ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಿದ್ದಾನಾ ರಣಹೇಡಿ?


Team Udayavani, Nov 28, 2019, 6:43 PM IST

28-November-29

ರೈತರ ಸಮಸ್ಯೆಗಳನ್ನು ಪ್ರತಿಬಿಂಬಿಸುವಂಥಾ ಅನೇಕ ಚಿತ್ರಗಳು ಈಗಾಗಲೇ ಬಂದು ಹೋಗಿವೆ. ಆದರೆ ರೈತರ ಸಮಸ್ಯೆಗಳಿಗೆಲ್ಲ ಏನು ಪರಿಹಾರ ಅಂತ ಸೂಚಿಸುವಂತೆ ಮೂಡಿ ಬಂದಿರುವ ಸಿನಿಮಾಗಳು ವಿರಳ. ಸಾಮಾನ್ಯವಾಗಿ ಬೆಂಗಳೂರಿನಂಥಾ ಪಟ್ಟಣಗಳಲ್ಲಿ ವಾಸಿಸುವ ಮಂದಿಗೆ ರೈತರ ತಲ್ಲಣಗಳು ಕಾಣಿಸೋ ರೀತಿ ಬೇರೆಯದ್ದಾಗಿರುತ್ತೆ. ರೈತಾಪಿ ವರ್ಗದಿಂದಲೇ ಬಂದಿರುವವರಿಗೆ ಅದು ಅನುಭವ ಜನ್ಯವಾಗಿ ದಕ್ಕಿರುತ್ತದೆ. ಬಹುಶಃ ಅಂಥವರಿಂದ ಮಾತ್ರವೇ ರೈತರ ಸಮಸ್ಯೆಗಳಿಗೆ ಒಂದಷ್ಟು ಪರಿಹಾರವನ್ನೂ ಸೂಚಿಸಲು ಸಾಧ್ಯವಾಗಬಹುದೇನೋ. ಇದೇ ತಿಂಗಳ 29ರಂದು ತೆರೆಗಾಣುತ್ತಿರೋ ರಣಹೇಡಿ ಚಿತ್ರದ ನಿರ್ದೇಶಕ ಮನು ಕೆ ಶೆಟ್ಟಿಹಳ್ಳಿ ಕೂಡಾ ರೈತಾಪಿ ವರ್ಗದಿಂದಲೇ ಬಂದಿರುವವರು. ಹೊಲ ಗದ್ದೆಗಳೊಂದಿಗೆ ಒಡನಾಟವಿಟ್ಟುಕೊಂಡಿರುವವರು. ಆದ್ದರಿಂದಲೇ ಅವರಿಲ್ಲಿ ಪರಿಹಾರದತ್ತಲೂ ಗಮನ ಹರಿಸಿರಬಹುದೆಂಬ ನಿರೀಕ್ಷೆಗಳೆದ್ದಿವೆ.

ಮನು ಕೆ ಶೆಟ್ಟಿಹಳ್ಳಿ ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಬರಹಗಾರರಾಗಿ ಕಾರ್ಯ ನಿರ್ವಹಿಸಿದ್ದವರು. ಹೀಗೆ ಅನುಭವ ದಕ್ಕಿಸಿಕೊಂಡಿದ್ದ ಅವರ ಪ್ರಧಾನ ಕನಸಾಗಿದ್ದದ್ದು ಸ್ವತಂತ್ರ ನಿರ್ದೇಶನ. ಮಂಡ್ಯ ಕಡೆಯ ಹಳ್ಳಿಗಾಡಿನಲ್ಲಿ ಹುಟ್ಟಿ ಬೆಳೆದಿದ್ದ ಅವರ ಪಾಲಿಗೆ ರೈತಾಪಿ ವರ್ಗದ ಆಂತರ್ಯ ಸುಸ್ಪಷ್ಟ. ಅದರ ಆಧಾರದಲ್ಲಿಯೇ ಚೆಂದದ್ದೊಂದು ಕಥೆ ರೆಡಿ ಮಾಡಿಕೊಂಡಿದ್ದ ಮನುಗೆ ತನ್ನನ್ನು ನಂಬಿ ಯಾರಾದರೂ ಕಾಸು ಹೂಡಬಹುದೆಂಬ ನಂಬಿಕೆಯೇ ಮಾಸಲಾಗುವಂಥಾ ಸಂದರ್ಭವೂ ಬಂದೊದಗಿತ್ತು. ಇಂಥಾ ಹೊತ್ತಿನಲ್ಲಿಯೇ ಸಿಕ್ಕವರು ನಿರ್ಮಾಪಕ ಸುರೇಶ್. ಹಾಗೆ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದ ಸುರೇಶ್ ಯಾವ ಸ್ಟಾರ್ ಸಿನಿಮಾಗಳಿಗೂ ಕಡಿಮೆಯಿಲ್ಲದಂತೆ ಈ ಚಿತ್ರವನ್ನು ಕಟ್ಟಿ ಕೊಟ್ಟಿದ್ದಾರಂತೆ.

ಮನು ಕೂಡಾ ಈ ಸಿನಿಮಾವನ್ನು ಅಷ್ಟೇ ಚೆಂದಗೆ ಕಟ್ಟಿ ಕೊಟ್ಟಿದ್ದಾರೆ. ಇದು ರೈತ ಕಥನ ಅನ್ನೋದರ ಹೊರತಾಗಿ ಕಥೆಯ ಬಿಂದುವಿನ ಬಗ್ಗೆ ನಿರ್ದೇಶಕರು ಯಾವ ಗುಟ್ಟನ್ನೂ ಬಿಟ್ಟು ಕೊಡುತ್ತಿಲ್ಲ. ಇದರಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರವಿದೆಯಾ ಅನ್ನೋ ಪ್ರಶ್ನೆಗೂ ಅವರು ನಿಖರ ಉತ್ತರ ಕೊಡುವುದಿಲ್ಲ. ಯಾಕೆಂದರೆ ಕಥೆಯ ಮೂಲ ಸೆಲೆ ಮತ್ತು ಆಶಯ ಇರೋದೇ ಆ ಬಿಂದುವಿನಲ್ಲಿ. ನಿರ್ದೇಶಕರಿಗಿರೋ ರೈತ ಕಾಳಜಿ, ಕೃಷಿಯ ಸ್ಥಿತಿಗತಿಗಳ ಬಗ್ಗೆ ಅವರಿಗಿರೋ ತಿಳುವಳಿಕೆ ಮತ್ತು ಪ್ರಸ್ತುತ ವಾತಾವರಣವನ್ನು ಅವರು ವಿಮರ್ಶಿಸುವ ರೀತಿ ಕಂಡರೆ ಖಂಡಿತಾ ರಣಹೇಡಿ ಎಂಬುದು ಪರಿಣಾಮಕಾರಿ ಚಿತ್ರವಾಗಲಿದೆ ಅನ್ನಿಸುತ್ತೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.