ಕಾಲೇಜ್‌ ಹುಡುಗರ ರಂಗಿನಾಟ


Team Udayavani, Feb 8, 2018, 3:07 PM IST

Rangbirangi_(120).jpg

ಕಳೆದ ನಾಲ್ಕು ವರ್ಷಗಳ ಹಿಂದೆ “ಮದರಂಗಿ’ ನಿರ್ದೇಶಿಸಿದ್ದ ಮಲ್ಲಿಕಾರ್ಜುನ ಮುತ್ತಲಗೇರಿ ಈಗ ಪುನಃ ಬಂದಿದ್ದಾರೆ.  ತಡವಾದರೂ ಒಂದಷ್ಟು ರಂಗಾಗಿ ಬಂದಿದ್ದಾರೆ. ಅವರೀಗ “ರಂಗ್‌ಬಿರಂಗಿ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು
ಸಜ್ಜಾಗಿದ್ದಾರೆ. ಸಿನಿಮಾ ಅಂದರೆ, ಪ್ರೀತಿ-ಪ್ರೇಮ ಸಹಜ. ಅದರಲ್ಲೂ ಹದಿಹರೆಯದ ಹುಡುಗ-ಹುಡುಗಿಯರ ಕಥೆಗೆ ಹೆಚ್ಚು ಪ್ರಾಶಸ್ತ್ಯ. ಇಲ್ಲೂ ಕೂಡ ಅಂಥದ್ದೊಂದು ವಿಷಯ ಇಟ್ಟುಕೊಂಡೇ ಮುತ್ತಲಗೇರಿ ಬಂದಿದ್ದಾರೆ.

“ಹುಚ್ಚು ಕುದುರೆಯ ಬೆನ್ನೇರಿ’ ಎಂಬ ಅಡಿಬರಹ ಇಟ್ಟಿರುವ ನಿರ್ದೇಶಕರು, ಪಕ್ಕಾ ಯೂಥ್ಸ್ಗೆ ಸಂಬಂಧಿಸಿದ ಚಿತ್ರ ಮಾಡಿದ್ದಾರಂತೆ. ಬೆಂಗಳೂರು, ಗೋವಾ ಸೇರಿದಂತೆ ಇತರೆಡೆ ಸುಮಾರು 65 ದಿನಗಳಲ್ಲಿ ಚಿತ್ರೀಕರಣ ಮಾಡಿದ್ದಾರೆ. ಕಾಲೇಜು ಓದುವ ನಾಲ್ವರು ಹುಡುಗರು ಒಬ್ಬ ಹುಡುಗಿಯ ಹಿಂದೆ ಬೀಳುತ್ತಾರೆ. ಆಮೇಲೆ ಹೇಗೆಲ್ಲಾ ಪರಿಣಾಮ ಬೀರುತ್ತೆ ಎಂಬುದು ಕಥೆಯ ಸಾರಾಂಶ.

ಈ ಚಿತ್ರದ ಮೂಲಕ ಹೊಸ ಪ್ರತಿಭೆಗಳು ಕನ್ನಡಕ್ಕೆ ಕಾಲಿಟ್ಟಿವೆ. ಕ್ಯಾಮೆರಾ ಮುಂದೆ ನಿಲ್ಲಿಸುವ ಮುನ್ನ, ಎಲ್ಲರಿಗೂ ತರಬೇತಿ ಕೊಡಿಸಿ ಅಣಿಗೊಳಿಸಿದ್ದಾರೆ. ಇನ್ನು, ಜಯಂತ್‌ ಕಾಯ್ಕಿಣಿ, ಮಾರುತಿ, ಮನೋಜ್‌ ಹಾಗೂ ನಿರ್ದೇಶಕರೂ ಗೀತೆ ರಚಿಸಿದ್ದಾರೆ.

ಮಣಿಕಾಂತ್‌ಕದ್ರಿ ಅವರು ಸಂಗೀತ ಸಂಯೋಜಿಸಿದ್ದಾರೆ. ಪ್ರೀತಿ, ಭಾವನೆಗಳ ಮೇಲೆ ನಂಬಿಕೆ ಇಲ್ಲದ ಒರಟನಾಗಿ ಶ್ರೀಜಿತ್‌ ಕಾಣಿಸಿಕೊಂಡರೆ, ಮುಗ್ದ ಹುಡುಗನಾಗಿ ಪಂಚಾಕ್ಷರಿ ನಟಿಸಿದ್ದಾರೆ. ಚರಣ್‌ಸುಬ್ಬಯ್ಯ ಅವರು ಜೀವನದ ಬಗ್ಗೆ ಅರಿವೇ ಇರದ ಹುಡುಗನಾಗಿ ಅಭಿನಯಿಸಿದ್ದಾರೆ. ಕಾಲೇಜಿನಲ್ಲಿ ಮೋಜು ಮಾಡುವ ಹುಡುಗನಾಗಿ ಶ್ರೇಯಸ್‌ ಇಲ್ಲಿ ಹೊಸ ಅನುಭವ ಕಂಡುಕೊಂಡಿದ್ದಾರೆ. ತನ್ವಿ ರಾವ್‌ ಇವರಿಗೆ ನಾಯಕಿಯಾಗಿದ್ದಾರೆ.

ಉಳಿದಂತೆ ಸತ್ಯಜಿತ್‌, ಪ್ರಶಾಂತ್‌ ಸಿದ್ಧಿ, ಕುರಿ ಪ್ರತಾಪ್‌, ರಾಕ್‌ಲೈನ್‌ ಸುಧಾಕರ್‌ ಮುಂತಾದವರು ನಟಿಸಿದ್ದಾರೆ. ಹೊಸಬರ ಈ ಚಿತ್ರವನ್ನು ರಾಮನಗರದ ಶಾಂತಕುಮಾರ್‌ ನಿರ್ಮಿಸಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ನಿರ್ಧರಿಸಿದೆ ಚಿತ್ರತಂಡ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.