ರಣಹೇಡಿ: ಡಿ ಗ್ಲಾಮ್ ಪಾತ್ರದಲ್ಲಿ ಗ್ಲಾಮರಸ್ ಗೊಂಬೆ ಐಶ್ವರ್ಯಾ!


Team Udayavani, Nov 26, 2019, 8:00 AM IST

25-November-32

ಪ್ರತೀ ನಟಿಯರೂ ಸಹ ಕನಸಿನ ಪಾತ್ರವೊಂದನ್ನು ಮನಸೊಳಗೆ ಸಾಕಿಕೊಂಡಿರುತ್ತಾರೆ. ಅದೆಷ್ಟು ಪಾತ್ರಗಳನ್ನು ನಿರ್ವಹಿಸಿ ಭಾರೀ ಪ್ರಸಿದ್ಧಿ ಪಡೆದುಕೊಂಡಾದ ನಂತರವೂ ಬಹುತೇಕರಲ್ಲಿ ಕನಸಿನ ಪಾತ್ರ ಹಾಗೆಯೇ ಉಳಿದುಕೊಂಡಿರುತ್ತದೆ. ಆದರೆ ಆರಂಭಿಕ ಹೆಜ್ಜೆಗಳಲ್ಲಿಯೇ ಅಂಥಾ ಕನಸಿನ ಪಾತ್ರ ತಾನೇ ತಾನಾಗಿ ಹುಡುಕಿಕೊಂಡು ಬರೋದು ಕೆಲವೇ ಕೆಲ ಅದೃಷ್ಟವಂತೆಯರನ್ನು ಮಾತ್ರ. ಈ ಹಿಂದೆ ರವಿ ಹಿಸ್ಟರಿ ಚಿತ್ರದಲ್ಲಿ ನಾಯಕಿಯರಲ್ಲೊಬ್ಬರಾಗಿ ನಟಿಸಿದ್ದ ಐಶ್ವರ್ಯಾ ರಾವ್ ಕೂಡಾ ಆ ಸಾಲಿನಲ್ಲಿ ಸೇರಿಕೊಳ್ಳುತ್ತಾರೆ. ಯಾಕೆಂದರೆ, ರಣಹೇಡಿ ಚಿತ್ರದ ಮೂಲಕ ಅವರ ಕನಸಿನಂಥಾ ಪಾತ್ರ ಅವರಿಗೆ ದಕ್ಕಿದೆ.

ಮನು ಕೆ ಶೆಟ್ಟಿಹಳ್ಳಿ ನಿರ್ದೇಶನದ ರಣಹೇಡಿ ಚಿತ್ರದಲ್ಲಿ ಐಶ್ವರ್ಯಾ ಪಾತ್ರಕ್ಕೆ ಗ್ಲಾಮರ್‌ನ ಯಾವ ಅಂಶಗಳೂ ಇಲ್ಲ. ಈ ಹಿಂದೆ ರವಿ ಹಿಸ್ಟರಿ ಚಿತ್ರದಲ್ಲಿ ಮಾಡ್ ಲುಕ್ಕಿನಲ್ಲಿ ಮಿಂಚಿದ್ದ ಐಶ್ವರ್ಯಾ ಇಲ್ಲಿ ಪಕ್ಕಾ ಕೂಲಿಕಾರರ ಹುಡುಗಿಯಾಗಿ ನಟಿಸಿದ್ದಾರೆ. ಬಳ್ಳಾರಿ ಸೀಮೆಯಿಂದ ಮಂಡ್ಯಕ್ಕೆ ಕಬ್ಬು ಕಟಾವಿಗೆ ಬರುವ ಕೂಲಿಕಾರರ ಕುಟುಂಬದ ಹುಡುಗಿಯಾಗಿ ಐಶ್ವರ್ಯಾ ನಟಿಸಿದ್ದಾರೆ. ಓರ್ವ ನಟಿಯಾಗಿ ಥರ ಥರದ ಪಾತ್ರಗಳನ್ನು ನಿರ್ವಹಿಸಬೇಕೆಂಬ ಆಸೆ ಹೊಂದಿರುವವರು. ರಣಹೇಡಿಯಲ್ಲಿ ಅವರಿಗೆ ಅದಕ್ಕೆ ತಕ್ಕುದಾದ ಪಾತ್ರವೇ ಸಿಕ್ಕಿದೆಯಂತೆ. ಈ ಪಾತ್ರದಲ್ಲಿ ಐಶ್ವರ್ಯಾ ಎಂಥವರೂ ಮೆಚ್ಚಿಕೊಳ್ಳುವಂತೆ ನಟಿಸಿದ್ದಾರೆಂಬ ಮೆಚ್ಚುಗೆ ಚಿತ್ರತಂಡದಲ್ಲಿದೆ.

ಐಶ್ವರ್ಯಾ ಪಾಲಿಗೆ ರವಿ ಹಿಸ್ಟರಿ ಮೊದಲ ಚಿತ್ರ. ಅದರ ಮೂಲಕವೇ ಗಮನ ಸೆಳೆದಿದ್ದ ಅವರಿಗೆ ರಣಹೇಡಿ ಎರಡನೇ ಅನುಭವ. ಈ ಎರಡನೇ ಹೆಜ್ಜೆಯಲ್ಲಿ ಅವರಿಗೆ ಸವಾಲಿನ ಪಾತ್ರವೇ ಸಿಕ್ಕಿದೆ. ಅದು ಯಾವುದೇ ಒನಪು ವಯ್ಯಾರಗಳಿಲ್ಲದ ಕಷ್ಟ ಜೀವಿಯಾದ ಹೆಣ್ಣುಮಗಳ ಪಾತ್ರ. ಅದನ್ನು ನಿರ್ವಹಿಸಲು ಹಲವಾರು ತಿಂಗಳುಗಳ ಕಾಲ ಐಶ್ವರ್ಯಾ ಮಾನಸಿಕವಾಗಿ ಸಿದ್ಧತೆ ನಡೆಸಿದ್ದಾರಂತೆ. ಆ ನಂತರದಲ್ಲಿ ಕರ್ಣ ಕುಮಾರ್‌ಗೆ ಜೋಡಿಯಾಗಿ ನಟಿಸಿರೋ ಐಶ್ವರ್ಯಾ ಬಡ ಕೂಲಿಕಾರ ಹೆಣ್ಣು ಮಗಳಾಗಿ ಕಾಣಿಸಿಕೊಂಡಿದ್ದಾರೆ. ಅವರೇ ಹೇಳಿಕೊಳ್ಳುವ ಪ್ರಕಾರ ಅಪರೂಪದ ಕಥೆಯನ್ನೊಳಗೊಂಡಿರುವ ಈ ಚಿತ್ರ ಅವರ ವೃತ್ತಿ ಬದುಕಿನಲ್ಲಿ ಮಹತ್ವದ್ದು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.