ರಮೇಶ್‌ ಅರವಿಂದ್‌ Flash Back 2018


Team Udayavani, Dec 29, 2018, 5:53 AM IST

ramesh-arvind.jpg

ಇನ್ನೇನು ಎರಡು ದಿನಗಳು ಕಳೆದರೆ 2018 ಕಳೆದು 2019ರ ಹೊಸ ವರ್ಷ ಬರುತ್ತದೆ. ವಿಶ್ವದಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಜನ-ಮನ ಸಿದ್ಧವಾಗುತ್ತಿದೆ. ಅದರಲ್ಲೂ ಚಿತ್ರರಂಗದ ಮಂದಿಗಂತೂ ಹೊಸವರ್ಷದ ಸಂಭ್ರಮ ತುಸು ಹೆಚ್ಚಾಗಿಯೇ ಇರುತ್ತದೆ. ಹೊಸವರ್ಷಕ್ಕೆ ಮಾಡಬೇಕಾದ ಹಾಗೂ ಮಾಡಬಾರದ ಕೆಲಸಗಳ ಬಗ್ಗೆ ತಿಂಗಳುಗಳ ಮುಂಚೆಯೇ ಯೋಜನೆಗಳು ಸಿದ್ಧವಾಗುತ್ತಿರುತ್ತವೆ.

ಇನ್ನು ಹೊಸವರ್ಷಕ್ಕೆ ಒಂದು ವಾರ ಬಾಕಿಯಿದೆ ಎನ್ನುವಾಗಲೇ ನಟ ಕಂ ನಿರ್ದೇಶಕ ರಮೇಶ್‌ ಅರವಿಂದ್‌, ಈ ವರ್ಷ ತಮಗೆ ನೀಡಿದ ಅನುಭವಗಳನ್ನು ಹಂಚಿಕೊಳ್ಳಲು ಹಾಗೂ 2018ಕ್ಕೆ ಶುಭ ವಿದಾಯ ಹೇಳುವ ಸಲುವಾಗಿ ಪತ್ರಕರ್ತರು, ಮಾಧ್ಯಮಗಳ ಮುಂದೆ ಬಂದಿದ್ದರು. ಸಾಕಷ್ಟು ಅನುಭವಗಳನ್ನು ಹಂಚಿಕೊಂಡರು. “2018 ನನ್ನ ಪಾಲಿಗೆ ಖುಷಿ ನೀಡಿದೆ. ಅದರಲ್ಲೂ “ಬಟರ್‌ ಫ್ಲೈ’ ಚಿತ್ರದ ನಿರ್ದೇಶನ ಹೊಸಥರದ ಅನುಭವ ಕೊಟ್ಟಿದೆ’,

ಎನ್ನುವ ರಮೇಶ್‌ ಅರವಿಂದ್‌, “ಕನ್ನಡದ ಕೊಟ್ಯಾದಿಪತಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದು, “ಭೈರಾದೇವಿ’ ಚಿತ್ರದಲ್ಲಿ ನಟಿಸಿದ್ದು ಅನೇಕ ಹೊಸ ವಿಷಯಗಳನ್ನು  ತಿಳಿದುಕೊಳ್ಳಲು ಸಾಧ್ಯವಾಯಿತು. ವರ್ಷಪೂರ್ತಿ ಬ್ಯುಸಿಯಾಗಿದ್ದು, ಅರ್ಥಪೂರ್ಣವಾಗಿ ಕಳೆದಿದೆ’ ಎನ್ನುತ್ತಾರೆ ರಮೇಶ್‌.  “ನಟನಾಗಿ ಮತ್ತು ನಿರ್ದೇಶಕನಾಗಿ “ಆಪ್ತಮಿತ್ರ’, “ರಾಮ ಭಾಮ ಶಾಮ’ದಂತೆ ಕೃತಕವಲ್ಲದ ಮತ್ತೂಂದಷ್ಟು ಹಿಟ್‌ ಚಿತ್ರ ನೀಡುವ ಬಯಕೆ ಇದೆ.

ಆ ಚಿತ್ರಗಳು ನೋಡುಗರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಬೇಕು ಎಂಬ ಆಸೆಯಿದೆ. ಯಾವುದೇ ಸ್ಟಾರ್‌ ನಟರಿಗೆ ಅಂತ ಕಥೆಯನ್ನ ಸಿದ್ದಪಡಿಸಿಕೊಂಡಿಲ್ಲ. ಚಿತ್ರ ಮಾಡಲು ಸೂಕ್ತವೆನಿಸುವ ಒಂದಷ್ಟು ವಿಷಯಗಳ ಬಗ್ಗೆ ಚಿಂತನೆ ಮಾಡುತ್ತಿರುತ್ತೇನೆ. ಇತ್ತೀಚೆಗೆ “ರಾಕ್ಷಸ’, “ಕಿಸ್ಮತ್‌’, “96′ ಚಿತ್ರಗಳನ್ನು ನೋಡಿದ್ದೇನೆ. “ಕೆಜಿಎಫ್’ ಬಗ್ಗೆ ಬರುವ ಪ್ರತಿಕ್ರಿಯೆಗಳನ್ನು ಕೇಳಿ ಖುಷಿಯಾಯಿತು.

ಇತ್ತೀಚೆಗೆ ಕಲಾದರ ಸಂಘದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಗುತ್ತಿಲ್ಲ. ನಮ್ಮದೆ ಕೆಲಸದಲ್ಲಿ ನಿರತರಾಗಿದ್ದೇನೆ. ರಾಧಿಕಾಚೇತನ್‌ ಅವರೊಂದಿಗೆ ಹೊಸ ಚಿತ್ರದಲ್ಲಿ ನಟಿಸುತ್ತಿದ್ದೇನೆ. ವಿಕೆಂಡ್‌ ವಿತ್‌ ರಮೇಶ್‌  ಮುಂದಿನ ದಿನಗಳಲ್ಲಿ ಬರಲಿದೆ’ ಎನ್ನುತ್ತಾರೆ ರಮೇಶ್‌. ಇನ್ನು ತಮ್ಮ “ಬಟರ್‌ ಫ್ಲೈ’ ಚಿತ್ರದ ಬಗ್ಗೆ ಮಾತನಾಡಿರುವ ರಮೇಶ್‌, “ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ನಮ್ಮ ಪ್ಲಾನ್‌ ಪ್ರಕಾರ ಮುಂದಿನ ಫೆಬ್ರವರಿಯಲ್ಲಿ ತೆರೆಗೆ ಬರಬಹುದು. ಕನ್ನಡದಲ್ಲಿ ಪಾರುಲ್‌ ಯಾದವ್‌, ತೆಲುಗಿನಲ್ಲಿ ಕಾಜಲ್‌ ಅಗರ್‌ವಾಲ್‌ ಚೆನ್ನಾಗಿ ಅಭಿನಯಿಸಿದ್ದಾರೆ. ಇಬ್ಬರ ಯೋಚನೆಗಳನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಆಯಾ ಭಾಷೆಯ ಗಾಯಕರು ಹಾಡಿದ ಗೀತೆಯನ್ನು ಕೇಳಿದಾಗ ಖುಷಿಯಾಯಿತು. ಇದರ ಫ‌ಲಿತಾಂಶ ನೋಡಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು.ಎಂದಿನಂತೆ ನಟನೆ ಮುಂದುವರೆದಿದೆ’ ಎನ್ನುತ್ತಾರೆ ರಮೇಶ್‌ ಅರವಿಂದ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.