ಲಾಕ್‌ಡೌನ್‌ ನಡುವೆ ಸರಳವಾಗಿ ನಡೆದ ರಾಜ್‌ ಕುಮಾರ್‌ ಹುಟ್ಟುಹಬ್ಬ


Team Udayavani, Apr 25, 2021, 10:54 AM IST

ಲಾಕ್‌ಡೌನ್‌ ನಡುವೆ ಸರಳವಾಗಿ ನಡೆದ  ರಾಜ್‌ ಕುಮಾರ್‌ ಹುಟ್ಟುಹಬ್ಬ

ವರನಟ ಡಾ.ರಾ ಜ್‌ ಕುಮಾರ್‌ ಅವರ ಹುಟ್ಟು ಹಬ್ಬ ವನ್ನು ಶನಿವಾರ (ಏ.24) ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ದೇವ ರು ಗಳು ಸರಳ ‌ವಾಗಿ ಆಚರಿಸಿದ್ದಾರೆ. ರಾಘವೇಂದ್ರ ರಾಜ್‌  ಕುಮಾರ್‌ ಬೆಳಗ್ಗೆ ರಾಜ್‌ ಪುಣ್ಯ ಭೂಮಿಗೆ ತೆರಳಿ ಪೂಜೆ ಸಲ್ಲಿಸದರು.

ಕೋವಿಡ್ ಹಾಗೂ ವೀಕೆಂಡ್‌ ಲಾಕ್‌ ಡೌನ್‌ ಇದ್ದ ಕಾರಣ ಕೆಲವೇ ಕೆಲವು ಮಂದಿ ಪುಣ್ಯ ಭೂಮಿಯಲ್ಲಿ ಪೂಜೆ ಸಲ್ಲಿಸಬೇಕಾಯಿತು. ಪ್ರತಿ ವರ್ಷ ಅಣ್ಣಾವ್ರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಲವು ಸಾಮಾ ಜಿಕ ಕಾರ್ಯ ಗಳ ಮೂಲಕ ಆಚರಿಸುತ್ತಿದ್ದರು. ಆದರೆ, ಕಳೆದ ವರ್ಷ ಹಾಗೂ ಈ ವರ್ಷ ಕೋವಿಡ್ ದಿಂದ ಸರಳವಾಗಿ ಆಚರಿಸುವ ಅನಿವಾರ್ಯತೆ ಎದುರುರಾಗಿದೆ.

ಕನಕಪುರದ ಫಾರ್ಮ್ ಹೌ ಸ್‌ ನಲ್ಲಿ ಶಿವಣ್ಣ ಆಚರಣೆ: ಶಿವ ರಾ ಜ್‌ ಕು ಮಾರ್‌

ಅವ ರು ಕನಕಪುರದ ಫಾರ್ಮ್ ಹೌಸ್‌ ನಲ್ಲಿ ಇದ್ದ ಕಾರಣ, ಅಲ್ಲೇ ಅಣ್ಣಾವ್ರ ಹುಟ್ಟು ಹ ಬ್ಬ ವನ್ನು ಆಚರಿಸಿದರು. ಹೊಲದ ಮಧ್ಯದಲ್ಲಿ ಅಣ್ಣಾವ್ರ ಭಾವ ಚಿತ್ರವಿಟ್ಟು, ಅದಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

ನಟ ಪುನೀತ್‌ ವಿಶಿಷ್ಟ ಗಿಫ್ಟ್:

ಪುನೀತ್‌ ರಾಜ್‌ ಕುಮಾರ್‌ ತಮ್ಮ ತಂದೆಯ ಹುಟ್ಟು ಹಬ್ಬಕ್ಕೆ ವಿಭಿನ್ನವಾಗಿ ಕೊಡುಗೆ ನೀಡಿದ್ದಾರೆ. ಅದು ಭಾವನಾ ತ್ಮಕ ಹಾಡೊಂದನ್ನು ಹಾಡುವ ಮೂಲಕ. “ಬಡ ವರ ಬಂಧು’ ಚಿತ್ರದ “ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ.. ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿವೆ…’ ಹಾಡನ್ನು ಭಾವನಾತ್ಮಕವಾಗಿ ಹಾಡಿದ್ದಾರೆ. ಹಾಡಿನುದ್ದಕ್ಕೂ ಪುನೀತ್‌ ಭಾವು ಕರಾಗಿದ್ದು ಕಂಡು ಬರುತ್ತದೆ. ತಾವು ಹಾಡಿದ ವಿಡಿಯೋವನ್ನು ಟ್ವಿಟರ್‌ ನಲ್ಲಿ ಶೇರ್‌ ಮಾಡಿರುವ ಪುನೀತ್‌, “ಅಪ್ಪಾಜಿ  ಅವರ ಹುಟ್ಟು ಹಬ್ಬಕ್ಕೆ ನಮ್ಮ ಪುಟ್ಟ ಕಾಣಿಕೆ’ ಎಂದು ಬರೆದು ಕೊಂಡಿದ್ದಾರೆ. ಈ ಹಾಡನ್ನು ಅಭಿ ಮಾನಿಗಳು ಮೆಚ್ಚಿಕೊಂಡಿದ್ದಾರೆ.

ರಾಜ್‌ ಸ್ಮರಿ ಸಿದ ತಾರೆಯರು :

ಡಾ.ರಾ ಜ್‌ ಕುಮಾರ್‌ ಅವರ ಹುಟ್ಟು ಹಬ್ಬವನ್ನು ಅಭಿ ಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ತಮ್ಮದೇ ರೀತಿಯಲ್ಲಿ ಆಚರಿಸುವ ಮೂಲಕ ಸ್ಮರಣೆ ಮಾಡಿದರೆ, ತಾರೆ ಯರು ಕೂಡಾ ಟ್ವೀಟ್‌ ಮೂಲಕ ರಾಜ್‌ ಅವರಿಗೆ ನಮಿಸಿದ್ದಾರೆ. ನಟ ರಾದ ಸುದೀಪ್‌, ದರ್ಶನ್‌, ರಮೇಶ್‌ ಅರ ವಿಂದ್‌, ಜಗ್ಗೇಶ್‌, ಗಣೇಶ್‌, ಶರಣ್‌ ಸೇರಿದಂತೆ ಅನೇಕರು ಟ್ವೀಟ್‌ ಮೂಲಕ ಅಣ್ಣಾ ವ್ರನ್ನು ನೆನ ಪಿ ಸಿ ಕೊಂಡಿ ದ್ದಾರೆ. ಇನ್ನು ಪರ ಭಾಷೆಯ ಹಲವು ನಟರು ಕೂಡಾ ರಾಜ್‌ ಹುಟ್ಟು ಹಬ್ಬದಂದು ಸ್ಮರಿ ಸಿ ದ್ದಾರೆ. ಮೆಗಾ ಸ್ಟಾರ್‌ ಚಿರಂಜೀವಿ, ಅಣ್ಣಾವ್ರ ಜೊತೆಗಿನ ಬಾಂಧ ವ್ಯ ನೆನಪಿಸಿಕೊಂಡು, “ಅಣ್ಣಾವ್ರು ನಿಜವಾದ ಬಂಗಾರದ ಮನುಷ್ಯ. ಅವರು ನನ್ನ ಮೇಲೆ ಸಾಕಷ್ಟು ಪ್ರಭಾವ ಬೀರಿ ದ್ದಾರೆ’ ಎಂದಿದ್ದಾರೆ. ಇನ್ನು, ಮಂಗಳೂರು ಪೊಲೀಸ್‌ ಕಮೀಶನರ್‌ ಶಶಿ ಕು ಮಾರ್‌, “ಆಡಿ ಸಿ ನೋಡು, ಬೀಳಿಸಿ ನೋಡು..’ ಹಾಡನ್ನು ಹಾಡುವ ಮೂಲಕ ರಾಜ್‌ ಅವ ರನ್ನು ಸ್ಮರಿಸಿದ್ದಾರೆ.

ಮೂರು ಕೃತಿಗಳು ಲೋಕಾರ್ಪಣೆ : ವರನಟ ಡಾ. ರಾಜಕುಮಾರ್‌ ಜನ್ಮದಿನದಂದು ಮೂರು ಕೃತಿಗಳು ಲೋಕಾರ್ಪಣೆಗೊಂಡವು. ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಚಿತ್ರ ನಿರ್ದೇಶಕ ಬಿ ಎಂ. ಗಿರಿರಾಜ ಅವರ ಚೊಚ್ಚಲ ಕೃತಿ “ಕಥೆಗೆ ಸಾವಿಲ್ಲ’ ಮತ್ತು ಎಸ್‌. ರತ್ನ ವಿಠ್ಠಲ್ಕರ್‌ ಬರೆದ “ಪುನರ್ವಸಂತ’ ಕವನ ಸಂಕಲನವನ್ನು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಲೋಕಾರ್ಪಣೆಗೊಳಿಸಿದ್ದಾರೆ. ಇನ್ನು ಹಿರಿಯ ಪತ್ರಕರ್ತ ಮಹೇಶ್‌ ದೇವಶೆಟ್ಟಿ ಬರೆದಿರುವ, “ಬಂಗಾರದ ಮನುಷ್ಯ’ ಚಿತ್ರದ ಕುರಿತ “ಮೇಕಿಂಗ್‌ ಆಫ್ ಬಂಗಾರದ ಮನುಷ್ಯ’ ಕೃತಿ ಕೂಡ ಅಣ್ಣಾವ್ರ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.