ಬಿಡುಗಡೆಗೆ ರೆಡಿಯಾದ ರಾಮಾಚಾರಿ 2.0


Team Udayavani, Mar 16, 2023, 2:48 PM IST

ಬಿಡುಗಡೆಗೆ ರೆಡಿಯಾದ ರಾಮಾಚಾರಿ 2.0

ಈಗಾಗಲೇ “ರಾಮಾಚಾರಿ’, “ಮಿಸ್ಟರ್‌ ಆ್ಯಂಡ್‌ ಮಿಸಸ್‌ ರಾಮಾಚಾರಿ’ ಸಿನಿಮಾಗಳು ತೆರೆಗೆ ಬಂದು ದೊಡ್ಡ ಸಕ್ಸಸ್‌ ಕಂಡಿದ್ದು ನಿಮಗೆ ಗೊತ್ತಿರಬಹುದು. ಈಗ ಅದೇ ಹೆಸರಿನಲ್ಲಿ “ರಾಮಾಚಾರಿ 2.0′ ಎಂಬ ಮತ್ತೂಂದು ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಅಂದ ಹಾಗೆ, ಈ ಸಿನಿಮಾದ ಟೈಟಲ್‌ “ರಾಮಾಚಾರಿ 2.0′ ಅಂತಿದ್ದರೂ, ಈ ಹಿಂದೆ ಬಂದ “ರಾಮಾಚಾರಿ’ ಹೆಸರಿನ ಸಿನಿಮಾಗಳಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಸಿನಿಮಾದ ಸಬ್ಜೆಕ್ಟ್ ಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಟೈಟಲ್‌ ಇಡಲಾಗಿದೆ ಎಂಬುದು “ರಾಮಾಚಾರಿ 2.0′ ಸಿನಿಮಾದ ನಾಯಕ ಕಂ ನಿರ್ದೇಶಕ ತೇಜ್‌ ಮಾತು.

“ಮೀಸೆ ಚಿಗುರಿದಾಗ’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟನಾಗಿ ಪರಿಚಯವಾಗಿರುವ ತೇಜ್‌, “ರಾಮಾಚಾರಿ 2.0′ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿರುವುದರ ಜೊತೆಗೆ, ನಿರ್ದೇಶನವನ್ನೂ ಮಾಡಿದ್ದಾರೆ. ಹಿರಿಯ ನಟ ರಾಘವೇಂದ್ರ ರಾಜಕುಮಾರ್‌, ಸ್ಪರ್ಶ ರೇಖಾ, ಚಂದನ, ಸ್ವಾತಿ, ವಿಜಯ್‌ ಚೆಂಡೂರು, ಕೌಸ್ತುಭಾ, ಸಂದೀಪ್‌ ಮಲಾನಿ ಮುಂತಾದವರು “ರಾಮಾಚಾರಿ 2.0′ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಯಾರು ಪಾಪ ಮಾಡುತ್ತಾರೋ ಅವರಿಗೆ ಕರ್ಮ ಸುತ್ತಿಕೊಂಡು ಬರುತ್ತದೆ ಎಂಬ ಕರ್ಮ ಸಿದ್ಧಾಂತದ ಸುತ್ತ “ರಾಮಾಚಾರಿ 2.0′ ಸಿನಿಮಾದ ಕಥಾಹಂದರ ಸಾಗುತ್ತದೆ. ಕ್ಲಾಸ್‌ ಸಬ್ಜೆಕ್ಟ್ ಒಂದನ್ನು ಮಾಸ್‌ ಎಲಿಮೆಂಟ್ಸ್‌ ಜೊತೆಗೆ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎಂಬುದು ಸಿನಿಮಾದ ಬಗ್ಗೆ ನಾಯಕ ನಟ ಕಂ ನಿರ್ದೇಶಕ ತೇಜ್‌ ಮಾತು.

ಈಗಾಗಲೇ ಬಿಡುಗಡೆಯಾಗಿರುವ “ರಾಮಾಚಾರಿ 2.0′ ಸಿನಿಮಾದ ಟ್ರೇಲರ್‌ಗೆ ಸೋಶಿಯಲ್‌ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ ಏಪ್ರಿಲ್‌ 7 ರಂದು ಬೆಂಗಳೂರಿನ ನವರಂಗ್‌ ಸೇರಿದಂತೆ ರಾಜ್ಯಾದ್ಯಂತ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ. ಜೊತೆಗೆ ಸಿಂಗಾಪುರ್‌, ಮಸ್ಕತ್‌, ದುಬೈ ಮೊದಲಾದ ಕಡೆಗಳಲ್ಲೂ ಸಿನಿಮಾ ತೆರೆ ಕಾಣಲಿದೆ.

“ಪನಾರಮಿಕ್‌ ಸ್ಟುಡಿಯೋಸ್‌’ ಮತ್ತು “ಮೇಘನಾ ಕ್ರಿಯೇಶನ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ರಾಮಾಚಾರಿ 2.0′ ಸಿನಿಮಾಕ್ಕೆ ಪ್ರವೀಣ್‌ ಎಂ. ಛಾಯಾಗ್ರಹಣ, ಕಿರಣ್‌ ಕುಮಾರ್‌ ಸಂಕಲನವಿದೆ.

ಟಾಪ್ ನ್ಯೂಸ್

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

Film chamber: ಫಿಲಂ ಚೇಂಬರ್‌ಗೆ ಸುರೇಶ್‌ ಹೊಸ ಸಾರಥಿ

Film chamber: ಫಿಲಂ ಚೇಂಬರ್‌ಗೆ ಸುರೇಶ್‌ ಹೊಸ ಸಾರಥಿ

tdy-7

Bigg Boss: ಊರ ಹಬ್ಬ ‘ಬಿಗ್ ಬಾಸ್ ಸೀಸನ್ 10’ ಆರಂಭಕ್ಕೆ ಡೇಟ್ ಫಿಕ್ಸ್

ravike prasanga title song

Sandalwood; ಟೈಟಲ್ ಟ್ರ್ಯಾಕ್ ನಲ್ಲಿ ‘ರವಿಕೆ ಪ್ರಸಂಗ’

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

tdy-11

Chiranjeevi Singh: ಪಿ.ಬಿ.ಶ್ರೀನಿವಾಸ್‌ ಅವರ ಹಾಡು ಕೇಳುತ್ತಾ ಕನ್ನಡ ಕಲಿತೆ!

10–fusion-anger

UV Fusion: ಅತಿಯಾದ ಕೋಪ ಹಾನಿಕರ

Relationship: ರೀ… ನನ್ನನ್ನು ಕ್ಷಮಿಸಿ…:

Relationship: ರೀ… ನನ್ನನ್ನು ಕ್ಷಮಿಸಿ…:

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.