ಅಸುನೀಗಿದ ರಮ್ಯಾ ಮುದ್ದಿನ ನಾಯಿ ಚಾಂಪ್


Team Udayavani, May 7, 2023, 11:19 AM IST

ಅಸುನೀಗಿದ ರಮ್ಯಾ ಮುದ್ದಿನ ನಾಯಿ ಚಾಂಪ್

ನಟಿ ಕಂ ರಾಜಕಾರಣಿ ರಮ್ಯಾ ಅವರ ನೆಚ್ಚಿನ ನಾಯಿ ಕಾಣೆಯಾಗಿದೆಯಂತೆ. ಅಂದಹಾಗೆ, ಈ ಸುದ್ದಿಯನ್ನು ಸ್ವತಃ ರಮ್ಯಾ ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಬಳಿಕ ನಾಯಿ ಅಸುನೀಗಿದೆ ಎಂದು ರಮ್ಯಾ ಹೇಳಿದ್ದಾರೆ.

ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ “ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌’ ನಿಂದ, ತನ್ನ ನೆಚ್ಚಿನ ಕರಿ ಬಣ್ಣದ ಪರ್ಟೈಲಿ ತಳಿಯ ಚಾಂಪ್‌ ನಾಯಿ ಕಾಣೆಯಾಗಿದೆ ಎಂದು ಹೇಳಿಕೊಂಡಿರುವ ರಮ್ಯಾ, ತನ್ನ ನೆಚ್ಚಿನ ನಾಯಿಯನ್ನು ಹುಡುಕಿಕೊಡುವಂತೆ ಟ್ವೀಟ್‌ ಮೂಲಕ ಸಾರ್ವಜನಕರಲ್ಲಿ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಕಾಣೆಯಾಗಿರುವ ತನ್ನ ನೆಚ್ಚಿನ ನಾಯಿಯನ್ನು ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನವನ್ನು ಕೊಡಲಾಗುವುದು ಎಂದಿರುವ ರಮ್ಯಾ ಸಂಪರ್ಕ ಸಂಖ್ಯೆಯನ್ನು ನಮೂದಿಸಿ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ರಮ್ಯಾ ಅವರ ಟ್ವೀಟ್‌ ನೋಡಿದ ಅನೇಕ ಅಭಿಮಾನಿಗಳು ಅವರ ನಾಯಿಯನ್ನು ಹುಡುಕಿಕೊಡುವ ಮತ್ತು ಸಾಂತ್ವಾನದ ಮಾತುಗಳನ್ನಾಡುತ್ತಿದ್ದಾರೆ.

ಅಸುನೀಗಿದ ಚಾಂಪ್: ಶನಿವಾರ ಸಂಜೆ ಟ್ವೀಟ್ ಮಾಡಿರುವ ರಮ್ಯಾ, ಚಾಂಪ್ ಅಸುನೀಗಿದೆ ಎಂದು ಹೇಳಿದ್ದಾರೆ.

Ad

ಟಾಪ್ ನ್ಯೂಸ್

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

Viral Vayyari Song From Junior Movie

Viral Vayyari: ಜೂನಿಯರ್‌ನಲ್ಲಿ ಕಿರೀಟಿ – ಶ್ರೀಲೀಲಾ ಸ್ಟೆಪ್‌

Pranam Devaraj starrer Son of Muthanna is ready to hit the screens

Son of Muthanna Movie: ಪ್ರಣಂ ದೇವರಾಜ್‌ ನಟನೆಯ ಸನ್‌ ಆಫ್ ಮುತ್ತಣ್ಣ ತೆರೆಗೆ ಸಿದ್ದ

oh my india kannada movie

Sandalwood: ಟ್ರೇಲರ್‌ ನಲ್ಲಿ ಹೊಸಬರ ಓ ಮೈ ಇಂಡಿಯಾ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಈ ಖ್ಯಾತ ಸಂಗೀತ ಸಂಯೋಜಕ ಎಂಟ್ರಿ?

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಈ ಖ್ಯಾತ ಸಂಗೀತ ಸಂಯೋಜಕ ಎಂಟ್ರಿ?

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

Arrested: ಜನರಿಗೆ ಧಮ್ಕಿ: ನಕಲಿ ಪೊಲೀಸ್‌ ಅಧಿಕಾರಿ ಸೆರೆ

Arrested: ಜನರಿಗೆ ಧಮ್ಕಿ: ನಕಲಿ ಪೊಲೀಸ್‌ ಅಧಿಕಾರಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.