“ಏಪ್ರಿಲ್‌’ಗೆ ಮರುಜೀವ

ರಚಿತಾರಾಮ್‌ ಚಿತ್ರಕ್ಕೆ ಚಿರಂಜೀವಿ ಸರ್ಜಾ ಹೀರೋ

Team Udayavani, Oct 3, 2019, 3:04 AM IST

rachita

ನಟಿ ರಚಿತಾರಾಮ್‌ ಅವರು ಈ ಹಿಂದೆ “ಏಪ್ರಿಲ್‌’ ಎಂಬ ಮಹಿಳಾ ಪ್ರಧಾನ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಸ್ವತಃ ಅವರೇ ಹೇಳಿಕೊಂಡಿದ್ದರು. ಆ ಚಿತ್ರಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಸಲಾಗಿತ್ತು. ಎಲ್ಲೆಡೆ ಆ ಚಿತ್ರದ ಕುರಿತು ಸುದ್ದಿಯೂ ಆಗಿತ್ತು. ಕಾಲಕ್ರಮೇಣ ಆ ಚಿತ್ರದ ಸುದ್ದಿ ತಟಸ್ಥವಾಗಿ, ಹಲವು ಕಾರಣಗಳಿಂದ ಚಿತ್ರ ಸೆಟ್ಟೇರಲಿಲ್ಲ. ಹಾಗಾಗಿ, ರಚಿತಾರಾಮ್‌ ಅವರು ಚಿತ್ರ ಸೆಟ್ಟೇರುವ ಲಕ್ಷಣಗಳು ಕಾಣದ ಹಿನ್ನೆಲೆಯಲ್ಲಿ “ಏಪ್ರಿಲ್‌’ ಚಿತ್ರದಿಂದ ಹೊರಬಂದಿರುವುದಾಗಿ ಹೇಳಿಕೆ ಕೊಟ್ಟಿದ್ದರು.

ಈಗ ಹೊಸ ವಿಷಯವೆಂದರೆ, ನಿಂತೇ ಹೋಗಿದ್ದ, ಇನ್ನು ಮುಂದೆ ಶುರುವಾಗುವುದೇ ಇಲ್ಲ ಅಂದುಕೊಂಡಿದ್ದ “ಏಪ್ರಿಲ್‌’ ಚಿತ್ರಕ್ಕೆ ಮತ್ತೆ ಜೀವ ಬಂದಿದೆ. ಹೌದು, ಡೇಟ್‌ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದಾಗಿ ನಾನು ಅಭಿನಯಿಸುವುದಿಲ್ಲ ಎಂದು ರಚಿತಾರಾಮ್‌ ಹೇಳಿದ್ದರು. ಆದರೆ, ಈಗ “ಏಪ್ರಿಲ್‌’ ಚಿತ್ರ ಪುನಃ ಶುರುವಾಗುವ ಸೂಚನೆ ಕೊಟ್ಟಿದೆ. ಆದರೆ, ಒಂದಷ್ಟು ಬದಲಾವಣೆಗಳೊಂದಿಗೆ ಚಿತ್ರ ಸೆಟ್ಟೇರಲಿದೆ. “ಏಪ್ರಿಲ್‌’ ಮಹಿಳಾ ಪ್ರಧಾನ ಚಿತ್ರ ಎಂದು ಹೇಳಲಾಗಿತ್ತು.

ಕಥೆ, ಚಿತ್ರಕಥೆ ಹಾಗು ನಿರೂಪಣೆ ಸೇರಿದಂತೆ ಹಲವು ವಿಷಯಗಳಲ್ಲಿ ಬದಲಾವಣೆ ಮಾಡಿಕೊಂಡ ಚಿತ್ರತಂಡ, ಈಗ ಚಿತ್ರಕ್ಕೆ ಚಿರಂಜೀವಿ ಸರ್ಜಾ ಅವರನ್ನು ನಾಯಕರನ್ನಾಗಿಸಿದೆ. ಇದು ಚಿತ್ರದ ಹೊಸ ಸುದ್ದಿ. ಇನ್ನು, “ಏಪ್ರಿಲ್‌’ ಚಿತ್ರ ಕಮರ್ಷಿಯಲ್‌ ಆಗಿದ್ದರೂ, ಹೊಡಿ, ಬಡಿ, ಕಡಿ ಅಂಶಗಳಿಂದ ದೂರ. ಇದೊಂದು ಥ್ರಿಲ್ಲರ್‌ ಎನಿಸುವ ವಿಷಯಗಳೊಂದಿಗೆ ಶುರುವಾಗಲಿದೆ. ಚಿತ್ರವನ್ನು ಸತ್ಯರಾಯಲ್‌ ನಿರ್ದೇಶನ ಮಾಡುತ್ತಿದ್ದಾರೆ. “8ಎಂಎಂ’ ಚಿತ್ರ ನಿರ್ಮಾಪಕರೇ “ಏಪ್ರಿಲ್‌’ ಚಿತ್ರವನ್ನೂ ನಿರ್ಮಾಣ ಮಾಡಲಿದ್ದಾರೆ.

ಇನ್ನು, ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತವಿದೆ. ಅರ್ಜುನ್‌ ಶೆಟ್ಟಿ ಛಾಯಾಗ್ರಹಣ ಮಾಡಲಿದ್ದಾರೆ. ಪ್ರತೀಕ್‌ ಶೆಟ್ಟಿ ಸಂಕಲನವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಡಿಸೆಂಬರ್‌ನಿಂದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ಸದ್ಯಕ್ಕೆ ಚಿರಂಜೀವಿ ಸರ್ಜಾ ಒಂದಷ್ಟು ಚಿತ್ರಗಳಲ್ಲಿ ಬಿಝಿ. ಅತ್ತ, ರಚಿತಾರಾಮ್‌ ಕೂಡ ಚಿತ್ರಗಳಲ್ಲಿ ನಟಿಸುತ್ತಲೇ ಇದ್ದಾರೆ. ಈ ನಡುವೆ, ರಚಿತಾ ಪುನಃ “ಏಪ್ರಿಲ್‌’ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಎಂಬುದೇ ಹೊಸ ಬದಲಾವಣೆಯ ಸುದ್ದಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.