ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ


Team Udayavani, Jun 14, 2021, 2:50 PM IST

9875

ಬೆಂಗಳೂರು : ಆ ದಿನಗಳು ಖ್ಯಾತಿಯ ನಟ ಚೇತನ್ ವಿರುದ್ಧ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿ ಗುಡುಗಿದ್ದಾರೆ. ಮೊದಲು ನಿಮ್ಮ ಮನಸ್ಥಿತಿ ಸರಿ ಮಾಡಿಕೊಳ್ಳಿ ಎಂದು ಕಿಡಿ ಕಾರಿದ್ದಾರೆ.

ದಕ್ಷಿಣ ಭಾರತದ ಅತ್ಯಂತ ಕಳಪೆ ಚಿತ್ರೋದ್ಯಮವೆಂದರೆ ಅದು ಕನ್ನಡ ಚಿತ್ರರಂಗ. ಇಂತಹ ಚಿತ್ರರಂಗಕ್ಕೆ ನಟ ಚೇತನ್ ಅವರು ಅತ್ಯವಶ್ಯಕ ಎಂದು ಸುದಿಪ್ತೊ ಮೊಂಡಾಲ್ ಎಂಬುವರು ಟ್ವೀಟ್ ಮಾಡಿದ್ದಾರೆ. ಹಾಗೂ ಇದನ್ನು ನಟ ಚೇತನ್ ಅವರಿಗೂ ಟ್ಯಾಗ್ ಮಾಡಿದ್ದಾರೆ. ಈ ಟ್ವೀಟ್ ಗೆ ಚೇತನ್ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಇದು ವಿವಾದಕ್ಕೆ ಕಾರಣವಾಗಿದೆ. ಮೊಂಡಾಲ್ ಅವರ ಟ್ವೀಟ್ ಬಾರಿ ಕೋಲಾಹಲವನ್ನುಂಟು ಮಾಡಿದ್ದು, ಕನ್ನಡ ಸಿನಿಮಾ ನಟರು, ಕನ್ನಡಾಭಿಮಾನಿಗಳು ಈ ಟ್ವೀಟ್ ವಿರುದ್ಧ ತಿರುಗಿ ಬಿದ್ದಿದ್ದಾರೆ.

ರಕ್ಷಿತ್ ಶೆಟ್ಟಿ ಕೂಡ ಈ ಟ್ವೀಟ್ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಚೇತನ್ ಅವರೇ ನಮ್ಮ ಚಿತ್ರರಂಗಕ್ಕೆ ಭವ್ಯ ಇತಿಹಾಸವಿದೆ ಅಂತಹ ಚಿತ್ರರಂಗವನ್ನು ನಿಂದಿಸಿದರೂ ನೀವು ಸುಮ್ಮನಿದ್ದಿರಿ. ಹೀಗಾಗಿ ಮೊದಲು ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ ಎಂದು ಟ್ವೀಟ್ ಮಾಡಿ ರಕ್ಷಿತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಕ್ಷಿತ್ ಶೆಟ್ಟಿ ಅವರ ಸಲಹೆಯನ್ನು ಸ್ವೀಕರಿಸಿದ ನಟ ಚೇತನ್ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

 

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.