ರಕ್ತ ಗುಲಾಬಿ ದಾಖಲೆ


Team Udayavani, Feb 24, 2021, 4:33 PM IST

ರಕ್ತ ಗುಲಾಬಿ ದಾಖಲೆ

ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳ ಮೇಕಿಂಗ್‌ನಲ್ಲಿ ಆಗಾಗ್ಗೆ ಒಂದಷ್ಟು ಪ್ರಯೋಗಗಳು ಆಗುತ್ತಲೇ ಇರುತ್ತವೆ. ಈಗ ಇಲ್ಲೊಂದು ಚಿತ್ರತಂಡ ಸಿಂಗಲ್‌ ಶಾಟ್‌ನಲ್ಲಿ ಇಡೀ ಸಿನಿಮಾವನ್ನು ಚಿತ್ರೀಕರಿಸಿ, ಅದನ್ನು ತೆರೆಮೇಲೆ ತರಲು ಹೊರಟಿದೆ. ಅಂದಹಾಗೆ, ಆ ಚಿತ್ರದ ಹೆಸರು “ಕೆಂಗುಲಾಬಿ’.

ಯುವ ನಿರ್ದೇಶಕ ರಾಬಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ “ರಕ್ತ ಗುಲಾಬಿ’ ಚಿತ್ರದಲ್ಲಿ ವಿಕ್ರಮಾದಿತ್ಯ, ಶಿವಾನಿ, ಮಾಣಿಕ್ಯ, ಜಿ.ಎನ್‌ ಭರತ್‌, ರಾಮು, ವಿನೋದ್‌ ಕುಮಾರ್‌, ಸಿದ್ದರಾಮ, ಪ್ರವೀಣ್‌ ಬಾಲಗೌಡರ್‌, ಪ್ರವೀಣ್‌ ಕುಮಾರ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಕಲೇಶಪುರ ತಾಲೂಕಿನ ಅರೇಹಳ್ಳಿ, ಬೆಳ್ಳಾವರ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ಇದನ್ನೂ ಓದಿ:ಎರಡನೇ ಹಂತದ ಚಿತ್ರೀಕರಣಕ್ಕೆ ಅಣಿಯಾದ ಚಿ. ಸೌ ಕನ್ಯಾಕುಮಾರಿ

ಸಾಮಾಜಿಕ ವ್ಯವಸ್ಥೆಯಿಂದ ಮನನೊಂದ ಯುವಕನೊಬ್ಬ ತನಗಾದ ಅನ್ಯಾಯದ ವಿರುದ್ದ ಸೇಡು ತೀರಿಸಿಕೊಳ್ಳುವುದರ ಸುತ್ತ ಚಿತ್ರದ ಈ ಚಿತ್ರದ ಕಥೆ ನಡೆಯುತ್ತದೆ. ಮಿಷಿನ್‌ ಕಾಡ್‌ ಫಿಲಂಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಲೋಹಿತ್‌ ಕುಲಕರ್ಣಿ ನಿರ್ಮಿಸಿದ್ದಾರೆ. ಚಿತ್ರದ ನಾಲ್ಕು ಹಾಡುಗಳಿಗೆ ಪ್ರಜೋತ್‌ ಡೇಸಾ ಸಂಗೀತವಿದೆ. ಚಿತ್ರಕ್ಕೆ ರಾವಣನ್‌ ಛಾಯಾಗ್ರಹಣ, ವಿಜಯ ಕುಮಾರ್‌ ಸಂಕಲನವಿದೆ.

ಇನ್ನು ಸಿಂಗಲ್‌ ಶಾಟ್‌ನಲ್ಲಿ ಚಿತ್ರೀಕರಣ ಗೊಂಡಿರುವ “ರಕ್ತ ಗುಲಾಬಿ’ ಚಿತ್ರ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಹಾಗೂ ಏಷ್ಯಾಬುಕ್‌ ಆಫ್‌ ರೆಕಾರ್ಡ್‌ನಲ್ಲೂ ಇಂಥ ದ್ದೊಂದು ಪ್ರಯೋಗ ಮಾಡಿರುವ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎನ್ನುತ್ತದೆ ಚಿತ್ರತಂಡ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿರುವ ಚಿತ್ರತಂಡ, ಮಾರ್ಚ್‌ ವೇಳೆಗೆ “ರಕ್ತ ಗುಲಾಬಿ’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.