ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!


Team Udayavani, Oct 20, 2021, 8:24 AM IST

gjkjhgfd

“ನಮ್ಮ ಜೀವನದಲ್ಲಿ ನಮಗಿಂತ ಹೆಚ್ಚಾಗಿ ಬೇರೆಯವರು ಹಸ್ತಕ್ಷೇಪ ಮಾಡಲು ಅಧಿಕಾರ ಕೊಟ್ಟಿರುತ್ತೇವೆ. ಆದರೆ ನಮ್ಮ ಜೀವನ ನಮಗೆ ಅತಿ ಮುಖ್ಯವಾಗಿರುವುದರಿಂದ ನಮ್ಮ ನಿರ್ಧಾರ ನಮ್ಮದೇ ಆಗಿರಬೇಕು’ – ಈ ಜೀವನ ಅನುಭವದ ಫಿಲಾಸಫಿ ಮಾತನ್ನು ಯಾರೋ, ಸಾಹಿತಿಗಳ್ಳೋ, ಚಿಂತಕರೋ ಅಥವಾ ಪರ್ಸನಾಲಿಟಿ ಡೆವಲೆಪ್‌ಮೆಂಟ್‌ ಟ್ರೈನರ್‌ಗಳ್ಳೋ ಹೇಳಿದ್ದು ಅಂದುಕೊಂಡರೆ ನಿಮ್ಮ ಊಹೆ ತಪ್ಪು!

ಅಂದಹಾಗೆ, ಇಂಥದ್ದೊಂದು ಜೀವನ ಅನುಭವದ ನುಡಿಮುತ್ತುಗಳನ್ನು ಹೇಳಿದ್ದು ನಟಿ ರಶ್ಮಿಕಾ ಮಂದಣ್ಣ. ಹೌದು, ಯಾವಾಗಲೂ ಸಿನಿಮಾ, ಮತ್ತಿತರ ಕಾಂಟ್ರವರ್ಸಿ ಹೇಳಿಕೆಗಳ ಮೂಲಕವೇ ಸೋಶಿಯಲ್‌ ಮೀಡಿಯಾದಲ್ಲಿ ಹೆಚ್ಚು ಸುದ್ದಿಯಾಗುತ್ತಿದ್ದ ರಶ್ಮಿಕಾ ಬಾಯಲ್ಲಿ ಇಂಥ ಸೀರಿಯಸ್‌ ವಿಷಯದ ಬಗ್ಗೆ ಮಾತೇ ಎಂದು ನೀವು ಹುಬ್ಬೇರಿಸಬಹುದು.

ಆದರೂ ಇದು ಸತ್ಯ. ತಮ್ಮ ಟ್ವಿಟ್ಟರ್‌ನಲ್ಲಿ ತುಂಬ ಗಂಭೀರವೆನಿಸುವಂಥ ವಿಷಯವನ್ನು ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, ಬದುಕು, ಭಾವನೆಗಳು, ಸಂಬಂಧಗಳ ಬಗ್ಗೆ ಮಾತನಾಡಿ ದ್ದಾರೆ. ಒಟ್ಟಾರೆ ರಶ್ಮಿಕಾ ಮಂದಣ್ಣ ಅವರ ಇಂಥದ್ದೊಂದು ಟ್ವೀಟ್‌ ನೋಡಿ ರಶ್ಮಿಕಾಗೆ ವೈರಾಗ್ಯ ಏನಾದ್ರೂ ಕಾಡುತ್ತಿದೆಯಾ ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.