![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ರಾಜು ಜೊತೆ ಪ್ರಥಮ್ ಹೀಗೆ ಕಾಣ್ತಾರೆ ನೋಡಿ…
Team Udayavani, Apr 10, 2017, 11:24 AM IST
![Pratham-in-Raju-Kannda-Medium-(2).jpg](https://www.udayavani.com/wp-content/uploads/2017/04/10/Pratham-in-Raju-Kannda-Medium-(2).jpg)
ಪ್ರಥಮ್ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆ ಸೇರಿದ್ದು, ಶನಿವಾರವಷ್ಟೇ ಆಸ್ಪತ್ರೆಯಿಂದ ಡಿಸಾcರ್ಜ್ ಆಗಿದ್ದು ನಿಮಗೆ ಗೊತ್ತೇ ಇದೆ. ಇಂತಿಪ್ಪ ಪ್ರಥಮ್ ಬಿಗ್ಬಾಸ್ನಿಂದ ಬಂದ ನಂತರ ಸಿನಿಮಾ ವಿಷಯದಲ್ಲಿ ಒಂದಷ್ಟು ಬೇಡಿಕೆಗಿಟ್ಟಿಸಿಕೊಂಡಿದ್ದು ಸುಳ್ಳಲ್ಲ. ಆ ಸಮಯದಲ್ಲೇ “ರಾಜು ಕನ್ನಡ ಮೀಡಿಯಂ’ ಸಿನಿಮಾದ ಹಾಡೊಂದರಲ್ಲಿ ಪ್ರಥಮ್ ಬಣ್ಣ ಹಚ್ಚಿದ್ದರು. ಎಂ.ಜಿ.ರೋಡ್, ವಿಧಾನ ಸೌಧ ಸುತ್ತಮುತ್ತಲ ರಸ್ತೆಗಳಲ್ಲಿ ಈ ಹಾಡನ್ನು ಚಿತ್ರೀಕರಿಸಲಾಗಿತ್ತು. ಈಗ ಆ ಚಿತ್ರದ ಫೋಟೋಗಳು ಹೊರಬಿದ್ದಿವೆ.
ಈ ಹಾಡಿನಲ್ಲಿ ಪ್ರಥಮ್ ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಗುರುನಂದನ್ ನಾಯಕರಾಗಿರುವ “ರಾಜು ಕನ್ನಡ ಮೀಡಿಯಂ’ ಸಿನಿಮಾವನ್ನು ನರೇಶ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ “ಶಿವಲಿಂಗ’ ಚಿತ್ರ ನಿರ್ಮಿಸಿದ್ದ ಕೆ.ಎ.ಸುರೇಶ್ ಈ ಸಿನಿಮಾದ ನಿರ್ಮಾಪಕರು. ಈಗ ಪ್ರಥಮ್ ಚಿತ್ರದಲ್ಲಿ ನಟಿಸಿರುವ ಫೋಟೋ ಓಡಾಡುತ್ತಿದೆ. ಒಂದಷ್ಟು ಡ್ಯಾನ್ಸರ್ ಜೊತೆಗೆ ಹಾಡುತ್ತಾ, ಸಾಗುವ ಪ್ರಥಮ್ ಹೇಗೆ ಕಾಣುತ್ತಾರೆಂಬ ಕುತೂಹಲಕ್ಕೆ ನೀವು ಈ ಫೋಟೋ ನೋಡಿ ….
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.