ಜೆಕೆ ಈಗ ಕಥೆಗಾರ;  ಮೇ 1 ಚಿತ್ರಕ್ಕೆ ಅವರದೇ ಬರಹ


Team Udayavani, Aug 23, 2018, 4:16 PM IST

may-1st112.jpg

ನಟ ಜೆಕೆ ಅಭಿನಯದ “ಮೇ 1′ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಇದೊಂದು ಹಾರರ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಹೊಂದಿರುವ ಚಿತ್ರ. ಈ ಚಿತ್ರದ ಹೊಸ ಸುದ್ದಿ ಅಂದರೆ, ಈ ಚಿತ್ರಕ್ಕೆ ನಾಯಕ ಜೆಕೆ ಅವರೇ ಸ್ವತಃ ಕಥೆ, ಚಿತ್ರಕಥೆ ಬರೆದಿದ್ದಾರೆ.ಹೌದು, ಜೆಕೆ ನಟರಷ್ಟೇ ಅಲ್ಲ, ಬರಹಗಾರ ಕೂಡ ಎಂಬುದನ್ನು “ಮೇ 1′ ಚಿತ್ರದ ಮೂಲಕ ಸಾಬೀತುಪಡಿಸಿದ್ದಾರೆ.

ಅಷ್ಟಕ್ಕೂ ಜೆಕೆ ಕಥೆ ಬರೆದಿದ್ದು ಯಾಕೆ ಮತ್ತು ಯಾವಾಗ? ಈ ಪ್ರಶ್ನೆಗೆ ಉತ್ತರಿಸುವ ಜೆಕೆ, ಹಿಂದಿ ಧಾರಾವಾಹಿಯಲ್ಲಿ ಬಿಜಿಯಾಗಿದ್ದ ಜೆಕೆ ಅದಾದ ಬಳಿಕ ಒಂದು ಗ್ಯಾಪ್‌ ಪಡೆದಿದ್ದರು. ಆ ಸಮಯದಲ್ಲಿ ಒಂದಷ್ಟು ಚಿತ್ರಗಳು ಬಂದರೂ ಯಾವ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಆಗ ಅವರ ತಲೆಯಲ್ಲಿ ಒಂದು ಆಲೋಚನೆ ಹೊಳೆದಿತ್ತು. ಸುಮ್ಮನೆ ಸಮಯ ವ್ಯರ್ಥ ಮಾಡುವುದಕ್ಕಿಂತ, ಒಂದು ಕಥೆ ಬರೆದರೆ ಹೇಗೆ ಎಂಬ ಯೋಚನೆ ಬಂದಿದ್ದೇ ತಡ, ಅವರು ಪೆನ್ನು ಹಿಡಿದು ಕೂತರು. ಆಗ ಹುಟ್ಟುಕೊಂಡಿದ್ದೇ “ಮೇ 1′ ಚಿತ್ರದ ಕಥೆ ಎಂಬುದು ಜೆಕೆ ಮಾತು.

ಅಷ್ಟಕ್ಕೂ “ಮೇ 1′ ನಾಮಕರಣ ಮಾಡಲು ಕಾರಣವೂ ಇದೆ. ಜೆಕೆ ಅವರು ಒರಿಜನಲ್‌ ಬರ್ತ್‌ಡೇ ಮೇ 1. ಅದರಲ್ಲೂ, ಕಥೆ ಶುರುವಾಗೋದೇ ಮೇ 1 ದಿನಾಂಕದಿಂದ. ಆ ದಿನದಲ್ಲೊಂದು ಘಟನೆ ನಡೆಯುತ್ತೆ. ಅದರ ಸುತ್ತವೇ ಕಥೆ ಸಾಗುವುದರಿಂದ “ಮೇ 1′ ಎಂದು ಚಿತ್ರಕ್ಕೆ ನಾಮಕರಣ ಮಾಡಿದ್ದಾರೆ. “ಮೇ 1′ ಚಿತ್ರದಲ್ಲಿ ಜೆಕೆ ರಿಯಲ್‌ ಪಾತ್ರವನ್ನೇ ಮಾಡಿದ್ದಾರೆ. ಚಿತ್ರದಲ್ಲೂ ಅವರು ಸೂಪರ್‌ಸ್ಟಾರ್‌ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲೂ ಅತಿರೇಖ, ಅಭಿಮಾನ ಎಲ್ಲವೂ ಬಂದು ಹೋಗಲಿದೆ. ಇದು ಹಾರರ್‌ ಸ್ಪರ್ಶ ಹೊಂದಿದ್ದರೂ, ರೆಗ್ಯುಲರ್‌ ಹಾರರ್‌ ಚಿತ್ರದಂತೆ ಇರುವುದಿಲ್ಲ ಎಂಬುದು ಜೆಕೆ ಮಾತು.

ಸಂಪೂರ್ಣ ಹೊಸತನದಲ್ಲೇ ಚಿತ್ರವನ್ನು ಮಾಡಿದ ಖುಷಿಯಲ್ಲಿರುವ ಜೆಕೆ, ಕಥೆ, ಚಿತ್ರಕಥೆ ಬರೆದ ಬಳಿಕ ಚಿತ್ರವನ್ನು ನಾಗೇಂದ್ರ ಅರಸ್‌ ಅವರಿಂದಲೇ ನಿರ್ದೇಶನ ಮಾಡಿಸಬೇಕು ಅಂತ ನಿರ್ಧರಿಸಿದರು. ನಾಗೇಂದ್ರ ಅರಸ್‌ ಜೆಕೆ ಅವರ ಗೆಳೆಯ. ಆ ಕಾರಣಕ್ಕೆ, ಇಬ್ಬರೂ ಒಟ್ಟಿಗೆ ಸೇರಿ, “ಮೇ 1′ ಮುಗಿಸಿದ್ದಾರೆ. 

ಈ ಚಿತ್ರದಲ್ಲಿ ನಾಗೇಂದ್ರ ಅರಸ್‌ ಅವರೇ ನೃತ್ಯ ನಿರ್ದೇಶನ ಮಾಡಿರುವುದು ಇನ್ನೊಂದು ವಿಶೇಷ. ಚಿತ್ರದ ಬಗ್ಗೆ ಸಾಕಷ್ಟು ನಂಬಿಕೆ ಇಟ್ಟುಕೊಂಡಿರುವ ಜೆಕೆ, ಕನ್ನಡಿಗರು ಹೊಸತನದ ಚಿತ್ರವನ್ನು ಯಾವತ್ತೂ ಕೈ ಬಿಟ್ಟಿಲ್ಲ. “ಮೇ 1′ ಚಿತ್ರಕ್ಕೂ ಬೆನ್ನು ತಟ್ಟುತ್ತಾರೆ ಎಂಬ ವಿಶ್ವಾಸ ಅವರದು. ಈಗಾಗಲೇ ಟ್ರೇಲರ್‌ಗೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿದ್ದು, ಮಲ್ಟಿಪ್ಲೆಕ್ಸ್‌ನಲ್ಲೂ ಚಿತ್ರದ ಟ್ರೇಲರ್‌ ಸದ್ದು ಮಾಡುತ್ತಿರುವುದರಿಂದ ಚಿತ್ರತಂಡಕ್ಕೆ ಸಹಜವಾಗಿಯೇ ಖುಷಿ ಇದೆ.ಅಂದಹಾಗೆ, ಚಿತ್ರಕ್ಕೆ ರಕ್ಷಾ ನಾಯಕಿ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.