ಕೊಡಗಿನ 31 ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ ರಶ್ಮಿಕಾ ಮಂದಣ್ಣ
Team Udayavani, Aug 29, 2018, 4:40 PM IST
ವಿರಾಜಪೇಟೆ: ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಸಂಕಷ್ಟಕ್ಕೀಡಾಗಿರುವ ಹುಟ್ಟೂರಿನ 31 ಸಂತ್ರಸ್ತ ಕುಟುಂಬಗಳಿಗೆ ನಟಿ ರಶ್ಮಿಕಾ ಮಂದಣ್ಣ ತಲಾ 10 ಸಾವಿರ ರೂಪಾಯಿ ನೆರವು ನೀಡಿದ್ದಾರೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಮನೆ ನಿರ್ಮಾಣಕ್ಕೆ ನೆರವಾಗುವುದಾಗಿ ಹೇಳಿದ್ದಾರೆ.
ವಿರಾಜಪೇಟೆಯ ಸಂತ್ರಸ್ತರನ್ನು ಕಲ್ಯಾಣ ಮಂಟಪಕ್ಕೆ ಕರೆಸಿಕೊಂಡು, 31 ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ನೆರವು ನೀಡಿದ್ದಾರೆ.
ಕೊಡಗು ತತ್ತರಿಸಿ ಹೋದ ಬಳಿಕ ಸಾಮಾಜಿಕ ತಾಣಗಳಲ್ಲಿ ಭಾವಾನಾತ್ಮಕ ಪತ್ರವೊಂದದನ್ನು ಬರೆದಿದ್ದರು. ಈ ಬಗ್ಗೆ ಹಲವರು ಟೀಕೆಯನ್ನು ವ್ಯಕ್ತ ಪಡಿಸಿ ಹುಟ್ಟೂರಿಗೆ ಭೇಟಿ ನೀಡಿ ಸಂತ್ರಸ್ತರ ಪರವಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದರು.
ಕೆಲವರು ರಶ್ಮಿಕಾ ಹೆಸರಲ್ಲಿ ಹಣ ಪರಿಹಾರ ನಿಧಿ ಸಂಗ್ರಹಿಸಲು ಮುಂದಾಗಿದ್ದರು. ಆದರೆ ನನ್ನ ಹೆಸರಲ್ಲಿ ನಿಧಿ ಸಂಗ್ರಹಿಸಬೇಡಿ ಎಂದು ಅಭಿಮಾನಿಗಳಿಗೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ