ನೆನಪಿನ ದೋಣಿಯಲಿ… ಮತ್ತೆ ಸದ್ದು ಮಾಡುತ್ತಿದೆ ರಶ್ಮಿಕಾ ಟ್ವೀಟರ್ ಖಾತೆ!


Team Udayavani, Jan 1, 2019, 11:00 AM IST

rakshith.jpg

ಬೆಂಗಳೂರು: 2018ರಲ್ಲಿ ಬ್ರೇಕ್ ಅಪ್ ಮಾಡಿಕೊಂಡು ದೊಡ್ಡ ಸುದ್ದಿ ಮಾಡಿದ್ದ ಸ್ಟಾರ್ ಗಳಾದ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೊಸ ವರ್ಷದ ಸಮಯದಲ್ಲಿ ತನ್ನ ಹಳೆಯ ಗೆಳೆಯನನ್ನು ರಶ್ಮಿಕಾ ಮತ್ತೆ ನೆನಪಿಸಿಕೊಂಡಿದ್ದಾರೆ. 

ಇತ್ತೀಚಿಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ 2018ರ ಹಲವಾರು ಫೋಟೋಗಳನ್ನು ಅಪ್ಲೋಡ್ ಮಾಡಿರುವ ರಶ್ಮಿಕಾ , ತನ್ನ ಎರಡು ವರ್ಷದ ನೆನಪುಗಳ ಬಗ್ಗೆ ಬರೆದುಕೊಂಡಿದ್ದಾರೆ. ಅದರಲ್ಲಿ ರಕ್ಷಿತ್ ಶೆಟ್ಟಿ ಜೊತೆಗಿನ ಫೋಟೋ ಎಲ್ಲರ ಗಮನ ಸೆಳೆಯುತ್ತಿದೆ. 

 ನಾನು ಚಿತ್ರರಂಗಕ್ಕೆ ಬಂದು ಎರಡು ವರ್ಷವಾಯಿತು. ಸಮಯ ತುಂಬಾ ವೇಗವಾಗಿ ಸಾಗುತ್ತಿದೆ. ಜೀವನದಲ್ಲಿ ಇನ್ನೂ ಬ್ಯುಸಿಯಾಗಬೇಕು. ಹೆಮ್ಮೆ ಪಡುವಂತಹ ಕೆಲಸಗಳನ್ನು ಮಾಡಬೇಕು ಎಂದುಕೊಂಡಿದ್ದೇನೆ. ತುಂಬಾ ಜನರನ್ನು ಭೇಟಿ ಮಾಡಬೇಕು ಎಲ್ಲರೊಂದಿಗೆ ನಗುತ್ತ ತನಗೆ ಖುಷಿ ಕೊಡುವ ಕೆಲಸಗಳನ್ನು ಮಾಡುಬೇಕು ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. 

ಕಳೆದೆರಡು ವರ್ಷಗಳಲ್ಲಿ ತನ್ನ ಜೀವನದ ಸಂತೋಷದ ಘಳಿಗೆಗಳಿಗೆ ಸಾಕ್ಷಿಯಾದ ಎಲ್ಲರಿಗೂ ಧನ್ಯವಾದ ಹೇಳಿರುವ ರಶ್ಮಿಕಾ, ಕಿರಿಕ್ ಪಾರ್ಟಿ ಚಿತ್ರ ಬಂದು ಎರಡು ವರ್ಷವಾಯಿತು. ಕಿರಿಕ್ ಪಾರ್ಟಿ ನಂಗೆ ಯಾವತ್ತೂ ಸ್ಪೆಷಲ್. ನನಗೆ ಕಿರಿಕ್ ಪಾರ್ಟಿ ಚಿತ್ರದ ಶೂಟಿಂಗ್ ದಿನಗಳು ಇನ್ನೂ ಸರಿಯಾಗಿ ನೆನಪಿದೆ. ಆ ಕ್ಷಣಗಳನ್ನು ಮತ್ತೆ ಮೆಲುಕು ಹಾಕಲು ಇಷ್ಟ ಪಡುತ್ತೇನೆ. ಇನ್ಸ್ಟಾಗ್ರಾಮ್ ಟ್ವಿಟ್ಟರ್ ನಲ್ಲಿ ನನಗೆ ಪ್ರೋತ್ಸಾಹ ಮಾಡಿ, ಈ ಎರಡು ವರ್ಷಗಳನ್ನು ವಿಶೇಷವನ್ನಾಗಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದು ಕೊಂಡಿದ್ದಾರೆ. 

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.