ ಶ್ಯಾನುಭೋಗ್‌ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದಲ್ಲೂ ಕೃತ್ತಿಕಾ ಹೋರಾಟ ಗಾರ್ತಿ ಪಾತ್ರದಲ್ಲಿಕಾಣಿಸಿ ಕೊಳ್ಳು ತ್ತಿದ್ದು, ಈಗಾಗಲೇ ಚಿತ್ರದ ಮೊದಲ ಹಂತದ ಚಿತ್ರೀಕರಣ ಕೂಡ ನಡೆದಿದೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.