ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!


Team Udayavani, Oct 20, 2021, 8:24 AM IST

gjkjhgfd

“ನಮ್ಮ ಜೀವನದಲ್ಲಿ ನಮಗಿಂತ ಹೆಚ್ಚಾಗಿ ಬೇರೆಯವರು ಹಸ್ತಕ್ಷೇಪ ಮಾಡಲು ಅಧಿಕಾರ ಕೊಟ್ಟಿರುತ್ತೇವೆ. ಆದರೆ ನಮ್ಮ ಜೀವನ ನಮಗೆ ಅತಿ ಮುಖ್ಯವಾಗಿರುವುದರಿಂದ ನಮ್ಮ ನಿರ್ಧಾರ ನಮ್ಮದೇ ಆಗಿರಬೇಕು’ – ಈ ಜೀವನ ಅನುಭವದ ಫಿಲಾಸಫಿ ಮಾತನ್ನು ಯಾರೋ, ಸಾಹಿತಿಗಳ್ಳೋ, ಚಿಂತಕರೋ ಅಥವಾ ಪರ್ಸನಾಲಿಟಿ ಡೆವಲೆಪ್‌ಮೆಂಟ್‌ ಟ್ರೈನರ್‌ಗಳ್ಳೋ ಹೇಳಿದ್ದು ಅಂದುಕೊಂಡರೆ ನಿಮ್ಮ ಊಹೆ ತಪ್ಪು!

ಅಂದಹಾಗೆ, ಇಂಥದ್ದೊಂದು ಜೀವನ ಅನುಭವದ ನುಡಿಮುತ್ತುಗಳನ್ನು ಹೇಳಿದ್ದು ನಟಿ ರಶ್ಮಿಕಾ ಮಂದಣ್ಣ. ಹೌದು, ಯಾವಾಗಲೂ ಸಿನಿಮಾ, ಮತ್ತಿತರ ಕಾಂಟ್ರವರ್ಸಿ ಹೇಳಿಕೆಗಳ ಮೂಲಕವೇ ಸೋಶಿಯಲ್‌ ಮೀಡಿಯಾದಲ್ಲಿ ಹೆಚ್ಚು ಸುದ್ದಿಯಾಗುತ್ತಿದ್ದ ರಶ್ಮಿಕಾ ಬಾಯಲ್ಲಿ ಇಂಥ ಸೀರಿಯಸ್‌ ವಿಷಯದ ಬಗ್ಗೆ ಮಾತೇ ಎಂದು ನೀವು ಹುಬ್ಬೇರಿಸಬಹುದು.

ಆದರೂ ಇದು ಸತ್ಯ. ತಮ್ಮ ಟ್ವಿಟ್ಟರ್‌ನಲ್ಲಿ ತುಂಬ ಗಂಭೀರವೆನಿಸುವಂಥ ವಿಷಯವನ್ನು ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, ಬದುಕು, ಭಾವನೆಗಳು, ಸಂಬಂಧಗಳ ಬಗ್ಗೆ ಮಾತನಾಡಿ ದ್ದಾರೆ. ಒಟ್ಟಾರೆ ರಶ್ಮಿಕಾ ಮಂದಣ್ಣ ಅವರ ಇಂಥದ್ದೊಂದು ಟ್ವೀಟ್‌ ನೋಡಿ ರಶ್ಮಿಕಾಗೆ ವೈರಾಗ್ಯ ಏನಾದ್ರೂ ಕಾಡುತ್ತಿದೆಯಾ ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.