ಕೊರೋನ ಹಿನ್ನೆಲೆ ರಾಬರ್ಟ್ ವಿಜಯ ಯಾತ್ರೆ ಮುಂದಕ್ಕೆ
Team Udayavani, Mar 28, 2021, 9:33 AM IST
ದರ್ಶನ್ ನಾಯಕರಾಗಿರುವ ರಾಬರ್ಟ್ ಚಿತ್ರ ಹಿಟ್ ಲಿಸ್ಟ್ ಸೇರಿರೋದು ಗೊತ್ತೇ ಇದೆ. ಈ ಖುಶಿಯನ್ನು ಅಭಿಮಾನಿಗಳ ಜೊತೆ ಆಚರಿಸಲು ಚಿತ್ರತಂಡ ವಿಜಯ ಯಾತ್ರೆ ಹೊರಡಲು ಅಣಿಯಾಗಿತ್ತು. ಉತ್ತರ ಕರ್ನಾಟಕ ಭಾಗದಿಂದ 29ರಿಂದ ವಿಜಯ ಯಾತ್ರೆ ನಡೆಸಲು ಮುಂದಾಗಿತ್ತು. ಆದರೆ ಈಗ ಯಾತ್ರೆಯನ್ನ ಸದ್ಯಕ್ಕೆ ಮುಂದಕ್ಕೆ ಹಾಕಿದೆ. ಅದಕ್ಕೆ ಕಾರಣ ಕೊರೋನ.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನ ಹಿನ್ನೆಲೆಯಲ್ಲಿ ರಾಬರ್ಟ್ ತಂಡ ಸದ್ಯಕ್ಕೆ ವಿಜಯ ಯಾತ್ರೆಯನ್ನು ಕೈಬಿಟ್ಟಿದೆ. ಸಿನಿಮಾ ಮಂದಿಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಈ ಸಮಯದಲ್ಲಿ ವಿಜಯ ಯಾತ್ರೆ ಮಾಡೋದು ಸರಿಯಲ್ಲ ಎಂಬ ಕಾರಣಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದೆ.
ಇದನ್ನೂ ಓದಿ: ಮಿಲನಾ ಈಗ ‘ಮಿಲಿ’: ಸ್ವಿಮ್ಮಿಂಗ್ ಸುತ್ತ ಸಿನಿಮಾ
ಈ ಬಗ್ಗೆ ಮಾತನಾಡುವ ನಿರ್ದೇಶಕ ತರುಣ್ ಸುಧೀರ್, ಸದ್ಯಕ್ಕೆ ವಿಜಯ ಯಾತ್ರೆಯನ್ನು ಮುಂದಕ್ಕೆ ಹಾಕಿದ್ದೇವೆ. ಸರ್ಕಾರದ ಮಾರ್ಗಸೂಚಿ ಪಾಲಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!