ರಿಷಭ್‌ ಶೆಟ್ಟಿ ಚಿತ್ರಕ್ಕೆ “ಅಭಿಮಾನಿ ಉಡುಗೊರೆ’

ತಡವಾಗಿ ಚಿತ್ರ ವೀಕ್ಷಿಸಿ, ಅಚ್ಚರಿ ಗಿಫ್ಟ್

Team Udayavani, Feb 1, 2020, 7:01 AM IST

RISHAB

ರಿಷಭ್‌ ಶೆಟ್ಟಿ ನಿರ್ದೇಶನದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ, ಪ್ರೇಕ್ಷಕರು ಚಿತ್ರವನ್ನು ಸ್ವೀಕರಿಸಿದ ರೀತಿ ಎಲ್ಲರಿಗೂ ಗೊತ್ತೇ ಇದೆ. ಯಾವುದೇ ಸ್ಟಾರ್ ಇಲ್ಲದೆ ಕಂಟೆಂಟ್‌ ಆಧಾರಿತ ಚಿತ್ರವೊಂದು ಬಾಕ್ಸಾಫೀಸ್‌ನಲ್ಲಿ ಎಷ್ಟರ ಮಟ್ಟಿಗೆ ಸಕ್ಸಸ್‌ ತಂದುಕೊಡಬಹುದು ಎಂಬುದಕ್ಕೆ ಇತ್ತೀಚಿನ ವರ್ಷಗಳಲ್ಲಿ “ಸರ್ಕಾರಿ ಹಿರಿಯ ಪ್ರಾಥಮಿಕಶಾಲೆ ಕಾಸರಗೋಡು’ ಅತ್ಯುತ್ತಮ ಉದಾಹರಣೆ ಎಂದೇ ಹೇಳಲಾಗುತ್ತದೆ.

ಇತ್ತೀಚೆಗಷ್ಟೇ “ಸರ್ಕಾರಿ ಹಿರಿಯ ಪ್ರಾಥಮಿಕಶಾಲೆ ಕಾಸರಗೋಡು’ ಚಿತ್ರ 2018ನೇ ಸಾಲಿನ ಅತ್ಯುತ್ತಮ ಚಿತ್ರ ರಾಜ್ಯ ಪ್ರಶಸ್ತಿಯನ್ನೂ ಬಾಚಿಗೊಂಡಿದೆ. ಈಗ ಈ ಚಿತ್ರವನ್ನು ಡಿಜಿಟಲ್‌ ಪ್ಲಾಟ್‌ ಫಾರ್ಮ್ನಲ್ಲಿ ವೀಕ್ಷಿಸಿದ ಮೈಸೂರಿನ ಪುಸ್ತಕ ಪ್ರಕಾಶಕ ಭರತ್‌ ರಾಮಸ್ವಾಮಿ ಎನ್ನುವ ಪ್ರೇಕ್ಷಕರೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿ, ನಿರ್ದೇಶಕ ರಿಷಭ್‌ ಶೆಟ್ಟಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ಚಿತ್ರವನ್ನು ತಡವಾಗಿ ನೋಡಿದ ತಪ್ಪಿಗೆ, ಥಿಯೇಟರ್‌ನಲ್ಲಿ ಈ ಚಿತ್ರವನ್ನು ನೋಡದ ಕಾರಣಕ್ಕೆ ಪತ್ರದ ಜೊತೆಗೆ ಟಿಕೆಟ್‌ ದುಡ್ಡು 200 ರೂಪಾಯಿಯನ್ನೂ ಸೇರಿಸಿ ಕಳುಹಿಸಿದ್ದಾರೆ.

ತಮ್ಮ ಚಿತ್ರಕ್ಕೆ ಪ್ರೇಕ್ಷಕರೊಬ್ಬರಿಂದ ಬಂದಿರುವ ಇಂಥದ್ದೊಂದು ಅಚ್ಚರಿಯ ಉಡುಗೊರೆಯ ಬಗ್ಗೆ ಮಾತನಾಡಿರುವ ರಿಷಭ್‌ ಶೆಟ್ಟಿ, “ನಾವು ಮಾಡಿದ ಸಿನಿಮಾಕ್ಕೆ ಎಷ್ಟೇ ದೊಡ್ಡ ಪ್ರಶಸ್ತಿ ಬಂದರೂ, ಅದು ಜನರಿಂದ ಬರುವ ಇಂಥ ಪ್ರಶಂಸೆಯ ಮುಂದೆ ಎಲ್ಲವೂ ನಗಣ್ಯವೆನಿಸುತ್ತದೆ. ಪ್ರೇಕ್ಷಕರು ಮೆಚ್ಚಿಕೊಂಡರೇನೆ, ಚಿತ್ರದ ನಿಜವಾದ ಗೆಲುವು. ಪ್ರೇಕ್ಷಕರಿಂದ ಬಂದ ಈ ಪ್ರೀತಿಯ ಕಾಣಿಕೆಯನ್ನು ಅದರ ದುಪ್ಪಟ್ಟು ಪ್ರೀತಿಯಿಂದ ನಾನು ಮತ್ತು ಚಿತ್ರತಂಡ ಸ್ವೀಕರಿಸುತ್ತೇವೆ’ ಎಂದಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.