ರಾಬರ್ಟ್‌ ರಿಲೀಸ್‌ ಮುಂದಕ್ಕೆ


Team Udayavani, Mar 27, 2020, 12:26 PM IST

ರಾಬರ್ಟ್‌ ರಿಲೀಸ್‌ ಮುಂದಕ್ಕೆ

ದರ್ಶನ್‌ ಅಭಿನಯದ ರಾಬರ್ಟ್‌ ಚಿತ್ರ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್‌ 09ಕ್ಕೆ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಕೂಡಾ ಅದೇ ತಯಾರಿಯಲ್ಲಿತ್ತು. ಆದರೆ ಈಗ ಬಿಡುಗಡೆ ಮುಂದಕ್ಕೆ ಹೋಗಿದೆ. ದೇಶದಲ್ಲಿ ಏಪ್ರಿಲ್‌ 14ರವರೆಗೆ ಲಾಕ್ ಡೌನ್‌ ಇರೋದರಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ.  ಇದರಿಂದ ಅಭಿಮಾನಿಗಳು ಖುಯಾಗಿದ್ದಾರೆ.

ಸಾಮಾನ್ಯವಾಗಿ ಸ್ಟಾರ್‌ ಸಿನಿಮಾಗಳು ಮುಂದಕ್ಕೆ ಹೋದರೆ ಅಭಿಮಾನಿಗಳು ಬೇಸರಗೊಳ್ಳುತ್ತಾರೆ. ಆದರೆ ಈ ಬಾರಿ ಖುಯಾಗಿದ್ದಾರೆ. ಕೋವಿಡ್ 19 ಮಧ್ಯೆ ಸಿನಿಮಾ ಬಿಡುಗಡೆ ಮಾಡೋದು ಅಭಿಮಾನಿಗಳಿಗೆ ಇಷ್ಟರಲಿಲ್ಲ. ಜನ ಚಿತ್ರಮಂದಿರಕ್ಕೆ ಬರಲು ಹೆದರುತ್ತಿರುವ ಹೊತ್ತಲ್ಲಿ ಸ್ಟಾರ್‌ ಸಿನಿಮಾ ಬಿಡುಗಡೆಮಾಡೋದು ಸರಿಯಲ್ಲ ಎಂಬ ಭಾವನೆ ಅಭಿಮಾನಿಗಳಲಲ್ಲಿತ್ತು, ಈಗ ಅದಕ್ಕೆ ಪೂರಕವಾಗಿ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ. ಚಿತ್ರದ ಪೋಸ್ಟ್‌ [ಪ್ರೊಡಕ್ಷನ್‌ ಕೆಲಸಗಳು ಬಾಕಿ ಇದ್ದು, ಇನ್ನೇನಿದ್ದರೂ ಏಪ್ರಿಲ್‌ 14ರ ನಂತರ ಕೆಲಸ ಆರಂಭವಾಗಬೇಕಿದೆ. ಆ ನಂತರ ಸೆನ್ಸಾರ್‌ ಆಗಿ ಚಿತ್ರ ಬಿಡುಗಡೆಯಾಗಬೇಕು. ಅಲ್ಲಿಗೆ ಚಿತ್ರ ಬಿಡುಗಡೆ ಏಪ್ರಿಲ್‌ ಅಥವಾ ಮೇ ಮೊದಲ ವಾರ ಅಂದುಕೊಳ್ಳಬಹುದು. ಅದು ಕೋವಿಡ್ 19  ಕಾಟ ಕಡಿಮೆಯಾದರೆ.

ದರ್ಶನ್‌ ನಾಯಕರಾಗಿರುವ ಈ ಚಿತ್ರವನ್ನು ತರುಣ್‌ ಸುಧೀರ್‌ ನಿರ್ದೇಶನ ಮಾಡಿದ್ದಾರೆ. ಉಮಾಪತಿ ಈ ಚಿತ್ರದನಿರ್ಮಾಪಕರು. ಚಿತ್ರದಲ್ಲಿ ಆಶಾ ಭಟ್‌ ನಾಯಕಿ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್‌ ಟ್‌ ಆಗಿದೆ. ಚಿತ್ರದಲ್ಲಿ ದರ್ಶನ್‌ ಅವರ ಮಾಸ್‌ ಗೆಟಪ್‌ ಅಭಿಮಾನಿ ಗಳಲ್ಲಿ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಿಸಿದೆ.

ಇನ್ನು, ರಾಬರ್ಟ್‌ ಚಿತ್ರದಬಿಡುಗಡೆ ಮುಂದಕ್ಕೆ ಹೋಗುವ ಮೂಲಕ ಇತರ ಚಿತ್ರಗಳ ಬಿಡುಗಡೆಯಲ್ಲೂ ವ್ಯತ್ಯಯ ಅಗಲಿದೆ. ಅನೇಕ ಸಿನಿಮಾಗಳು ರಾಬರ್ಟ್‌ ಬಿಡುಗಡೆ ನೋಡಿಕೊಂಡು ಬರಲುಕಾಯುತ್ತಿದ್ದವು. ಆದರೆ ಈಗ ರಾಬರ್ಟ್‌ ಮುಂದೆ ಹೋಗಿದೆ. ಸೋ, ಇತರ ಸಿನಿಮಾಗಳು ಕೂಡಾ ತಮ್ಮ ಬಿಡುಗಡೆಯನ್ನು ಮುಂದಕ್ಕೆ ಹಾಕಿವೆ.­

ಟಾಪ್ ನ್ಯೂಸ್

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 35 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

siddanna

Eknath Shinde ಭ್ರಮೆಯಲ್ಲಿದ್ದಾರೆ, ನಮ್ಮ ಶಾಸಕರು ಮಾರಾಟವಾಗಲು ಸಿದ್ದರಿಲ್ಲ: ಸಿದ್ದರಾಮಯ್ಯ

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

qpl

Queen Premier League; ಸಿನಿಮಾ ಸೀರಿಯಲ್ ನಟಿಯರ ಕ್ರಿಕೆಟ್ ಪಂದ್ಯಾವಳಿ

back benchers kannada movie

Kannada Cinema; ಟೀಸರ್ ನಲ್ಲಿ ‘ಬ್ಯಾಕ್ ಬೆಂಚರ್ಸ್’ ನಗೆ ಹಬ್ಬ

Roopesh shetty’s adhipatra movie

Roopesh Shetty ‘ಅಧಿಪತ್ರ’ದಲ್ಲಿ ಕರಾವಳಿ ಸೊಗಡು

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

3

Sandalwood: ನಿರುದ್ಯೋಗದ ಸುತ್ತ ಗಾಂಧಿನಗರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 35 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

qpl

Queen Premier League; ಸಿನಿಮಾ ಸೀರಿಯಲ್ ನಟಿಯರ ಕ್ರಿಕೆಟ್ ಪಂದ್ಯಾವಳಿ

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.