ಹೀರೋಗೆ ಪೈರಸಿ ಕಾಟ: ರಿಷಭ್‌ ಶೆಟ್ಟಿ ಆಕ್ರೋಶ!


Team Udayavani, Mar 9, 2021, 11:25 AM IST

rishabh-shetty

ಕಳೆದ ವಾರ ರಿಷಭ್‌ ಶೆಟ್ಟಿ ನಾಯಕನಾಗಿ ನಟಿಸಿ, ನಿರ್ಮಿಸಿರುವ “ಹೀರೋ’ ಚಿತ್ರ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. “ಹೀರೋ’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎನ್ನುವಾಗಲೇ, ಚಿತ್ರ ಪೈರಸಿ ಕಾಪಿಗಳು ಹರಿದಾಡುತ್ತಿರುವುದು ಚಿತ್ರತಂಡಕ್ಕೆ ದೊಡ್ಡ ತಲೆ ನೋವು ತರಿಸಿದೆ.

ಈ ಬಗ್ಗೆ ಮಾತನಾಡಿರುವ ನಾಯಕ ನಟ ಕಂ ನಿರ್ಮಾಪಕ ರಿಷಭ್‌ ಶೆಟ್ಟಿ, “ಕೊರೊನಾ ಸಮಯದಲ್ಲಿ ಎಲ್ಲರೂ ಹೊರಗೆ ಬರೋದಕ್ಕೆ ಹೆದರುತ್ತಿದ್ದಾಗಲೇ, ಜನರನ್ನು ಮನರಂಜಿಸಬೇಕು ಅನ್ನೋ ಕಾರಣಕ್ಕೆ ಸಾಕಷ್ಟು ರಿಸ್ಕ್ ತೆಗೆದುಕೊಂಡು, ಅತಿ ಕಡಿಮೆ ಅವಧಿಯಲ್ಲಿ, ಕೇವಲ 24 ಜನ ಸೇರಿಕೊಂಡು ಈ ಸಿನಿಮಾ ಮಾಡಿದ್ದೇವೆ. ಸಿನಿಮಾ ರಿಲೀಸ್‌ ಆದ ಬಳಿಕ ಎಲ್ಲ ಕಡೆಗಳಿಂದಲೂ ಒಳ್ಳೆಯ ರೆಸ್ಪಾನ್ಸ್‌ ಸಿಗ್ತಿದೆ. ಇದು ಖುಷಿಯ ವಿಷಯವಾದ್ರೂ, ಸಿನಿಮಾ ರಿಲೀಸ್‌ ಆದ ಮೂರೇ ದಿನದಲ್ಲಿ ಪೈರಸಿ ಕಾಪಿಗಳು ಸೋಶಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಇದು ನಿಜಕ್ಕೂ ನಮಗೆ ಬೇಸರ ತಂದಿದೆ’ ಎನ್ನುತ್ತಾರೆ.

“ಸಿನಿಮಾ ಥಿಯೇಟರ್‌ನಲ್ಲಿ ಇನ್ನೂ ಓಡುತ್ತಿರುವಾಗಲೇ ಪೈರಸಿ ಕಾಪಿಗಳು ಹೊರಬಂದಿವೆ. ಪೈರಸಿ ಕಾಪಿಗಳು ಎಷ್ಟು ಹರಿದಾಡುತ್ತಿವೆಯೆಂದರೆ, ನಾವು ಕಳೆದ ಎರಡು – ಮೂರು ದಿನಗಳಿಂದ ಕೂತು ಲಿಂಕ್‌ಗಳನ್ನು ಹುಡುಕಿ ಡಿಲೀಟ್‌ ಮಾಡಿದಷ್ಟು, ಹರಿದಾಡುತ್ತಿವೆ. ಥಿಯೇಟರ್‌ ಒಳಗೆ ಕ್ಯಾಮೆರಾ ತೆಗೆದುಕೊಂಡು ಹೋಗಿ ಇಡೀ ಸಿನಿಮಾ ಶೂಟ್‌ ಮಾಡಿಕೊಂಡು ಬರುತ್ತಾರೆ ಅಂದ್ರೆ, ಅದರಲ್ಲಿ ಥಿಯೇಟರ್‌ನವರ ಜವಾಬ್ದಾರಿಯೂ ಇದೆ. ಥಿಯೇಟರ್‌ ಒಳಗೆ ಕ್ಯಾಮೆರಾ, ಮೊಬೈಲ್‌ಳನ್ನು ಹೇಗೆ ಅಲೋ ಮಾಡುತ್ತಾರೆ ಎಂಬುದೇ ಗೊತ್ತಾಗುತ್ತಿಲ್ಲ’ ಎನ್ನುತ್ತಾರೆ ರಿಷಭ್‌ ಶೆಟ್ಟಿ.

“ಯಾರಿಗಾದರೂ, ಸೋಶಿಯಲ್‌ ಮೀಡಿಯಾದಲ್ಲಿ ಅಥವಾ ಬೇರೆ ಎಲ್ಲಾದರೂ, “ಹೀರೋ’ ಸಿನಿಮಾದ ಪೈರಸಿ ಕಾಪಿ ಅಥವಾ ಲಿಂಕ್‌ ಸಿಕ್ಕರೆ ಮನಗೆ ಕಳುಹಿಸಿ. ನಾವು ಅದನ್ನು ತೆಗೆಸುವ ಕೆಲಸ ಮಾಡುತ್ತೇವೆ’ ಎಂದಿರುವ ರಿಷಭ್‌ ಶೆಟ್ಟಿ, “ಆದಷ್ಟು ಪೈರಸಿ ಕಾಪಿ ನೋಡುವ ಬದಲು ಥಿಯೇಟರ್‌ಗೆ ಬಂದು ಸಿನಿಮಾ ನೋಡಿ. ನಮ್ಮ ಪರಿಶ್ರಮಕ್ಕೆ ಆಗ ಬೆಲೆ ಸಿಕ್ಕಂತಾಗುತ್ತದೆ’ ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.