Kannada Serial; ‘ಆಸೆ’ ಧಾರವಾಹಿ ನಿರ್ಮಾಣದಲ್ಲಿ ರಮೇಶ್ ಅರವಿಂದ್
Team Udayavani, Nov 6, 2023, 6:37 PM IST
ಹೊಸ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರನ್ನು ರಂಜಿಸಲು ವಾಹಿನಿಗಳು ಪ್ರಯತ್ನಿಸುತ್ತಲೇ ಇರುತ್ತವೆ. ಆ ಕಾರಣದಿಂದಲೇ ವಿಭಿನ್ನ ಕಾನ್ಸೆಪ್ಟ್ನೊಂದಿಗೆ ಪ್ರೇಕ್ಷಕರ ಮುಂದೆ ಹಲವು ಧಾರಾವಾಹಿಗಳು ಬರುತ್ತಿವೆ. ಈ ಸಾಲಿಗೆ ಈಗ ಮತ್ತೊಂದು ಧಾರವಾಹಿ ಸೇರ್ಪಡೆ ಆಗಲಿದೆ. ಅದು “ಆಸೆ’.
ಹೀಗೊಂದು ಧಾರಾವಾಹಿ ಸ್ಟಾರ್ ಸುವರ್ಣದಲ್ಲಿ ಆರಂಭವಾಗಲಿದೆ. ಈಗಾಗಲೇ ಧಾರಾವಾಹಿ ಪ್ರೋಮೋ ಬಿಡುಗಡೆಯಾಗಿದೆ. ವಿಶೇಷವೆಂದರೆ ಈ ಧಾರಾವಾಹಿಯ ನಿರ್ಮಾಣದಲ್ಲಿ ನಟ ರಮೇಶ್ ಅರವಿಂದ್ ಕೂಡಾ ಕೈ ಜೋಡಿಸಿದ್ದಾರೆ.
ಇದೊಂದು ಸಾಮಾನ್ಯ ವ್ಯಕ್ತಿಯ ಆಸೆ-ಕನಸುಗಳ ಸುತ್ತ ಸಾಗಲಿದೆ. ಧಾರಾವಾಹಿಯಲ್ಲಿ ನಿನಾದ್ ಹರಿತ್ಸ ನಾಯಕರಾಗಿ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ