ಆನಂದ ತಂದ ರಾಜೀವ

ಯುವ ರೈತ -ಐಎಎಸ್‌

Team Udayavani, Oct 23, 2019, 5:00 AM IST

Rajeeva

ರಾಜೀವ… ಬಹುಶಃ ಈ ಹೆಸರು ಕೇಳಿದೊಡನೆ ಕನ್ನಡ ಚಿತ್ರರಂಗದ ಸೂಪರ್‌ ಹಿಟ್‌ ಸಿನಿಮಾ “ಬಂಗಾರದ ಮನುಷ್ಯ’ ನೆನಪಾಗದೇ ಇರದು. ಯಾಕೆಂದರೆ, ಆ ಚಿತ್ರದಲ್ಲಿ ಡಾ.ರಾಜಕುಮಾರ್‌ ಅವರ ಪಾತ್ರದ ಹೆಸರು ರಾಜೀವ. ಈಗ ಇದೇ ಹೆಸರಿನಡಿ ಸಿನಿಮಾ ಶುರುವಾಗಿದ್ದು, ಇನ್ನೇನು ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ “ರಾಜೀವ’ನಾಗಿ ಮಯೂರ್‌ ಪಟೇಲ್‌ ಕಾಣಿಸಿಕೊಳ್ಳುತ್ತಿದ್ದಾರೆ. ಅವರಿಗಿಲ್ಲಿ ಮೂರು ವಿಭಿನ್ನ ಪಾತ್ರಗಳಿವೆ. 25 ವರ್ಷದ ಯುವಕರಾಗಿ, 40 ಹಾಗೂ 60 ವರ್ಷದ ವ್ಯಕ್ತಿಯಾಗಿಯೂ ಅವರು ಗಮನಸೆಳೆಯಲಿದ್ದಾರೆ.

ಇನ್ನು, ಚಿತ್ರವನ್ನು ಫ್ಲೈಯಿಂಗ್‌ ಕಿಂಗ್‌ ಮಂಜು ನಿರ್ದೇಶಿಸಿದ್ದಾರೆ. ಕಥೆ ಬಗ್ಗೆ ಹೇಳುವ ಅವರು, “ಇದೊಂದು ಯುವ ರೈತರ ಕುರಿತಾದ ಚಿತ್ರ. ಬೆಳೆನಾಶ, ಸಾಲಬಾಧೆ ಹೀಗೆ ಇನ್ನಿತರೆ ಕಾರಣಗಳಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಅಂತಹ ಸೂಕ್ಷ್ಮ ವಿಚಾರ ಇಟ್ಟುಕೊಂಡು ತೆರೆಯ ಮೇಲೆ ಬಿತ್ತರಿಸುವ ಪ್ರಯತ್ನವಾಗಿದೆ. ಚಿತ್ರದ ನಾಯಕ ಐಎಎಸ್‌ ಮಾಡಿ, ಪಟ್ಟಣದಿಂದ ಪುನಃ ಹಳ್ಳಿಗೆ ಹಿಂದಿರುಗುತ್ತಾನೆ. ಅಲ್ಲಿ ನಡೆಯುವ ಘಟನೆ ಕಂಡು ಮರಗುತ್ತಾನೆ. ಹಂತರ ಹಳ್ಳಿ ಬಿಟ್ಟು ಪಟ್ಟಣಕ್ಕೆ ಹೊರಡುವ ಯುವಕರ ಮನಸ್ಸು ಬದಲಿಸಿ, ಹಳ್ಳಿಯಲ್ಲೇ ಕೃಷಿ ಮಾಡಲು ಉತ್ತೇಜಿಸಿ, ಹೋರಾಡುತ್ತಾನೆ ಎಂಬುದು ಹೈಲೈಟ್‌.

ಮಂಡ್ಯ, ಬೆಂಗಳೂರು ಇತರೆಡೆ ಚಿತ್ರೀಕರಣವಾಗಿದೆ ಎಂದು ವಿವರ ಕೊಡುತ್ತಾರೆ ನಿರ್ದೇಶಕರು.ಚಿತ್ರದ ಮತ್ತೂಂದು ವಿಶೇಷವೆಂದರೆ, ಮೂವರು ರೈತರ ಜೊತೆ ಸೇರಿ ರಾಘವೇಂದ್ರ ರಾಜಕುಮಾರ್‌ ಅವರು ಆಡಿಯೋ ಸಿಡಿ ಬಿಡುಗಡೆ ಮಾಡಿ, “ಹದಿನೈದು ವರ್ಷಗಳ ನಂತರ ನಟಿಸಿದ “ಅಮ್ಮನ ಮನೆ’ ಸಿನಿಮಾದಲ್ಲೂ ರಾಜೀವ ಹೆಸರಿನ ಪಾತ್ರ ಮಾಡಿದ್ದೆ. ಈಗ ಅದೇ ಹೆಸರಿನ ಚಿತ್ರವಾಗಿದೆ. ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದು ಶುಭಹಾರೈಸಿದರು.

ಲಹರಿ ವೇಲು “ರಾಜೀವ’ ಹಾಡುಗಳ ಕುರಿತು ಮಾತನಾಡಿದರು. ಚಿತ್ರಕ್ಕೆ ರೋಹಿತ್‌ ಸೋವರ್‌ ಸಂಗೀತವಿದೆ. ಶೇಖರ್‌ ಸೋವರ್‌ ಆರು ಗೀತೆ ರಚಿಸಿದ್ದಾರೆ. ಆ ಪೈಕಿ ಮಯೂರ್‌ ಪಟೇಲ್‌ ಒಂದು ಹಾಡಿಗೆ ಧ್ವನಿಯಾಗಿದ್ದಾರೆ. ವಿಜಯ್‌ ಸೋವರ್‌ ಸಂಕಲನವಿದೆ. ವರ್ಧನ್‌ ನೃತ್ಯವಿದೆ. ಕಾಕೋಳು ರಾಮಯ್ಯ ಅವರ ಸಂಭಾಷಣೆ ಇದೆ. ಆನಂದ್‌ ಇಳೆಯರಾಜ ಅವರ ಛಾಯಾಗ್ರಹಣವಿದೆ. ರಮೇಶ್‌ ನಿರ್ಮಾಣವಿದ್ದು, ಇವರ ಜೊತೆ ಕಿರಣ್‌ ಕೂಡ ನಿರ್ಮಾಣದಲ್ಲಿ ಸಾಥ್‌ ನೀಡಿದ್ದಾರೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.