ಕೈಯಾರೆ ದೇವರ ಕಿರೀಟ ಮಾಡಿದ ಸಂಗೀತ ನಿರ್ದೇಶಕ


Team Udayavani, Apr 27, 2020, 10:05 AM IST

cinema-tdy-1

ಲಾಕ್‌ಡೌನ್‌ ಸಾಕಷ್ಟು ಮಂದಿಗೆ ತಮ್ಮ ಮೂಲವೃತ್ತಿಯನ್ನು ನೆನಪಿಸಿದೆ. ಬಹುತೇಕರು ಹಲವು ಕ್ಷೇತ್ರಗಳಲ್ಲಿ ವೃತ್ತಿ ಅರಸಿ, ಹಳ್ಳಿಯಿಂದ ನಗರಕ್ಕೆ ಬಂದವರಿದ್ದಾರೆ. ಈಗ ಇಡೀ ಜಗತ್ತೇ  ಕೋವಿಡ್ 19 ದಿಂದ ತತ್ತರಿಸಿದೆ. ಈ ನಿಟ್ಟಿನಲ್ಲಿ ಒಂದಷ್ಟು ಮಂದಿ, ಲಾಕ್‌ಡೌನ್‌ ಆಗುತ್ತಿದ್ದಂತೆಯೇ ತಮ್ಮ ತಮ್ಮ ಗ್ರಾಮಗಳನ್ನು ಸೇರಿಕೊಂಡಿದ್ದಾರೆ. ಕೆಲವರು ಹೊಲ-ಗದ್ದೆ ಕೆಲಸದಲ್ಲಿ ನಿರತರಾದರೆ, ಇನ್ನೂ ಕೆಲವರು ತೋಟದಲ್ಲಿ ತೆಂಗಿನ ಮರ ಏರಿ ಎಳೆನೀರು ಕೀಳುವ ಕೆಲಸಕ್ಕಿಳಿದಿದ್ದಾರೆ.

ತಮ್ಮ ತಂದೆ, ಸಹೋದರರ ಜೊತೆ ಕೃಷಿಚಟುವಟಕೆಗಳಲ್ಲಿ ತೊಡಗಿದ್ದಾರೆ. ಅದಕ್ಕೆ ಸಿನಿಮಾ ರಂಗದವರೂ ಹೊರತಲ್ಲ. ಆ ಪೈಕಿ ಹೇಳುವುದಾದರೆ, “ಕೆಜಿಎಫ್’ ಚಿತ್ರದ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಕೂಡ ಈಗ ತಮ್ಮೂರಿನಲ್ಲಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೂಲ ವೃತ್ತಿ ಮೇಲೆ ಪ್ರೀತಿ ತೋರಿಸುವ ಮೂಲಕ ಎಲ್ಲರಿಗೂ ಇನ್ನಷ್ಟು ಹತ್ತಿರವಾಗಿದ್ದಾರೆ.

ಹೌದು, ರವಿ ಬಸ್ರೂರು ಅವರೀಗ ಮೂಲ ಕಸುಬು ಕುಲುಮೆ ಕೆಲಸದಲ್ಲಿ ನಿರತರಾಗಿದ್ದಾರೆ. ಲಾಕ್‌ಡೌನ್‌ ಆದಾಗಿನಿಂದಲೂ ಅವರು, ತಮ್ಮ ಕಸುಬು ಮೇಲಿನ ಪ್ರೀತಿ ತೋರಿಸಿದ್ದಾರೆ. ಕುಲುಮೆ ಮುಂದೆ ಕುಳಿತ ಅವರು ಕಬ್ಬಿಣ ಕಾಯಿಸಿ, ಬಡಿಯುವ ಮೂಲಕ ಹಾರೆಯೊಂದನ್ನು ತಯಾರಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಅಷ್ಟೇ ಅಲ್ಲ, ಅವರ ತಮ್ಮ ಕೈಯಲ್ಲಿ ದೇವರಿಗೆ ಕಿರೀಟವೊಂದನ್ನೂ ತಯಾರಿಸುತ್ತಿದ್ದಾರೆ. ಆ ಮೂಲಕ ತಾನೊಬ್ಬ ಶಿಲ್ಪಿ ಅನ್ನುವುದನ್ನೂ ಸಾಬೀತುಪಡಿಸಿದ್ದಾರೆ. ವಿಡಿಯೊವೊಂದನ್ನು ಹಂಚಿಕೊಳ್ಳುವ ಮೂಲಕ “ಹಳೆಯ ನೆನಪುಗಳ ನೆನಪಿಸಿದ ಭಗವಂತಿನಿಗೆ ಧನ್ಯವಾದ ‘ ಎಂದು ತಮ್ಮ ಮುಖಪುಟದಲ್ಲಿ ಸ್ಟೇಟಸ್‌ ಹಾಕಿಕೊಂಡಿದ್ದಾರೆ.

ಅದೇನೆ ಇರಲಿ, “ಕೆಜಿಎಫ್’ ಚಿತ್ರದಲ್ಲಿ ಸಂಗೀತ ನೀಡಿ ಎಲ್ಲರ ಮನ ಗೆದ್ದ ರವಿ ಬಸ್ರೂರು, ಕುಲುಮೆ ಕೆಲಸ ಮಾಡುವ ಫೋಟೋ ಹಾಗು ವಿಡಿಯೊ ಹಂಚಿಕೊಂಡು, “ಇವತ್ತು 35 ರುಪಾಯಿ ದುಡಿಮೆ. ತಲೆಬಿಸಿ ಫ‌ುಲ್‌ ಕಮ್ಮಿ ಆಯ್ತು. ಅಪ್ಪಯ್ಯಂಗೆ ಜೈ’ಎಂದು ಹೇಳಿದ್ದಾರೆ.ಮೂಲವೃತ್ತಿಯಲ್ಲೂ  ಶಬ್ಧ ಸಂಗೀತದ ಕೆಲಸ ಮುಂದುವರೆದಿದೆ. ಅಲ್ಲೂ ಕಾಯಕವೇ ಕೈಲಾಸ ಎಂಬುದನ್ನು ಸಾರಿ ಹೇಳಿದ್ದಾರೆ.

 

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.