ಬಾಕ್ಸ್‌ ಆಫೀಸ್‌ ನಲ್ಲಿ ʼ777 ಚಾರ್ಲಿʼ ಕಮಾಲ್‌: ಮೂರು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?


Team Udayavani, Jun 13, 2022, 7:54 PM IST

ಬಾಕ್ಸ್‌ ಆಫೀಸ್‌ ನಲ್ಲಿ ʼ777 ಚಾರ್ಲಿʼ ಕಮಾಲ್‌: ಮೂರು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?

ಬೆಂಗಳೂರು : ʼಕೆಜಿಎಫ್‌ -2ʼ  ಬಾಕ್ಸ್‌ ಆಫೀಸ್‌ ನಲ್ಲಿ ಸದ್ದು ಮಾಡಿದ ಬಳಿಕ, ಕನ್ನಡದ ಇನ್ನೊಂದು ಸಿನಿಮಾ ಪ್ಯಾನ್‌ ಇಂಡಿಯಾ ಲೆವೆಲ್‌ ನಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿದೆ.

ಈ ವಾರ ಬಿಡುಗಡೆಯಾದ ಸಿಂಪಲ್‌ ಸ್ಟಾರ್ ರಕ್ಷಿತ್‌ ಶೆಟ್ಟಿ ಅಭಿನಯ‌ದ ʼ777 ಚಾರ್ಲಿʼ ಸದ್ಯ ಚಂದವನದಲ್ಲಿ ಮಾತ್ರವಲ್ಲ, ಪ್ಯಾನ್‌ ಇಂಡಿಯಾ ಸಿನಿರಂಗದಲ್ಲೂ ಭರ್ಜರಿ ಸದ್ದು ಮಾಡುತ್ತಿದೆ.

ʼಚಾರ್ಲಿʼ ಎನ್ನುವ ಶ್ವಾನ ನಾಯಕ ರಕ್ಷಿತ್‌ ಶೆಟ್ಟಿ ʼಕರ್ಣʼ ನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಚಿತ್ರದ ಬಗ್ಗೆ ಎಲ್ಲೆಡೆ ಪಾಸಿಟಿವ್‌ ರೆಸ್ಪಾನ್ಸ್‌ ಕೇಳಿ ಬರುತ್ತಿದೆ. ಫನ್ನಿ ಹಾಗೂ ಇಮೋಷನಲ್‌ ಆಗಿ ಚಿತ್ರವನ್ನು ನಿರ್ದೇಶಕ ಕಿರಣ್‌ ರಾಜ್‌ ಹೇಳಿದ್ದು, ಹೊಸ ರೀತಿಯ ಪ್ರಯೋಗ ಸ್ಯಾಂಡಲ್‌ ವುಡ್‌ ಮತ್ತೆ ಗೆದ್ದಿದೆ.

ರಿಲೀಸ್‌ ಗೂ ಮುನ್ನ 777 ಚಾರ್ಲಿ 100 ಕಡೆ ಪ್ರಿಮಿಯರ್‌ ಶೋ ಆಯೋಜಿಸಿ, ಚಿತ್ರ ನೋಡುಗರಿಂದ ಉತ್ತಮ ಅಭಿಪ್ರಾಯವನ್ನು ಪಡೆದುಕೊಂಡಿತ್ತು. ಇದೀಗ ರಿಲೀಸ್‌ ಆದ ಬಳಿಕವೂ ಅದೇ ರೀತಿಯ ರೆಸ್ಪಾನ್ಸ್‌ ಕೇಳಿ ಬರುತ್ತಿದೆ.

ಚಿತ್ರ ನೋಡಲು ಥಿಯೇಟರ್‌ ನತ್ತ ಪ್ರೇಕ್ಷಕರು ಹರಿದು ಬರುತ್ತಿದ್ದು, ಬಹುತೇಕ ಕಡೆ ಹೌಸ್‌ ಫುಲ್‌ ಆಗಿದೆ. ಇಷ್ಟೆಲ್ಲಾ ರೆಸ್ಪಾನ್ಸ್‌ ಬಂದ ಬಳಿಕ ಚಿತ್ರದ ಕಲೆಕ್ಷನ್‌ ಬಗ್ಗೆ ಕುತೂಹಲ ಹುಟ್ಟುವುದು ಸಹಜ.

ʼ777 ಚಾರ್ಲಿʼ ಚಿತ್ರ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ನಲ್ಲೂ ಹಿಂದೆ ಬಿದ್ದಿಲ್ಲ. ಮೊದಲ ದಿನ ಚಿತ್ರ ಗಳಿಸಿದ್ದು 6.2 ಕೋಟಿ ರೂ., ಎರಡನೇ ದಿನವೂ ಕಲೆಕ್ಷನ್‌ ನಲ್ಲಿ ಹಿಂದೆ ಬೀಳದೆ 7.8 ಕೋಟಿ ರೂ. ಗಳಿಸಿದ್ದು, ಮೂರನೇ ದಿನ ಅಂದರೆ ಭಾನುವಾರ 9.50 ಕೋಟಿ ರೂ.ಗಳಿಸಿ ಬಾಕ್ಸ್‌ ಆಫೀಸ್‌ ನಲ್ಲಿ ಕಮಾಲ್‌ ಮಾಡಿದೆ. ಒಟ್ಟು ಮೂರೇ ದಿನದಲ್ಲಿ 777 ಚಾರ್ಲಿ 23.50 ಕೋಟಿ ರೂಪಾಯಿಯನ್ನು ಗಳಿಸಿದೆ. ಇದರಲ್ಲಿ ಹಿಂದಿಯ ಲೆಕ್ಕಚಾರ ಇನ್ನು ಕೂಡ ಹೊರ ಬಂದಿಲ್ಲ ಎನ್ನಲಾಗಿದೆ.

ಕೆಜಿಎಫ್‌ -2 ಬಳಿಕ ಕನ್ನಡದ ಮತ್ತೊಂದು ಸಿನಿಮಾ ಪ್ಯಾನ್‌ ಇಂಡಿಯಾದಲ್ಲಿ ಸದ್ದು ಮಾಡುತ್ತಿರುವುದು ಸ್ಯಾಂಡಲ್‌ ವುಡ್‌ ಗೆ ಸಂತಸದ ವಿಷಯ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.