ಮಾಸ್‌ ರಾಮಾಚಾರಿ 2.0


Team Udayavani, Mar 29, 2023, 4:56 PM IST

tdy-23

ಮಾಸ್‌ ರಾಮಾಚಾರಿ 2.0 ತೇಜ್‌ ಅಭಿನಯಿಸಿ ಮತ್ತು ನಿರ್ದೇಶಿಸಿರುವ ಹೊಸ ಸಿನಿಮಾಕ್ಕೆ “ರಾಮಾಚಾರಿ 2.0′ ಎಂದು ಟೈಟಲ್‌ ಇಡಲಾಗಿದ್ದು, ಸಿನಿಮಾ ಇದೇ ಏಪ್ರಿಲ್‌ 7ಕ್ಕೆ ತೆರೆಗೆ ಬರುತ್ತಿದೆ.

ಈಗಾಗಲೇ “ರಾಮಾಚಾರಿ 2.0′ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಕೆಲ ದಿನಗಳ ಹಿಂದಷ್ಟೇ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ ಅನ್ನು ಬಿಡುಗಡೆ ಮಾಡಿದೆ. ಸೋಶಿಯಲ್‌ ಮೀಡಿಯಾದಲ್ಲೂ “ರಾಮಾಚಾರಿ 2.0′ ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಈಗಾಗಲೇ “ರಾಮಾಚಾರಿ 2.0′ ಸಿನಿಮಾದ ಹಿಂದಿ ರೈಟ್ಸ್‌ ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿದೆ.

ಥಿಯೇಟರ್‌ ನವರಿಂದಲೂ ಸಿನಿಮಾಕ್ಕೆ ಸಾಕಷ್ಟು ಬೇಡಿಕೆ ಬರುತ್ತಿದೆ. ಆಡಿಯನ್ಸ್‌ಗೂ ಕೂಡ ಥಿಯೇಟರ್‌ನಲ್ಲಿ ಸಿನಿಮಾ ಇಷ್ಟವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ ನಟ ಕಂ ನಿರ್ದೇಶಕ ತೇಜ್‌. ಇನ್ನು “ರಾಮಾಚಾರಿ 2.0′ ಸಿನಿಮಾದ ಬಗ್ಗೆ ಮಾತನಾಡುವ ನಟ ಕಂ ನಿರ್ದೇಶಕ ತೇಜ್‌, “ಈ ಸಿನಿಮಾದ ಟೈಟಲ್‌ “ರಾಮಾಚಾರಿ 2.0′ ಅಂತಿದ್ದರೂ, ಈ ಹಿಂದೆ ಬಂದ “ರಾಮಾಚಾರಿ’ ಹೆಸರಿನ ಸಿನಿಮಾಗಳಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಸಿನಿಮಾದ ಸಬ್ಜೆಕ್ಟ್ ಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಟೈಟಲ್‌ ಇಡಲಾಗಿದೆ. ಯಾರು ಪಾಪ ಮಾಡುತ್ತಾರೋ ಅವರಿಗೆ ಕರ್ಮ ಸುತ್ತಿಕೊಂಡು ಬರುತ್ತದೆ ಎಂಬ ಕರ್ಮ ಸಿದ್ಧಾಂತದ ಸುತ್ತ “ರಾಮಾಚಾರಿ 2.0′ ಸಿನಿಮಾದ ಕಥಾಹಂದರ ಸಾಗುತ್ತದೆ’ ಎಂದು ಕಥಾಹಂದರದ ಬಗ್ಗೆ ವಿವರಣೆ ನೀಡುತ್ತಾರೆ.

“ಪನಾರಮಿಕ್‌ ಸ್ಟುಡಿಯೋಸ್‌’ ಮತ್ತು “ಮೇಘನಾ ಕ್ರಿಯೇಶನ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ರಾಮಾಚಾರಿ 2.0′ ಸಿನಿಮಾದಲ್ಲಿ ನಾಯಕನಾಗಿ ತೇಜ್‌ ಅವರೊಂದಿಗೆ, ಹಿರಿಯ ನಟ ರಾಘಣ್ಣ, ಸ್ಪರ್ಶ ರೇಖಾ, ಚಂದನ, ಸ್ವಾತಿ, ವಿಜಯ್‌ ಚೆಂಡೂರು, ಕೌಸ್ತುಭಾ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

agrasena kannada movie

ಟೀಸರ್ ನಲ್ಲಿ ‘ಅಗ್ರಸೇನಾ’

melody drama kannada movie

ಪ್ರೇಕ್ಷಕರ ಜತೆ ‘ಮೆಲೋಡಿ ಡ್ರಾಮಾ’ದ ಹೊಸ ಕಥೆ

naveen shankar’s kshetrapathi

‘ಕ್ಷೇತ್ರಪತಿ’ಯಾದ ನವೀನ್‌ ಶಂಕರ್‌

pinki elli kannada movie

ಥಿಯೇಟರ್‌ನತ್ತ ಪಿಂಕಿ ಎಲ್ಲಿ?: ಜೂ.2ರಂದು ಚಿತ್ರ ತೆರಗೆ

radha

ಜೂ.02ಕ್ಕೆ ‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌