ಕನ್ನಡ ರಾಜ್ಯೋತ್ಸವದಂದೇ ಕಣಕ್ಕಿಳಿಯಲಿದ್ದಾಳೆ ರಂಗನಾಯಕಿ!


Team Udayavani, Oct 10, 2019, 5:39 PM IST

10-October-22

ದಯಾಳ್ ಪದ್ಮನಾಭನ್ ನಿರ್ದೇಶನದ ರಂಗನಾಯಕಿ ಚಿತ್ರ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ತೆರೆಗಾಣಲು ಮುಹೂರ್ತ ನಿಗಧಿಯಾಗಿದೆ. ಈ ವಿಚಾರವನ್ನು ಜಾಹೀರು ಮಾಡುತ್ತಲೇ ದಯಾಳ ಮತ್ತೊಂದು ಖುಷಿಯ ಸಂಗತಿಯನ್ನೂ ಹೇಳಿಕೊಂಡಿದ್ದಾರೆ. ಈ ಚಿತ್ರ ಈ ವರ್ಷದ ಗೋವಾ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್‌ಗೆ ಇಂಡಿಯನ್ ಪನೋರಮಾ ವಿಭಾಗದಲ್ಲಿ ಆಯ್ಕೆಯಾಗಿದೆ. ಅಂದಹಾಗೆ ಈ ವರ್ಷ ಈ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಏಕೈಕ ಕನ್ನಡದ ಚಿತ್ರವೆಂಬ ಹಗ್ಗಳಿಕೆಗೂ ರಂಗನಾಯಕಿ ಪಾತ್ರವಾಗಿದೆ.

ಅತ್ಯಂತ ಅಪರೂಪವೆನ್ನಿಸೋ ಕಥೆಗಳನ್ನೇ ದೃಷ್ಯವಾಗಿಸೋದರಲ್ಲಿ ದಯಾಳ್ ಪದ್ಮನಾಭನ್ ನಿಸ್ಸೀಮರು. ಈ ಮಾತಿಗೆ ಈವರೆಗಿನ ಅವರ ಸಿನಿಮಾ ಗ್ರಾಫ್ ಉದಾಹರಣೆಯಾಗಿ ನಿಲ್ಲುತ್ತದೆ. ಆದರೆ ಇದುವರೆಗಿನ ದಯಾಳ್ ಸಿನಿಮಾ ಯಾನದಲ್ಲಿ ರಂಗನಾಯಕಿ ವಿಶಿಷ್ಟವಾದ ಚಿತ್ರವಾಗೋ ಲಕ್ಷಣ ಆರಂಭದಲ್ಲಿಯೇ ಸಿಕ್ಕಿದೆ. ಗೋವಾ ಅಂತಾರಾಷ್ಟ್ರಯ ಚಲನಚಿತ್ರೋತ್ಸವಕ್ಕೆ ಸಿನಿಮಾವೊಂದು ಆಯ್ಕೆಯಾಗೋದು ಸುಮ್ಮನೆ ಮಾತಲ್ಲ. ಅಲ್ಲಿ ಅತ್ಯಂತ ಬಿರುಸಿನ ಸ್ಪರ್ಧೆಯಿರುತ್ತದೆ. ನಾನಾ ಭಾಷೆಗಳ ನಡುವೆ ಸ್ಪರ್ಧೆಯಲ್ಲಿ ಗೆಲ್ಲಬೇಕೆಂದರೆ ಗಟ್ಟಿ ಕಥೆಯೂ ಸೇರಿದಂತೆ ಎಲ್ಲದರಲ್ಲಿಯೂ ಗಟ್ಟಿತನ ಇರಬೇಕಾಗುತ್ತದೆ. ಅಂಥಾ ಸ್ಪರ್ಧೆಯನ್ನು ಜಯಿಸಿಕೊಂಡು ಈ ಚಲನ ಚಿತ್ರೋತ್ಸವದಲ್ಲಿ ಜಾಗ ಗಿಟ್ಟಿಸಿಕೊಂಡಿರೋದೇ ರಂಗನಾಯಕಿಯ ನಿಜವಾದ ತಾಕತ್ತೆಂಬುದರಲ್ಲಿ ಯಾವ ಸಂಶಯವೂ ಇಲ್ಲ.

ಅತ್ಯಾಚಾರಕ್ಕೀಡಾದ ಹೆಣ್ಣುಮಗಳೊಬ್ಬಳ ಕಥಾನಕವನ್ನೊಳಗೊಂಡಿರೋ ರಂಗನಾಯಕಿ ಚಿತ್ರವನ್ನು ಎಸ್.ವಿ ನಾರಾಯಣ್ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ಅಟೆಂಪ್ಟ್ ಟು ಮರ್ಡರ್ ಎಂಬ ಚಿತ್ರದ ಮೂಲಕ ನಿರ್ಮಾಪಕರಾಗಿ ಪಾದಾರ್ಪಣೆ ಮಾಡಿದ್ದ ನಾರಾಯಣ್ ಭಿನ್ನ ಅಭಿರುಚಿಯ ನಿರ್ಮಾಪಕರು. ವಿಶೇಷವಾದ ಕಥೆ ಹೊಂದಿರೋ ಸಿನಿಮಾ ನಿರ್ಮಾಣ ಮಾಡಬೇಕೆಂಬ ತುಡಿತ ಹೊಂದಿರೋ ಅವರು ರಂಗನಾಯಕಿ ಚಿತ್ರವನ್ನು ಪ್ರೀತಿಯಿಂದ ನಿರ್ಮಾಣ ಮಾಡಿದ್ದಾರೆ. ಯಾವುದಕ್ಕೂ ಕೊರತೆಯಾಗದಂತೆ, ದಯಾಳ್ ಅವರ ಕನಸಿಗೆ ಮತ್ತಷ್ಟು ಮೆರುಗು ಬರುವಂತೆ ರೂಪಿಸಿದ್ದಾರೆ. ಇದೆಲ್ಲದರಿಂದಾಗಿ ಈ ಚಿತ್ರವೀಗ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗೋ ಮೂಲಕ ಕನ್ನಡದ ಘನತೆಯನ್ನು ಹೆಚ್ಚಿಸಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.