ರಾಬರ್ಟ್‌ ರಿಲೀಸ್‌ ಮುಂದಕ್ಕೆ


Team Udayavani, Mar 27, 2020, 12:26 PM IST

ರಾಬರ್ಟ್‌ ರಿಲೀಸ್‌ ಮುಂದಕ್ಕೆ

ದರ್ಶನ್‌ ಅಭಿನಯದ ರಾಬರ್ಟ್‌ ಚಿತ್ರ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್‌ 09ಕ್ಕೆ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಕೂಡಾ ಅದೇ ತಯಾರಿಯಲ್ಲಿತ್ತು. ಆದರೆ ಈಗ ಬಿಡುಗಡೆ ಮುಂದಕ್ಕೆ ಹೋಗಿದೆ. ದೇಶದಲ್ಲಿ ಏಪ್ರಿಲ್‌ 14ರವರೆಗೆ ಲಾಕ್ ಡೌನ್‌ ಇರೋದರಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ.  ಇದರಿಂದ ಅಭಿಮಾನಿಗಳು ಖುಯಾಗಿದ್ದಾರೆ.

ಸಾಮಾನ್ಯವಾಗಿ ಸ್ಟಾರ್‌ ಸಿನಿಮಾಗಳು ಮುಂದಕ್ಕೆ ಹೋದರೆ ಅಭಿಮಾನಿಗಳು ಬೇಸರಗೊಳ್ಳುತ್ತಾರೆ. ಆದರೆ ಈ ಬಾರಿ ಖುಯಾಗಿದ್ದಾರೆ. ಕೋವಿಡ್ 19 ಮಧ್ಯೆ ಸಿನಿಮಾ ಬಿಡುಗಡೆ ಮಾಡೋದು ಅಭಿಮಾನಿಗಳಿಗೆ ಇಷ್ಟರಲಿಲ್ಲ. ಜನ ಚಿತ್ರಮಂದಿರಕ್ಕೆ ಬರಲು ಹೆದರುತ್ತಿರುವ ಹೊತ್ತಲ್ಲಿ ಸ್ಟಾರ್‌ ಸಿನಿಮಾ ಬಿಡುಗಡೆಮಾಡೋದು ಸರಿಯಲ್ಲ ಎಂಬ ಭಾವನೆ ಅಭಿಮಾನಿಗಳಲಲ್ಲಿತ್ತು, ಈಗ ಅದಕ್ಕೆ ಪೂರಕವಾಗಿ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ. ಚಿತ್ರದ ಪೋಸ್ಟ್‌ [ಪ್ರೊಡಕ್ಷನ್‌ ಕೆಲಸಗಳು ಬಾಕಿ ಇದ್ದು, ಇನ್ನೇನಿದ್ದರೂ ಏಪ್ರಿಲ್‌ 14ರ ನಂತರ ಕೆಲಸ ಆರಂಭವಾಗಬೇಕಿದೆ. ಆ ನಂತರ ಸೆನ್ಸಾರ್‌ ಆಗಿ ಚಿತ್ರ ಬಿಡುಗಡೆಯಾಗಬೇಕು. ಅಲ್ಲಿಗೆ ಚಿತ್ರ ಬಿಡುಗಡೆ ಏಪ್ರಿಲ್‌ ಅಥವಾ ಮೇ ಮೊದಲ ವಾರ ಅಂದುಕೊಳ್ಳಬಹುದು. ಅದು ಕೋವಿಡ್ 19  ಕಾಟ ಕಡಿಮೆಯಾದರೆ.

ದರ್ಶನ್‌ ನಾಯಕರಾಗಿರುವ ಈ ಚಿತ್ರವನ್ನು ತರುಣ್‌ ಸುಧೀರ್‌ ನಿರ್ದೇಶನ ಮಾಡಿದ್ದಾರೆ. ಉಮಾಪತಿ ಈ ಚಿತ್ರದನಿರ್ಮಾಪಕರು. ಚಿತ್ರದಲ್ಲಿ ಆಶಾ ಭಟ್‌ ನಾಯಕಿ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್‌ ಟ್‌ ಆಗಿದೆ. ಚಿತ್ರದಲ್ಲಿ ದರ್ಶನ್‌ ಅವರ ಮಾಸ್‌ ಗೆಟಪ್‌ ಅಭಿಮಾನಿ ಗಳಲ್ಲಿ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಿಸಿದೆ.

ಇನ್ನು, ರಾಬರ್ಟ್‌ ಚಿತ್ರದಬಿಡುಗಡೆ ಮುಂದಕ್ಕೆ ಹೋಗುವ ಮೂಲಕ ಇತರ ಚಿತ್ರಗಳ ಬಿಡುಗಡೆಯಲ್ಲೂ ವ್ಯತ್ಯಯ ಅಗಲಿದೆ. ಅನೇಕ ಸಿನಿಮಾಗಳು ರಾಬರ್ಟ್‌ ಬಿಡುಗಡೆ ನೋಡಿಕೊಂಡು ಬರಲುಕಾಯುತ್ತಿದ್ದವು. ಆದರೆ ಈಗ ರಾಬರ್ಟ್‌ ಮುಂದೆ ಹೋಗಿದೆ. ಸೋ, ಇತರ ಸಿನಿಮಾಗಳು ಕೂಡಾ ತಮ್ಮ ಬಿಡುಗಡೆಯನ್ನು ಮುಂದಕ್ಕೆ ಹಾಕಿವೆ.­

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.