“ಗರುಡ ಗಮನ ವೃಷಭ ವಾಹನ”ಕ್ಕೆ ರಕ್ಷಿತ್ ಶೆಟ್ಟಿ ಸಾಥ್  


Team Udayavani, Oct 4, 2021, 4:51 PM IST

fgdsgrt

ಬೆಂಗಳೂರು: “ಒಂದು ಮೊಟ್ಟೆಯ ಕಥೆ”ಯ ರಾಜ್ ಬಿ ಶೆಟ್ಟಿ ಹಾಗೂ ನಟ ರಿಷಬ್ ಶೆಟ್ಟಿ ಕಾಂಬಿನೇಷನ್‍ನ “ಗರುಡ ಗಮನ ವೃಷಭ ವಾಹನ” ಚಿತ್ರಕ್ಕೆ ಇದೀಗ ರಕ್ಷಿತ್ ಶೆಟ್ಟಿಯ ಆಗಮನವಾಗಿದೆ. ಹಾಗಂತ ಸಿಂಪಲ್ ಸ್ಟಾರ್ ರಕ್ಷಿತ್ ಈ ಚಿತ್ರದಲ್ಲಿ ನಟಿಸುತ್ತಿಲ್ಲ. ಬಿಡುಗಡೆಗೆ ಸಿದ್ಧವಾಗಿರುವ “ಗರುಡ ಗಮನ ವೃಷಭ ವಾಹನ” ಚಿತ್ರವನ್ನು ರಕ್ಷಿತ್ ಶೆಟ್ಟಿಯವರ “ಪರಂವ ಸ್ಟುಡಿಯೋ” ಅರ್ಪಿಸುತ್ತಿದೆ.

ಇಂದು ಈ ಬಗ್ಗೆ ಹೇಳಿಕೊಂಡಿರುವ ರಕ್ಷಿತ್ ಶೆಟ್ಟಿ, ರಾಜ್ ಶೆಟ್ಟಿ ಎಂಬ ಪ್ರತಿಭೆ ಯಾವ ದೇವರ ವರವೋ ಗೊತ್ತಿಲ್ಲ, ಕನ್ನಡ ಚಿತ್ರರಂಗಕ್ಕೆ ಅವರ ತಪಸ್ಸು, ನಿಷ್ಠೆ, ಆತ್ಮ ಸಮರ್ಪಣೆ ಎಲ್ಲವೂ ಸೇರಿ ಅವರನ್ನು ಉತ್ತಮ ಬರಹಗಾರನನ್ನಾಗಿ ಮಾಡಿದೆ. ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲಿ ಅವರ ನಿರ್ದೇಶನ ಮತ್ತು ಅಭಿನಯದ ಹೃದಯ ಕಣಿವೆಯಲ್ಲಿ ಚಪ್ಪಾಳೆ ಹರಿಸುತ್ತದೆ. ರಿಷಬ್ ಶೆಟ್ಟಿ, ಗೋಪಾಲ್ ದೇಶಪಾಂಡೆ ಇಬ್ಬರು ತಮ್ಮ ಪಾತ್ರಗಳಲ್ಲಿ ಜೀವಿಸಿದ್ದಾರೆ. ಇಂತಹ ಕಲಾ ಕನಸಿನೊಂದಿಗೆ ಕೈ ಜೋಡಿಸುವುದು, ನನ್ನ ಕನಸು ನನಸಾದಷ್ಟೇ ಸಂತೋಷ. ಪರಂವ ಪಿಕ್ಚರ್ಸ್ ಮೂಲಕ ಈ ಚಿತ್ರವನ್ನು ನಿಮಗೆ ಅರ್ಪಿಸುತ್ತೇವೆ ಎಂದಿದ್ದಾರೆ.

ಎಲ್ಲಾ ಅಂದುಕೊಂಡಹಾಗೆ ನಡೆದಿದ್ದರೆ ರಾಜ್ ಬಿ ಶೆಟ್ಟಿ ಅವರ “ರುಡ ಗಮನ ವೃಷಭ ವಾಹನ” ಜೂನ್ 4 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಬೇಕಿತ್ತು. ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಕಾರಣವಾಗಿ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಯಿತು.

ಈ ಚಿತ್ರ ಒಂದು ಗ್ಯಾಂಗ್ ಸ್ಟರ್ ಡ್ರಾಮಾ ಆಗಿದ್ದು ಇದರಲ್ಲಿ ಎರಡು ಪುರುಷ ಪಾತ್ರಗಳಿವೆ, ಇದರಲ್ಲಿ ರಾಜ್ ಮತ್ತು ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇದು ಶಿವ ಮತ್ತು ಹರಿ ನಡುವಿನ ಅಹಂ ನ ಘರ್ಷಣೆಗೆ ಸಂಬಂಧಿಸಿದೆ. ಯಕ್ಷಗಾನ ಪ್ರಸಂಗವಾಗಿರುವ “ಶ್ರೀ ದೇವಿ ಮಹಾತ್ಮೆ” ಕಥೆಯನ್ನೂ ಇದು ಆಧರಿಸಿದೆ. ಈ ಚಿತ್ರವು ತಾಯಿಯ ಪಾತ್ರವನ್ನು ಹೊರತುಪಡಿಸಿ ಯಾವುದೇ ಪ್ರಮುಖ ಸ್ತ್ರೀ ಪಾತ್ರಗಳನ್ನು ಹೊಂದಿಲ್ಲ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.