ನಿರ್ಮಾಪಕ ಪುಷ್ಕರ್ ಗೆ ರಕ್ಷಿತ್ ನೀಡಿದ ಹಣವೇಷ್ಟು?ಯಾರಿಗೂ ಗೊತ್ತಿರದ ಸತ್ಯ ಬಿಚ್ಚಿಟ್ಟ ರಿಷಬ್


Team Udayavani, Jul 9, 2021, 2:53 PM IST

rishab shetti

ಬೆಂಗಳೂರು:  ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ (2019) ತೆರೆ ಕಂಡು ಎರಡು ವರ್ಷಗಳು ಕಳೆಯುತ್ತ ಬಂತು. ಕನ್ನಡ ಚಿತ್ರರಂಗದಲ್ಲಿ ಇದೊಂದು ಅದ್ಭುತ ಸಿನಿಮಾಗಳ ಸಾಲಿಗೆ ಸೇರಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚಿತ್ರ ಬಿಡುಗಡೆಗೊಂಡು ಎರಡು ವರ್ಷಗಳ ನಂತರ ಇದೀಗ ಇದರ ಲಾಭ-ನಷ್ಟದ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಇತ್ತೀಚಿಗೆ ಖಾಸಗಿ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿದ ಕಾರ್ಯಕ್ರಮದಲ್ಲಿ ಅವನೇ ಶ್ರೀಮನ್ನಾರಾಯಣ ಸಿನಿಮಾ ನಿರ್ಮಾಪಕ ಪುಷ್ಕರ ಮಲ್ಲಿಕಾರ್ಜುನಯ್ಯ ಅವರಿಗೆ ನಷ್ಟವಾಯಿತು ಎಂದು ತೋರಿಸಲಾಯಿತು. ಹೀಗಾಗಿ ರಕ್ಷಿತ್ ಶೆಟ್ಟಿ ಜೊತೆ ವರ್ಕ್ ಮಾಡಿದ ಅವರ ಆಪ್ತರು ತಮ್ಮ ಅಭಿಪ್ರಾಯಗಳನ್ನ ಹೊರಹಾಕುತ್ತಿದ್ದಾರೆ. ಅದರಲ್ಲೂ ರಕ್ಷಿತ್ ಸಿನಿ ಜರ್ನಿಯಲ್ಲಿ ಪ್ರಾರಂಭದಿಂದಲೂ ಇರುವ ರಿಷಬ್ ಶೆಟ್ಟಿ ಅವರು ಅವನೇ ಶ್ರೀಮನ್ನಾರಾಯಣ ಸಿನಿಮಾದ ಕುರಿತು ಯಾರಿಗೂ ಗೊತ್ತಿರದ ಕೆಲವೊಂದು ವಿಚಾರಗಳನ್ನ ಹೊರಹಾಕಿದ್ದಾರೆ.

ವಿಡಿಯೋ ಮೂಲಕ ಮಾತನಾಡಿರುವ ರಿಷಬ್, ‘ಅವನೇ ಶ್ರೀಮನ್ನಾರಾಯಣ ಚಿತ್ರ ನಿರ್ಮಾಪಕರಿಗೆ ಲಾಸ್ ಮಾಡಿದ ಚಿತ್ರವಲ್ಲ. ಆದರೆ, ಚಿತ್ರಕ್ಕಾಗಿ ತಂದಿದ್ದ ಸಾಲದ ಮೇಲಿನ ಬಡ್ಡಿಯೂ ಸಾಲದಷ್ಟೇ ಬೆಳೆದ ಕಾರಣ ಕಷ್ಟವಾಯ್ತು. ಚಿತ್ರದ ನಿರ್ಮಾಪಕರಿಗೆ ರಕ್ಷಿತ್ ಶೆಟ್ಟಿ 20 ಕೋಟಿ ಕೊಟ್ಟರು. ತಂತ್ರಜ್ಞರಿಗೆ ಸಂಭಾವನೆಯನ್ನು ರಕ್ಷಿತ್ ಅವರೇ ಕೊಟ್ಟರು. 777 ಚಾರ್ಲಿ ಮತ್ತು ಸಪ್ತಸಾಗರದಾಚೆ ಎಲ್ಲೋ ಚಿತ್ರಗಳಿಗೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೂಡಿದ್ದ ಹಣವನ್ನು ವಾಪಸ್ ಕೊಟ್ಟಿದ್ದಾರೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

ಇನ್ನು ಕಿರಿಕ್ ಪಾರ್ಟಿ ಚಿತ್ರದಿಂದ ಬಂದ ಲಾಭವನ್ನು ಎಲ್ಲರ ಜೊತೆ ಹಂಚಿಕೊಂಡ ರಕ್ಷಿತ್ ಶೆಟ್ಟಿಯವರ ಒಳ್ಳೆತನವನ್ನು ಬಿಚ್ಚಿಟ್ಟಿರುವ ರಿಷಬ್, ಕೋವಿಡ್ ಕಷ್ಟದಲ್ಲಿ ತಂಡದಲ್ಲಿದ್ದವರಿಗೆ ತಲಾ 5 ಸಾವಿರ ರೂ. ನೀಡಿ ಕಷ್ಟಕ್ಕೆ ನೆರವಾಗಿದ್ದಾರೆ. ಇದನ್ನು ಅವರು ಎಲ್ಲಿಯೂ ಹೇಳಿಲ್ಲ. ಇಂತಹ ಒಬ್ಬ ವ್ಯಕ್ತಿಯ ಬಗ್ಗೆ ಕೆಟ್ಟದಾಗಿ ಮಾತಾಡುವುದು ಸರಿಯಲ್ಲ. ಕನ್ನಡ ಚಿತ್ರರಂಗ ಚಿಕ್ಕದು, ಇಲ್ಲಿ ಮಾಧ್ಯಮಗಳು ಹಾಗೂ ನಾವು ಜೊತೆಯಾಗಿ ಕೆಲಸ ಮಾಡಿದರೆ ಒಳ್ಳೆಯ ಸಿನಿಮಾಗಳನ್ನು ಮಾಡಲು ಸಾಧ್ಯ ಎಂದಿದ್ದಾರೆ ರಿಷಬ್.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.