‘ದಿಯಾ’ ಅಲ್ಲ, ಇದು ‘ರಿಯಾ’: ಟೀಚರ್ ಈಗ ಡೈರೆಕ್ಟರ್


Team Udayavani, Apr 4, 2021, 3:45 PM IST

ria kannada movie

ಕನ್ನಡ ಚಿತ್ರರಂಗಕ್ಕೆ ಈ ವರ್ಷ “ರಿಯಾ’ ಚಿತ್ರದ ಮೂಲಕ ವಿಜಯಾ ನರೇಶ್‌ ಎನ್ನುವ ನಿರ್ದೇಶಕಿ ಪರಿಚಯವಾಗುತ್ತಿದ್ದಾರೆ. ಆಂಧ್ರ ಪ್ರದೇಶ ಮೂಲದ ವಿಜಯಾ ನರೇಶ್‌, ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದವರು. ಉತ್ತಮ ಕಥೆ ಸಿಕ್ಕರೆ ಚಿತ್ರವೊಂದನ್ನು ನಿರ್ದೇಶಿಸುವ ಆಸೆ ಹೊತ್ತಿದ್ದ ವಿಜಯಾ ನರೇಶ್‌, ಈಗ “ರಿಯಾ’ ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದಾರೆ.

ಇನ್ನು ವಿಜಯಾ ನರೇಶ್‌ ತೆಲುಗು ಮಾತೃ ಭಾಷೆಯಾಗಿದ್ದರೂ, ಕನ್ನಡದ ಮೇಲಿನ ಪ್ರೀತಿಯಿಂದ ತಮ್ಮ ಚೊಚ್ಚಲ ಚಿತ್ರವನ್ನು ಕನ್ನಡದಲ್ಲೇ ನಿರ್ದೇಶಿಸುತ್ತಿದ್ದಾರೆ. ವಿಜಯಾ ಅವರ ಪತಿ ಕನಿಗೊಂಡ ನರೇಶ್‌ “ರಿಯಾ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

“ರಿಯಾ’ ಚಿತ್ರದ ಪ್ರಮುಖ ಕಲಾವಿದರನ್ನು ಆಡಿಷನ್‌ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದೆ. ಕಾರ್ತಿಕ್‌ ವರ್ಣೇಕರ್‌, ಸಾವಿತ್ರಿ, ಅನನ್ಯಾ, ವಿಕಾಸ್‌, ವಿಲಾಸ್‌ ಕುಲಕರ್ಣಿ, ಆರ್ಗವಿ ರಾಯ್, ಸುಧೀರ್‌, ರಣ್ವೀರ್‌, ಶ್ವೇತಾ, ರೋಹಿಣಿ, ರಾಜ್‌ ಉದಯ್, ನಾಗಭೂಷಣ್‌, ನಾಗರತ್ನ ಮುಂತಾದವರು “ರಿಯಾ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಕೆ. ಮಂಜು ಅಂದ್ರೆ ಯಾರೂ ಅಂತಾನೆ ನನಗೆ ಗೊತ್ತಿಲ್ಲ : ಸುಧಾಕರ್

“ರಿಯಾ’ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕಿ ವಿಜಯಾ ನರೇಶ್‌. “ಇದೊಂದು ಹಾರರ್‌, ಸಸ್ಪೆನ್ಸ್‌-ಥ್ರಿಲ್ಲರ್‌ ಹಾಗೂ ಸೆಂಟಿಮೆಂಟ್‌ ಸನ್ನಿವೇಶಗಳ ಕಥೆಯುಳ್ಳ ಸಿನಿಮಾ. ಕನ್ನಡದ ಪ್ರೇಕ್ಷಕರಿಗೆ ಇದೊಂದು ಹೊಸಥರದ ಅನುಭವ ಕೊಡುವ ಸಿನಿಮಾ’ ಎಂದರು.

ಚಿತ್ರದ ಎರಡು ಹಾಡುಗಳಿಗೆ ಹೇಮಂತ್‌ ಕುಮಾರ್‌ ಸಂಗೀತ ಸಂಯೋಜಿಸಿದ್ದಾರೆ. ಎ.ಟಿ.ರವೀಶ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸುರೇಶ್‌ ಅಚ್ಚು ಛಾಯಾಗ್ರಹಣವಿದೆ. ಇತ್ತೀಚೆಗೆ ಚಿತ್ರತಂಡ “ರಿಯಾ’ ಚಿತ್ರದ ಹಾಡುಗಳನ್ನು ಹೊರತಂದಿದ್ದು, ಹಿರಿಯ ನಟ ಬ್ಯಾಂಕ್‌ ಜನಾರ್ದನ್‌, ನಟ ಕಂ ನಿರ್ಮಾಪಕ ಕೃಷ್ಣೇಗೌಡ ಮೊದಲಾದ ಗಣ್ಯರು ಹಾಡುಗಳನ್ನು ಬಿಡುಗಡೆಗೊಳಿಸಿದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.