ಸ್ಟೈಲಿಶ್ ಹುಡುಗನ ಲವ್ ಸ್ಟೋರಿ ‘ರೇಮೋ’ ಇಂದು ತೆರೆಗೆ


Team Udayavani, Nov 25, 2022, 10:06 AM IST

raymo

ಯುವ ನಟ ಇಶಾನ್‌ ಮತ್ತು ಆಶಿಕಾ ರಂಗನಾಥ್‌ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ “ರೇಮೋ’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. “ಜೈ ಆದಿತ್ಯ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ರೇಮೋ’ ಚಿತ್ರಕ್ಕೆ ಕನ್ನಡ ಚಿತ್ರರಂಗದ ಬಿಗ್‌ ಬಜೆಟ್‌ ಸಿನಿಮಾಗಳ ನಿರ್ಮಾಪಕರಲ್ಲಿ ಒಬ್ಬರಾಗಿರುವ ಸಿ.ಆರ್‌ ಮನೋಹರ್‌ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಪವನ್‌ ಒಡೆಯರ್‌ “ರೇಮೋ’ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

ಟ್ರೆಂಡಿ ಲವ್‌ಸ್ಟೋರಿ : “ರೇಮೋ’ ಪವನ್‌ ಒಡೆಯರ್‌ ಅವರ ಇಷ್ಟು ವರ್ಷಗಳ ಸಿನಿಮಾ ಕೆರಿಯರ್‌ ನಲ್ಲೇ ಬಿಗ್‌ ಬಜೆಟ್‌ ಆ್ಯಂಡ್‌ ಹೈ ವೋಲ್ಟೆಜ್‌ ಸಿನಿಮಾ ಅಂಥ ಅವರೇ ಹೇಳುತ್ತಾರೆ.

ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪವನ್‌ ಒಡೆಯರ್‌, “ಇದೊಂದು ಇಂದಿನ ಜನರೇಶನ್‌ ಸಿನಿಮಾ. ಇದರಲ್ಲಿ ಲವ್‌, ರಿಲೇಶನ್‌ಶಿಪ್‌, ಆ್ಯಕ್ಷನ್‌, ಪ್ರಸೆಂಟೇಶನ್‌ ಎಲ್ಲವೂ ಹೊಸದಾಗಿದೆ. ಇದೊಂದು ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಪ್ಯಾಕೇಜ್‌ ಇರುವಂಥ ಸಿನಿಮಾ. ಆಡಿಯನ್ಸ್‌ ಏನೇನು ನಿರೀಕ್ಷೆ ಇಟ್ಟುಕೊಂಡು ಸಿನಿಮಾ ನೋಡಲು ಬರುತ್ತಾರೋ, ಅದೆಲ್ಲವೂ “ರೇಮೋ’ದಲ್ಲಿ ಇರಲಿದೆ.  ಕನ್ನಡ ಪ್ರೇಕ್ಷಕರಿಗೆ “ರೇಮೋ’ ಸಿನಿಮಾ ಹೊಸಥರದ ಅನುಭವ ನೀಡಲಿದೆ’ ಎಂದು ಭರವಸೆಯ ಮಾತುಗಳನ್ನಾಡುತ್ತಾರೆ.

ಮ್ಯೂಸಿಕಲ್‌ ಜರ್ನಿ: “ರೇಮೋ’ ಒಂದು ಸಂಗೀತ ಪ್ರಧಾನ ಚಿತ್ರವಾಗಿದ್ದು, ಸೋನು ನಿಗಮ್‌, ಸಿದ್ಧ್ ಶ್ರೀರಾಮ್‌ ಸೇರಿದಂತೆ ಅನೇಕ ಖ್ಯಾತ ಗಾಯಕರು ಹಾಡಿದ್ದಾರೆ. “ನಾನು ತುಂಬಾ ದಿನಗಳ ನಂತರ ಮಾಡುತ್ತಿರುವ ಲವ್‌ಸ್ಟೋರಿ ಇದು. ಲವ್‌ಸ್ಟೋರಿ ಎಂದ ಮೇಲೆ ಒಳ್ಳೆಯ ಹಾಡುಗಳು ಇರಲೇ ಬೇಕು. ಹಾಗಾಗಿ, ಹಾಡಿಗೆ, ಸಂಗೀತಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಿದ್ದೇನೆ.  ಖ್ಯಾತ ಗಾಯಕರು ನಮ್ಮ ಚಿತ್ರದಲ್ಲಿ ಹಾಡಿದ್ದಾರೆ’ ಎನ್ನುವುದು ಪವನ್‌ ಮಾತು.

ಇನ್ನು “ರೇಮೋ’ ಚಿತ್ರದಲ್ಲಿ ಇಶಾನ್‌, ಅಶಿಕಾ ರಂಗನಾಥ್‌ ಅವರೊಂದಿಗೆ ತಮಿಳು ನಟ ಶರತ್‌ ಕುಮಾರ್‌, ಮಧುಬಾಲ, ರಾಜೇಶ್‌ ನಟರಂಗ, ಅಚ್ಯುತ್‌ ಕುಮಾರ್‌ ಹೀಗೆ ಅನೇಕ ಕಲಾವಿದರ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. “ರೆಮೋ’ ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದು, ಚಿತ್ರಕ್ಕೆ ವೈದಿ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.