ಜುಲೈ 3ಕ್ಕೆ ರಕ್ಷಿತ್‌ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ


Team Udayavani, Jun 3, 2017, 11:43 AM IST

rakshit-rashmika.jpg

ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಮಧ್ಯೆ ನಿಜಕ್ಕೂ ಲವ್‌ ಇದೆಯಾ, ಅವರಿಬ್ಬರು ಮದುವೆಯಾಗುತ್ತಿದ್ದಾರಾ ಅಥವಾ ಸುಮ್ಮನೆ ಹಬ್ಬಿದ ಗಾಸಿಪ್‌ ಎಂಬ ಪ್ರಶ್ನೆ ಅನೇಕರಲ್ಲಿ ಕಾಡುತ್ತಿದೆ. ಅದಕ್ಕೆ ಕಾರಣ ಕೆಲ ದಿನಗಳ ಹಿಂದೆ ರಕ್ಷಿತ್‌ ಹಾಗೂ ರಶ್ಮಿಕಾ ಮಧ್ಯೆ ಅಫೇರ್‌ ಇದ್ದು, ಅವರಿಬ್ಬರು ಮದುವೆಯಾಗಲಿದ್ದಾರೆಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು.

ಆದರೆ, ಸುದ್ದಿ ಜೋರಾಗಿ ಸುತ್ತುತ್ತಿದ್ದಂತೆ ಇಬ್ಬರೂ, “ವಿ ಆರ್‌ ಜಸ್ಟ್‌ ಫ್ರೆಂಡ್ಸ್‌’ ಎನ್ನುವ ಮೂಲಕ ಕುತೂಹಲವನ್ನು ತಣ್ಣಗಾಗಿಸಿದರು. ಆದರೆ, ಈಗ ಲೇಟೆಸ್ಟ್‌ ನ್ಯೂಸ್‌ ಬಂದಿದೆ. ಅದೇನೆಂದರೆ ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಜುಲೈ 3 ರಂದು ನಡೆಯಲಿದೆ. ಇದು ಹಂಡ್ರೆಡ್‌ ಪರ್ಸೆಂಟ್‌ ಕನ್ಫರ್ಮ್. 

ಜುಲೈ 3 ರಂದು ರಕ್ಷಿತ್‌ ಹಾಗೂ ರಶ್ಮಿಕಾ ಅವರ ನಿಶ್ಚಿತಾರ್ಥ ಕುಶಾಲನಗರದಲ್ಲಿ ನಡೆಯಲಿದ್ದು, ಎರಡು ಕುಟುಂಬ ಹಾಗೂ ಅವರ ಆಪೆ¤ಷ್ಟರಷ್ಟೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ “ಕಿರಿಕ್‌ ಪಾರ್ಟಿ’ ಚಿತ್ರದ ಕರ್ಣ ಹಾಗೂ ಸಾನ್ವಿ ಒಂದಾಗುತ್ತಿದ್ದಾರೆ. ರಕ್ಷಿತ್‌ ಕಥೆ ಬರೆದು, ನಾಯಕರಾಗಿ ನಟಿಸಿರುವ “ಕಿರಿಕ್‌ ಪಾರ್ಟಿ’ ಚಿತ್ರದ ಮೂಲಕ ಲಾಂಚ್‌ ಆದವರು ರಶ್ಮಿಕಾ ಮಂದಣ್ಣ.

ತಮ್ಮ ಮೊದಲ ಚಿತ್ರದ ನಟನೆಯಲ್ಲೇ ಎಲ್ಲರ ಮೆಚ್ಚುಗೆ ಪಡೆಯುವ ಮೂಲಕ ಸಾಕಷ್ಟು ಅವಕಾಶಗಳನ್ನು ಪಡೆದುಕೊಂಡವರು ರಶ್ಮಿಕಾ. ಕನ್ನಡವಷ್ಟೇ ಅಲ್ಲದೇ, ತೆಲುಗಿನಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ತಾನು ಲಾಂಚ್‌ ಮಾಡಿದ ಹುಡುಗಿಯನ್ನೇ ರಕ್ಷಿತ್‌ ವಿವಾಹವಾಗುವ ಮೂಲಕ ಚಿತ್ರರಂಗದ ಸಿನಿಜೋಡಿಗಳ ಸಾಲಿಗೆ ಸೇರುತ್ತಿದ್ದಾರೆ. 

ಜುಲೈ 3ಕ್ಕೆ ನಿಶ್ಚಿತಾರ್ಥ ನಡೆದರೆ, ಮದುವೆ ಯಾವಾಗ ಎಂಬ ಪ್ರಶ್ನೆ ಬರಬಹುದು. ಮದುವೆಗೆ ಇನ್ನೂ ಸಮಯವಿದೆ. ಏಕೆಂದರೆ, ಇಬ್ಬರೂ ಸಿನಿಮಾಗಳಲ್ಲಿ ಬಿಝಿ ಇದ್ದಾರೆ. ಇತ್ತ ಕಡೆ ರಕ್ಷಿತ್‌ “ಅವನೇ ಶ್ರೀಮನ್ನನಾರಾಯಣ’ ಸಿನಿಮಾದಲ್ಲಿ ಬಿಝಿ ಇದ್ದಾರೆ. ಅದು ಮುಗಿದ ನಂತರ ಸುದೀಪ್‌ ಚಿತ್ರ ನಿರ್ದೇಶಿಸಲಿದ್ದಾರೆ. ಇತ್ತ ಕಡೆ ರಶ್ಮಿಕಾ, ಸುನಿ ನಿರ್ದೇಶನದ “ಚಮಕ್‌’ ಜೊತೆಗೆ ತೆಲುಗು ಚಿತ್ರದಲ್ಲೂ ಬಿಝಿ ಇದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.