Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್‌’


Team Udayavani, May 24, 2024, 9:22 AM IST

Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್‌’

“ದ ಜಡ್ಜ್ ಮೆಂಟ್‌’ ಇಂದು ತೆರೆ ತೆರೆಕಾಣುತ್ತಿದೆ. ನ್ಯಾಯಾಂಗ ವ್ಯವಸ್ಥೆ, ನ್ಯಾಯಾ ಲಯ, ಅದರ ಹಿಂದಿನ ಪ್ರಕ್ರಿಯೆಗಳು ಹೀಗೆ ಮೇಲ್ನೋಟಕ್ಕೆ ಕಾಣದ, ಜನ ಸಾಮಾನ್ಯರ ಅರಿವಿಗೆ ಬಾರದಂಥ ಅನೇಕ ವಿಷಯಗಳನ್ನು “ದ ಜಡ್ಜ್ಮೆಂಟ್‌’ ಸಿನಿಮಾದಲ್ಲಿ ರೋಚಕವಾಗಿ ಮತ್ತು ಕುತೂಹಲ ಭರಿತವಾಗಿ ತೆರೆಮೇಲೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ.

“ಕನ್ನಡದಲ್ಲಿ ಲೀಗಲ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾಗಳು ಬಂದಿರುವುದು ತುಂಬ ವಿರಳ. ಇಂಥ ವಿರಳ ಸಿನಿಮಾಗಳ ಸಾಲಿನಲ್ಲಿ “ದ ಜಡ್ಜ್ಮೆಂಟ್‌’ ಸಿನಿಮಾ ಕೂಡ ನಿಲ್ಲುತ್ತದೆ. ನಮ್ಮ ನಡುವೆಯೇ ಇರುವಂಥ ನ್ಯಾಯಾಂಗ ವ್ಯವಸ್ಥೆ, ಅದರ ಕೆಲಸಗಳು ಮತ್ತು ಪರಿಣಾಮಗಳನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ. ಮನರಂಜನೆಯ ಜೊತೆ ಜೊತೆಗೇ ಒಂದಷ್ಟು ಗಂಭೀರ ವಿಷಯ, ಸಂದೇಶವನ್ನು ತೆರೆಮೇಲೆ ಹೇಳಿದ್ದೇವೆ. ಎಲ್ಲ ವರ್ಗದ ಆಡಿಯನ್ಸ್‌ಗೆ ಇಷ್ಟವಾಗುವಂತೆ “ದ ಜಡ್ಜ್ ಮೆಂಟ್‌’ ಸಿನಿಮಾ ಮೂಡಿಬಂದಿದೆ’ ಎಂಬುದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಭರವಸೆಯ ಮಾತು.

“ದ ಜಡ್ಜ್ಮೆಂಟ್‌’ ಸಿನಿಮಾದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌, ಲಕ್ಷ್ಮೀ ಗೋಪಾಲಸ್ವಾಮಿ ವಕೀಲರಾಗಿ ಕಾಣಿಸಿಕೊಂಡಿದ್ದಾರೆ. ದಿಗಂತ್‌, ಧನ್ಯಾ ರಾಮಕುಮಾರ್‌ ಇಂದಿನ ತಲೆಮಾರಿನ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಮೇಘನಾ ಗಾಂವ್ಕರ್‌ ಹೋಮ್ಲಿ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. “ಜಿ 9 ಕಮ್ಯುನಿಕೇಷನ್‌ ಮೀಡಿಯಾ ಆ್ಯಂಡ್‌ ಎಂಟರ್‌ಟೈನ್ಮೆಂಟ್‌’ ನಡಿ ಚಿತ್ರ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.