ಪ್ರತಿನಿತ್ಯ ಈ ಕಾರಣದಿಂದ ಮನೆ ಕೆಲಸದಾಕೆಯ ಪಾದವನ್ನು ಸ್ಪರ್ಶಿಸುತ್ತಾರೆ ಅಂತೆ ನಟಿ ರಶ್ಮಿಕಾ


Team Udayavani, Mar 23, 2023, 2:48 PM IST

ಪ್ರತಿನಿತ್ಯ ಈ ಕಾರಣದಿಂದ ಮನೆ ಕೆಲಸದಾಕೆಯ ಪಾದವನ್ನು ಸ್ಪರ್ಶಿಸುತ್ತಾರೆ ಅಂತೆ ನಟಿ ರಶ್ಮಿಕಾ

ಮುಂಬಯಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಟ್ರೆಂಡಿಂಗ್‌ ಸ್ಟಾರ್‌ ಗಳಲ್ಲಿ ಒಬ್ಬರು. ಸೋಶಿಯಲ್‌ ಮೀಡಿಯಾದಲ್ಲಿ ಆ್ಯಕ್ಟಿವ್‌ ಆಗಿರುತ್ತಾರೆ. ನಗುಮುಖದಿಂದಲೇ ಅಭಿಮಾನಿಗಳೊಂದಿಗೆ ಬೆರೆಯುತ್ತಾರೆ.

ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ತನ್ನ ವ್ಯಕ್ತಿತ್ವ ಹಾಗೂ ದಿನಚರಣೆಯ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ಅವರು ಆಡಿದ ಒಂದು ಮಾತಿನಿಂದ ಕೊಡಗಿನ ಬೆಡಗಿ ಮತ್ತೆ ಸುದ್ದಿ ಆಗಿದ್ದಾರೆ.

ಇದನ್ನೂ ಓದಿ: ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್

“ನನಗೆ ಜೀವನದಲ್ಲಿ ಸಣ್ಣ ವಿಚಾರಗಳು ಕೂಡ ಮಹತ್ವದಾಗುತ್ತದೆ. ನಾನು ಪ್ರತಿನಿತ್ಯ ನನ್ನ ಸ್ನೇಹಿತರು, ಸಾಕು ಪ್ರಾಣಿಗಳೊಂದಿಗೆ ದಿನಕಳೆಯುತ್ತೇನೆ ಅದು ನನಗೆ ಖುಷಿ ಕೊಡುತ್ತದೆ. ಮಾತುಗಳು ಮುಖ್ಯ ಏಕಂದರೆ ಅದು ಸಂತಸವನ್ನು ನೀಡುತ್ತದೆ ಅಥವಾ ಮನಸ್ಸಿಗೆ ನೋವನ್ನೂ ಮಾಡಬಹುದು. ನನಗೆ ಯಾರಾದರೂ ಏನಾದರೂ ಹೇಳಿದಾಗ, ಅದು ಮನಸ್ಸಿಗೆ ತಟ್ಟಿದರೆ ಅದನ್ನು ನಾನು ಡೈರಿಯಲ್ಲಿ ಬರೆದಿಡುತ್ತೇನೆ. ನನಗೆ ಮನೆಗೆ ಹಿಂತಿರುಗಿ, ಪ್ರತಿಯೊಬ್ಬರ ಪಾದಗಳನ್ನು ಗೌರವದಿಂದ ಸ್ಪರ್ಶಿಸುವ ಅಭ್ಯಾಸವಿದೆ. ನಾನು ನನ್ನ ಮನೆ ಕೆಲಸದವಳ ಪಾದವನ್ನು ಸ್ಪರ್ಶಿಸುತ್ತೇನೆ. ನಾನು ಎಲ್ಲರನ್ನೂ ಸಮಾನವಾಗಿ ನೋಡಲು ಇಷ್ಟಪಡುತ್ತೇನೆ. ಹಾಗೆ ಮಾಡಿದಾಗ ಒಬ್ಬ ವ್ಯಕ್ತಿಯಾಗಿ ನಾನು ಯಾರು ಎಂಬುದು ಗೊತ್ತಾಗುತ್ತದೆ” ಎಂದು ʼಬಜಾರ್‌ ಇಂಡಿಯಾʼ ಕ್ಕೆ ಹೇಳಿದ್ದಾರೆ.

ಇತ್ತೀಚೆಗಷ್ಟೇ ʼಮಿಷನ್‌ ಮಜ್ನುʼ ಚಿತ್ರದಲ್ಲಿ ಕಾಣಿಸಿಕೊಂಡ ರಶ್ಮಿಕಾ ರಣ್ಬೀರ್‌ ಕಪೂರ್‌ ಅವರ ʼಆ್ಯನಿಮಲ್‌ʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ʼಪುಷ್ಪ-2ʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ.

ಟಾಪ್ ನ್ಯೂಸ್

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ