ರಾಬರ್ಟ್ ದೋಸ್ತಾ ಕಣೋ..


Team Udayavani, Mar 22, 2020, 12:09 PM IST

ರಾಬರ್ಟ್ ದೋಸ್ತಾ ಕಣೋ..

ಎಲ್ಲ ವಾತಾವರಣ ಸಹಜ ಸ್ಥಿತಿಯಲ್ಲಿದ್ದರೆ, ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ, ಇಷ್ಟೊತ್ತಿಗಾಗಲೇ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹುನಿರೀಕ್ಷಿತ “ರಾಬರ್ಟ್‌’ ಚಿತ್ರದ ಆಡಿಯೋ ಉತ್ತರ ಕರ್ನಾಟಕದಲ್ಲಿ ಅದ್ಧೂರಿಯಾಗಿ ಹೊರ ಬರಬೇಕಿತ್ತು. ಆದರೆ ಕೋವಿಡ್ 19 ಎಫೆಕ್ಟ್ ಚಿತ್ರತಂಡದ ಎಲ್ಲ ಚಟುವಟಿಕೆಗಳಿಗೂ ಬ್ರೇಕ್‌ ಹಾಕಿರುವುದರಿಂದ, “ರಾಬರ್ಟ್‌’ ಕೂಡ ಕೊರೊನಾ ಕಂಟಕಕ್ಕೆ ಸಿಲುಕಿದೆ. ಸದ್ಯ ಸೋಶಿಯಲ್‌ ಮೀಡಿಯಾಗಳನ್ನೇ ವೇದಿಕೆಯಾಗಿ ಬಳಸಿಕೊಳ್ಳುತ್ತಿರುವ “ರಾಬರ್ಟ್‌’ ಚಿತ್ರತಂಡ, ಫೇಸ್‌ಬುಕ್‌, ಟ್ವೀಟರ್‌, ಇನ್ಸ್ಟಾ ಗ್ರಾಂ ಮೂಲಕವೇ “ರಾಬರ್ಟ್‌’ನನ್ನು ಅಭಿಮಾನಿಗಳಿಗೆ ತಲುಪಿಸುವ ಕೆಲಸ ಮಾಡುತ್ತಿದೆ.

ಇದೀಗ ಸೋಶಿಯಲ್‌ ಮೀಡಿಯಾ ಮೂಲಕವೇ ಚಿತ್ರತಂಡ “ರಾಬರ್ಟ್‌’ ಚಿತ್ರದ ಹಾಡುಗಳನ್ನು ಒಂದರ ಹಿಂದೊಂದರಂತೆ ಬಿಡುಗಡೆ ಮಾಡುತ್ತಿದೆ. ಈಗಾಗಲೇ “ರಾಬರ್ಟ್‌’ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿ ಸೋಶಿಯಲ್‌ ಮೀಡಿಯಾದಲ್ಲಿ ಒಂದಷ್ಟು ಸೌಂಡ್‌ ಮಾಡುತ್ತಿರುವಂತೆಯೇ ಮೂರನೇ ಹಾಡನ್ನು ಶನಿವಾರ (ಮಾ. 21)ರಂದು ಚಿತ್ರತಂಡ ಅದ್ಧೂರಿಯಾಗಿ ರಿಲೀಸ್‌ ಮಾಡಿದೆ.

ನಾಯಕ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಟ್ವೀಟರ್‌ನಲ್ಲಿ “ರಾಬರ್ಟ್‌’ ಚಿತ್ರದ ಹಾಡಿನ ವಿಡಿಯೋ ಲಿಂಕ್‌ ಹಾಕಿ ಅದಕ್ಕೆ, “ನಮ್ಮ ರಾಬರ್ಟ್‌ ಚಿತ್ರದ ಮೂರನೇ ಹಾಡು ದೋಸ್ತಾ ಕಣೋ’ ಈಗ ಬಿಡುಗಡೆಯಾಗಿದೆ. ನೋಡಿ ನಿಮ್ಮ ಅನಿಸಿಕೆ ತಿಳಿಸಿ’ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆಯ ಈ ಹಾಡಿಗೆ ವಿಜಯ್‌ ಪ್ರಕಾಶ್‌ ಹಾಗೂ ಹೇಮಂತ್‌ ಧ್ವನಿಯಾಗಿದ್ದಾರೆ.

ಸದ್ಯ ಬಿಡುಗಡೆಯಾಗಿರುವ “ರಾಬರ್ಟ್‌’ ಚಿತ್ರದ “ದೋಸ್ತಾ ಕಣೋ…’ ಹಾಡು ಸಾಮಾಜಿಕ ಜಾಲತಾಣದಲ್ಲಿ ಒಂದಷ್ಟು ಸೆನ್ಸೇಷನ್‌ ಕ್ರಿಯೇಟ್‌ ಮಾಡುತ್ತಿದ್ದು, ದರ್ಶನ್‌ ಅಭಿಮಾನಿಗಳ ಮನಗೆಲ್ಲಲು ಯಶಸ್ವಿಯಾಗುತ್ತಿದೆ. ಇನ್ನು “ರಾಬರ್ಟ್‌’ ಚಿತ್ರದಲ್ಲಿ ನಟ ದರ್ಶನ್‌ ಸಂಜಯ್, ಅಕ್ಬರ್‌ ಹಾಗೂ ರಾಬರ್ಟ್‌ ಎಂಬ ಮೂರು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಆಶಾ ಭಟ್‌ ನಾಯಕಿಯಾಗಿ ಜೊತೆಯಾಗಿದ್ದಾರೆ. ತೆಲುಗು ನಟ ಜಗಪತಿ ಬಾಬು ಚಿತ್ರದಲ್ಲಿ ಖಡಕ್‌ ವಿಲನ್‌ ಆಗಿ ಅಬ್ಬರಿಸುತ್ತಿದ್ದು, ತರುಣ್‌ ಸುಧೀರ್‌ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಸುದೀಪ್‌ ಅಭಿನಯದ “ಹೆಬ್ಬುಲಿ’ ಚಿತ್ರವನ್ನು ನಿರ್ಮಿಸಿದ್ದ, ಉಮಾಪತಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.