ರಣಹೇಡಿ: ಮತ್ತೆ ಗ್ರಾಮ್ಯ ಸೊಗಡಿನ ಸಂಗೀತದೊಂದಿಗೆ ಮಿಂಚಿದ ಮನೋಹರ್!


Team Udayavani, Nov 6, 2019, 11:50 AM IST

6–November-6

ವಿ. ಮನೋಹರ್ ಕನ್ನಡ ಚಿತ್ರರಂಗಕ್ಕೆ ಹೊಸಾ ಬಗೆಯ ಹಾಡುಗಳಿಂದ ಶೃಂಗರಿಸಿದ ಸಂಗೀತ ಮಾಂತ್ರಿಕ. ಇವರ ಗರಡಿಯಿಯಲ್ಲಿ ಪಳಗಿದ ಪ್ರತಿಭೆಗಳೇ ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕರಾಗಿ ಮಿಂಚುತ್ತಿದ್ದಾರೆ. ಈ ಕಾರಣದಿಂದಲೇ ಮನೋಹರ್ ಒಂದು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆಂದರೆ ಆ ಬಗ್ಗೆ ಕುತೂಹಲ ಮೂಡಿಕೊಳ್ಳುತ್ತದೆ. ಇದೀಗ ಇದೇ ನವೆಂಬರ್ 22ರಂದು ಬಿಡುಗಡೆಗೆ ರೆಡಿಯಾಗಿರೋ ರಣಹೇಡಿ ಕೂಡಾ ಈ ಕಾರಣದಿಂದಲೇ ಗಮನ ಸೆಳೆದುಕೊಂಡಿತ್ತು. ಈ ಚಿತ್ರದ ವಿ ಮನೋಹರ್ ಸಂಗೀತ ನಿರ್ದೇಶನದ ಹಾಡುಗಳೆಲ್ಲವೂ ಈಗ ಹಿಟ್ ಆಗಿವೆ. ಈ ಮೂಲಕವೇ ಸದರಿ ಸಿನಿಮಾ ಬಗ್ಗೆ ಪ್ರೇಕ್ಷಕರೆಲ್ಲ ಆಕರ್ಷಿತರಾಗಿದ್ದಾರೆ.

ಇದು ಸುರೇಶ್ ನಿರ್ಮಾಣ ಮಾಡಿ, ಮನು ಕೆ ಶೆಟ್ಟಿಹಳ್ಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಈವರೆಗೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಕರ್ಣ ಕುಮಾರ್ ಈ ಮೂಲಕ ನಾಯಕನಾಗಿ ಭಡ್ತಿ ಪಡೆದಿದ್ದಾರೆ. ನಾಯಕ ಅಂದರೆ ಬಿಲ್ಡಪ್ಪು ಬಡಿದಾಟ ಅಂದುಕೊಂಡರೆ ಇಲ್ಲಿನ ಹೀರೋ ಅದೆಲ್ಲಕ್ಕಿಂತ ಭಿನ್ನ. ಯಾಕೆಂದರೆ, ಕರ್ಣ ಇಲ್ಲಿ ರೈತನಾಗಿ ನಟಿಸಿದ್ದಾರೆ. ನಾಯಕಿ ಐಶ್ವರ್ಯಾ ರಾವ್ ಕೂಲಿಕಾರ ಹೆಣ್ಣುಮಗಳಾಗಿ ಅವರಿಗೆ ಸಾಥ್ ಕೊಟ್ಟಿದ್ದಾರೆ.

ಇದು ರೈತರ ಕಷ್ಟ ಸುಖಗಳಿಗೆ ಕಣ್ಣಾಗುವಂಥಾ ವಿಭಿನ್ನ ಕಥಾ ಹಂದರ ಹೊಂದಿರೋ ಚಿತ್ರ. ವಿ ಮನೋಹರ್ ಒಂದಷ್ಟು ಕಾಲ ಸಂಗೀತ ನಿರ್ದೇಶನದಿಂದ ದೂರ ಉಳಿದುಕೊಂಡಿದ್ದರೂ ಕೂಡಾ ಈ ಕಥೆಯ ಸೊಗಸಿನ ಕಾರಣದಿಂದಲೇ ಒಪ್ಪಿಕೊಂಡಿದ್ದರಂತೆ. ನಂತರ ಈ ಕಥೆಗೆ ತಕ್ಕುದಾದ ಸಂಗೀತದ ಪಟ್ಟುಗಳನ್ನು ಹಾಕಿ ಹಾಡುಗಳನ್ನು ರೂಪಿಸಿದ್ದಾರೆ. ವಿಭಿನ್ನ ಸೌಂಡಿಂಗ್ ಹೊಂದಿರೋ ಈ ಹಾಡುಗಳೆಲ್ಲ ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ಈ ಎಲ್ಲ ಹಾಡುಗಳೂ ಕೂಡಾ ಮಾಧುರ್ಯದಿಂದಲೇ ಮೋಡಿ ಮಾಡಿವೆ. ಹೀಗೆ ಎಲ್ಲ ಥರದಲ್ಲಿಯೂ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಈ ಚಿತ್ರ ಇದೇ ತಿಂಗಳ 22ರಂದು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.