Rishab Shetty Birthday: ಒಂದೇ ತಟ್ಟೆಯಲ್ಲಿ ಬಿರಿಯಾನಿ ಸವಿದ ರಿಷಬ್‌ – ರಕ್ಷಿತ್

ʼಧರ್ಮ- ಶಿವʼ ಸ್ನೇಹಕ್ಕೆ ಫ್ಯಾನ್ಸ್‌ ಫಿದಾ

Team Udayavani, Jul 8, 2023, 9:57 AM IST

tdy-2

ಬೆಂಗಳೂರು: ನಟ- ನಿರ್ದೇಶಕ ರಿಷಬ್‌ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ಡಿವೈನ್‌ ಸ್ಟಾರ್‌ ಬರ್ತ್‌ ಡೇ ಸೆಲೆಬ್ರೆಟ್‌ ಮಾಡಿದ್ದಾರೆ.

ಇತ್ತ ಚಿತ್ರರಂಗದಲ್ಲಿ ಅನೇಕರು ʼಕಾಂತಾರʼದ ʼಶಿವʼನಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ. ನಟ – ನಿರ್ದೇಶಕ ಹಾಗೂ ರಿಷಬ್‌ ಅವರ ಆತ್ಮೀಯ ಗೆಳೆಯರಲ್ಲಿ ಒಬ್ಬರಾಗಿರುವ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅವರು ಕೂಡ ರಿಷಬ್‌ ಅವರ ಬರ್ತ್‌ ಡೇ ಸ್ಪೆಷೆಲ್‌ ವಿಶ್‌ ಮಾಡಿದ್ದಾರೆ.

ʼತುಘ್ಲಕ್‌ʼ ಚಿತ್ರದಿಂದ ʼಕಿರಿಕ್‌ ಪಾರ್ಟಿʼವರೆಗೂ ರಿಷಬ್‌ – ರಕ್ಷಿತ್‌ ಜೊತೆಯಾಗಿಯೇ ಬೆಳೆದವರು. ಇಂದು ರಕ್ಷಿತ್‌ ʼ777 ಚಾರ್ಲಿʼ ಮೂಲಕ ಪ್ಯಾನ್‌ ಇಂಡಿಯಾ ನಟನಾಗಿದ್ದರೆ, ರಿಷಬ್‌ ʼಕಾಂತಾರʼದ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿದ್ದಾರೆ. ಇಬ್ಬರು ಚಿತ್ರರಂಗದಲ್ಲಿ ಶ್ರೇಷ್ಠಮಟ್ಟಕ್ಕೆ ಬೆಳದರೂ ಇಂದಿಗೂ ಆತ್ಮೀಯ ಗೆಳೆಯರಾಗಿಯೇ ಜೊತೆಯಾಗಿದ್ದಾರೆ.

ರಿಷಬ್‌ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ರಕ್ಷಿತ್‌ ಶೆಟ್ಟಿ ಹಾಗೂ ಪ್ರ,ಮೋದ್‌ ಶೆಟ್ಟಿ ಅವರು ಪಾಲ್ಗೊಂಡಿದ್ದಾರೆ. ಒಂದೇ ತಟ್ಟೆಯಲ್ಲಿ ಮೂವರು ಶೆಟ್ಟಿಗಳು ಬಿರಿಯಾನಿಯನ್ನು ಸೇವಿಸಿದ್ದಾರೆ. ಸಂತಸದ ಕ್ಷಣದ ವಿಡಿಯೋವನ್ನು ನಟಿ, ನಿರ್ದೇಶಕಿ ಶೀತಲ್‌ ಶೆಟ್ಟಿ ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಊಟದ ಬಳಿಕ ಫ್ಯಾಮಿಲಿಯೊಂದಿಗೆ ರಿಷಬ್‌ ಕೇಕ್‌ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ರಕ್ಷಿತ್‌ ಹಾಗೂ ರಿಷಬ್‌ ಇಬ್ಬರೂ ತಮ್ಮ ತಮ್ಮ ಪ್ರಾಜೆಕ್ಟ್‌ ನಲ್ಲಿ ಬ್ಯುಸಿಯಾಗಿದ್ದಾರೆ. ʼಕಾಂತಾರ-2ʼ ತಯಾರಿಯಲ್ಲಿ ರಿಷಬ್‌ ನಿರತರಾಗಿದ್ದಾರೆ. ಇತ್ತ ರಕ್ಷಿತ್‌ ʼ ಸಪ್ತಸಾಗರದಾಚೆ ಎಲ್ಲೋʼ ಸಿನಿಮಾ ರಿಲೀಸ್‌ ನ್ನು ಎದುರು ನೋಡುತ್ತಿದ್ದಾರೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.