‘ರಾಯರು ಬಂದರು ಮಾವನ ಮನೆಗೆ…’: ಕನ್ನಡಕ್ಕೆ ಬಂತು ಗುಜರಾತಿ ಸಿನಿಮಾ


Team Udayavani, Jun 6, 2023, 6:30 PM IST

rayaru bandaru mavana manege

ಸಿನಿಮಾಗಳು ಭಾಷೆಯ ಗಡಿದಾಟಿವೆ. ಪ್ಯಾನ್‌ ಇಂಡಿಯಾ ಕಾನ್ಸೆಪ್ಟ್ನಡಿ ಬೇರೆ ಬೇರೆ ಭಾಷೆಯ ಸಿನಿಮಾಗಳು ಎಲ್ಲಾ ಕಡೆ ಬಿಡುಗಡೆಯಾಗುತ್ತಿವೆ. ಈಗಾಗಲೇ ಹಿಂದಿ, ತಮಿಳು, ತೆಲುಗು ಡಬ್‌ ಆಗಿ ಕನ್ನಡದಲ್ಲಿ ಬಿಡುಗಡೆಯಾಗುತ್ತಿವೆ. ಅದರಂತೆ ಈಗ ಗುಜರಾತಿ ಸಿನಿಮಾವೊಂದು ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ.

ವರ ಪಧಾರವೋ ಸಾವಧಾನ ಎಂಬ ಟೈಟಲ್‌ನಡಿ ತಯಾರಾಗಿರುವ ಈ ಸಿನಿಮಾ ಈಗ ಕನ್ನಡದಲ್ಲಿ “ರಾಯರು ಬಂದರು ಮಾವನ ಮನೆಗೆ’ ಎಂಬ ಶೀರ್ಷಿಕೆಯಡಿ ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ. ಜಾಕ್‌ ಮಂಜು ತಮ್ಮದೇ ಶಾಲಿನಿ ಆರ್ಟ್‌ ಬ್ಯಾನರ್‌ನಡಿ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದಾರೆ.

ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್‌ ಚಿತ್ರ ಕೊಟ್ಟಿರುವ ವಿಫ‌ುಲ್‌ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದ್ದು, ಶೈಲೇಶ್‌ ಧಮೇಲಿಯಾ, ಅನಿಲ್‌ ಸಂಘವಿ, ಭರತ್‌ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧುತುರ್ಷಾ, ಕಿಂಜಲ್‌ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್‌ ಬರೋಟ್, ಜಯ್‌ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ.

ಜುಲೈ 7ಕ್ಕೆ ಕನ್ನಡದಲ್ಲಿ ರಾಯರು ಬಂದರು ಮಾವನ ಮನೆಗೆ ಸಿನಿಮಾ ಬಿಡುಗಡೆಯಾಗುತ್ತಿದೆ. ರಾಯರು ಬಂದರು ಮಾವನ ಮನೆಗೆ ಸಿನಿಮಾ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ, ಕುಟುಂಬ, ಸಂಬಂಧಗಳ ಸುತ್ತ ಇಡೀ ಸಿನಿಮಾ ಸಾಗಲಿದೆ.

ಟಾಪ್ ನ್ಯೂಸ್

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

fighter

Vinod Prabhakar; ಅ.1ರಂದು ‘ಫೈಟರ್’ ಟ್ರೇಲರ್ ಬಿಡುಗಡೆ

Dharma keerthiraj ronnie movie trailer

Ronnie; ಸದ್ದು ಮಾಡುತ್ತಿದೆ ಧರ್ಮ ಕೀರ್ತಿರಾಜ್‌ ರ ‘ರೋನಿ’ ಟ್ರೇಲರ್

nirup-bhandari-in-edagaiye-apaghatakke-karana-movie

Sandalwood; ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಿರೂಪ್‌ ಭಂಡಾರಿ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

totapuri 2 review

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.