ಇತರೆ ಭಾಷೆಗಳಿಗೆ ರಾಜು?


Team Udayavani, Jan 24, 2018, 11:04 AM IST

Raju-kannada-Medium.jpg

ಸುರೇಶ್‌ ನಿರ್ಮಾಣದ “ರಾಜು ಕನ್ನಡ ಮೀಡಿಯಂ’ಗೆ ಮೆಚ್ಚುಗೆ ಸಿಕ್ಕಿದೆ. ಈ ಖುಷಿ ಒಂದು ಕಡೆಯಾದರೆ, ತೆಲುಗು ಮತ್ತು ಹಿಂದಿ ಭಾಷೆಯಲ್ಲೂ ಚಿತ್ರ ರಿಮೇಕ್‌ ಆಗುವ ಸುದ್ದಿಯೂ ಬಂದಿದೆ ಇದು ಇನ್ನೊಂದು ಖುಷಿ. ಈ ಮಾತನ್ನು ಸ್ವತಃ ನಿರ್ಮಾಪಕ ಸುರೇಶ್‌ ಅವರೇ ಸ್ಪಷ್ಟಪಡಿಸಿದ್ದಾರೆ.

ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುರೇಶ್‌, “ಮೊದಲು ರಿಮೇಕ್‌ಗೆ ಆಫ‌ರ್‌ ಬಂದಿದ್ದು ತೆಲುಗಿನಿಂದ. ಇಲ್ಲಿ ಸುದೀಪ್‌ ಅವರು ಮಾಡಿದ ಪಾತ್ರವನ್ನು ತೆಲುಗಿನಲ್ಲಿ ಪವನ್‌ ಕಲ್ಯಾಣ್‌ ಅವರಿಂದ ಮಾಡಿಸುವ ಮೂಲಕ ಚಿತ್ರ ಮಾಡುವ ಕುರಿತು ಅಲ್ಲಿಂದ ಚರ್ಚೆ ಆಗಿದೆ.

“ಶಿವಲಿಂಗ’ ಚಿತ್ರವನ್ನು ಅಲ್ಲಿಗೆ ಮಾಡಲು ರೈಟ್ಸ್‌ ತೆಗೆದುಕೊಂಡ ಕಂಪೆನಿಯು ಈ ಆಫ‌ರ್‌ ನೀಡಿರುವುದು ನಿಜ. ಹಾಗೇನಾದರೂ ಎಲ್ಲಾ ಮಾತುಕತೆ ಪಕ್ಕಾ ಆಗಿಬಿಟ್ಟರೆ, ತೆಲುಗಿನಲ್ಲೂ ನಾನೇ ಆ ಕಂಪೆನಿ ಜತೆಗೂಡಿ ನಿರ್ಮಾಣ ಮಾಡ್ತೀನಿ.

“ಈಗ’ ದಲ್ಲಿ ಮಾಡಿದ್ದ ಸಮಂತ, ನಾಣಿಯ ಜತೆಗೆ ಇಲ್ಲಿ ಮಾಡಿರುವ ಪಾತ್ರವನ್ನು ಅಲ್ಲೂ ಸುದೀಪ್‌ ಅವರಿಂದಲೇ ಮಾಡಿಸುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ’ ಎಂದು ತೆಲುಗು ಅವತರಣಿಕೆಗೆ ಬಂದ ಅವಕಾಶ ಕುರಿತು ಸ್ಪಷ್ಟಪಡಿಸುತ್ತಾರೆ ಸುರೇಶ್‌. ಇದಷ್ಟೇ ಅಲ್ಲ, ಈಗಾಗಲೇ ಸುದ್ದಿಯಾಗಿರುವಂತೆ, “ರಾಜು ಕನ್ನಡ ಮೀಡಿಯಂ’ ಬಾಲಿವುಡ್‌ನ‌ಲ್ಲೂ ಸದ್ದು ಮಾಡಲಿದೆ.

ಇದು ಎಷ್ಟರ ಮಟ್ಟಿಗೆ ನಿಜ? ಈ ಪ್ರಶ್ನೆಗೆ ಉತ್ತರಿಸುವ ಸುರೇಶ್‌, “ಈಗಾಗಲೇ ಅಮೀರ್‌ಖಾನ್‌ ಪ್ರೊಡಕ್ಷನ್‌ನಿಂದ ನಮಗೆ ಆಫ‌ರ್‌ ಕೂಡ ಬಂದಿದೆ. ಈ ಹಿಂದೆ ನಾವು ಸುದೀಪ್‌ ಅವರಿದ್ದ ಟ್ರೇಲರ್‌ ಬಿಡುಗಡೆ ಮಾಡಿದ್ದಾಗಲೇ, ಆಮೀರ್‌ಖಾನ್‌ ಪ್ರೊಡಕ್ಷನ್‌ನಿಂದ ವರುಣ್‌ ಎಂಬುವವರು ನಮ್ಮೊಂದಿಗೆ ಮಾತನಾಡಿದ್ದರು.

ಇತ್ತೀಚೆಗೆ ಅವರು ಚಿತ್ರವನ್ನೂ ನೋಡಿ ಹೋಗಿದ್ದಾರೆ. ಒಟ್ಟಾರೆ ಯಾವುದೇ ಭಾಷೆಗೆ ನಮ್ಮ ಸಿನಿಮಾ ರಿಮೇಕ್‌ ಆಗುತ್ತೆ ಅಂದರೆ, ನಾವು ಕೊಡೋಕೆ ರೆಡಿ. ನಮ್ಮ ಕನ್ನಡ ಚಿತ್ರ ಬೇರೆ ಭಾಷೆಯಲ್ಲೂ ಸದ್ದು ಮಾಡುವುದಾದರೆ, ಅದಕ್ಕಿಂತ ಖುಷಿ ಬೇರೊಂದಿಲ್ಲ’ ಎನ್ನುತ್ತಾರೆ ಸುರೇಶ್‌.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.