ರೂಪತಾರಾ ರಾಜ್ಯೋತ್ಸವ ವಿಶೇಷ; ಸಂಗ್ರಹಯೋಗ್ಯ ಸಂಚಿಕೆ


Team Udayavani, Nov 2, 2017, 12:19 PM IST

Kannada-Songs-1.jpg

ಕನ್ನಡ ಚಿತ್ರಗಳ ವಿಷಯ ಬಂದರೆ, ಕೇಳಿ ಬರುವುದೆಲ್ಲಾ ನಕಾರಾತ್ಮಕ ವಿಷಯಗಳು ಇಲ್ಲ ಸಮಸ್ಯೆಗಳೇ ಜಾಸ್ತಿ ಎನ್ನುವಂತಾಗಿದೆ. ಗುಣಮಟ್ಟದ ಸಮಸ್ಯೆ, ಮಲ್ಟಿಪ್ಲೆಕ್ಸ್‌ ಸಮಸ್ಯೆ, ಚಿತ್ರಮಂದಿರಗಳ ಅಭಾವ, ತೆರಿಗೆ, ಪರಭಾಷಾ ವ್ಯಾಮೋಹ … ಹೀಗೆ ಪಟ್ಟಿ ಬೆಳೆಯುತ್ತಲೇ ಇದೆ. ಈ
ಸಮಸ್ಯೆಗಳು ಒಂದು ಕಡೆಯಾದರೆ, ಕನ್ನಡ ಚಿತ್ರಗಳ ಕುರಿತಾದ ಉದಾಸೀನ ಇನ್ನೊಂದು ಕಡೆ. ಇವೆಲ್ಲದರಿಂದ ಕನ್ನಡ ಚಿತ್ರರಂಗಕ್ಕೆ ಒಂದು ರೀತಿ ಕಾರ್ಮೋಡ ಕವಿದಂತಾಗಿದೆ.

ಆದರೆ, ಕನ್ನಡ ಚಿತ್ರರಂಗವೆಂದರೆ ಬರೀ ಸಮಸ್ಯೆಗಳ ಆಗರವಷ್ಟೇ ಅಲ್ಲ. ಇಲ್ಲಿ ಹಲವು ಅತ್ಯುತ್ತಮ ಚಿತ್ರಗಳು ಬಂದಿವೆ, ಅನೇಕ ಸಾಧನೆಗಳಾಗಿವೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಕನ್ನಡ ಚಿತ್ರರಂಗದಲ್ಲಿ ಹಲವು ದಾಖಲೆ ಮತ್ತು ಹೆಗ್ಗಳಿಕೆಗಳಿವೆ. ಈ ತಿಂಗಳ “ರೂಪತಾರಾ’ದಲ್ಲಿ
ಆದೆಲ್ಲದರ ಬಗ್ಗೆ ಬೆಳಕು ಚೆಲ್ಲಲಾಗಿವೆ. ಅದಕ್ಕೆ ಕಾರಣ, ಇದು ರಾಜ್ಯೋತ್ಸವದ ತಿಂಗಳು. ಈ ತಿಂಗಳು ನಾಡಿನಾದ್ಯಂತ ಕನ್ನಡ ನಾಡು,ನುಡಿಯ ಬಗ್ಗೆ ಹೇಗೆ ಸಂಭ್ರಮಿಸಲಾಗುತ್ತದೋ, ಅದೇ ರೀತಿ ಸಿನಿಮಾಸಕ್ತರು ಸಹ ಇಡೀ ತಿಂಗಳು ರಾಜ್ಯೋತ್ಸವವನ್ನು “ರೂಪತಾರಾ’ ಸಂಚಿಕೆಯೊಂದಿಗೆ ಆಚರಿಸಿ ಸಂಭ್ರಮಿಸಲಿ ಎಂಬ ಕಾರಣಕ್ಕೆ ಸಂಚಿಕೆಯ ಅರ್ಧ ಭಾಗದಷ್ಟು ವಿಶೇಷ ಪುಟಗಳಿಗಾಗಿ ಮೀಸಲಿಡಲಾಗಿದೆ.

ಈ ಬಾರಿಯ “ರೂಪತಾರಾ’ದಲ್ಲಿ ಕನ್ನಡ ಚಿತ್ರಗಳಲ್ಲಿ ಕರ್ನಾಟಕ ನಾಡು, ನುಡಿ, ವೈಶಿಷ್ಟಗಳ ಬಗ್ಗೆ ವಿವರವಾಗಿ ಬರೆಯಾಗಿರುವುದಷ್ಟೇ ಅಲ್ಲ, ಕನ್ನಡ ಚಿತ್ರರಂಗಕ್ಕೆ ಸಾಹಿತ್ಯ ಕ್ಷೇತ್ರದ ಕೊಡುಗೆ, ಕನ್ನಡ ಚಿತ್ರಗಳಾದ ಕಾದಂಬರಿಗಳ ವಿವರ, ಕನ್ನಡದ ಅದ್ಭುತ ಕವನಗಳು ಹಾಡಾದ ಬಗ್ಗೆ …
ಹೀಗೆ ಹಲವು ಅಪರೂಪದ ಲೇಖನಗಳಿವೆ. ಅದರ ಜೊತೆಗೆ ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ಹಲವು ಜನಪ್ರಿಯ ಚಿತ್ರಗೀತೆಗಳ ಸಾಹಿತ್ಯವನ್ನು ಇಲ್ಲಿ ನೀಡಲಾಗಿದೆ.

ಒಟ್ಟಾರೆ ಕನ್ನಡ ಚಿತ್ರರಂಗ ನಡೆದು ಬಂದ ಸುಧೀರ್ಘ‌ ಹಾದಿಯ ಹಲವು ಮಜಲುಗಳನ್ನು ಈ ಬಾರಿಯ ಸಂಚಿಕೆಯಲ್ಲಿ ಸೆರೆಹಿಡಿಯುವ ಪ್ರಯತ್ನವನ್ನು ಮಾಡಲಾಗಿದೆ. ಆ ನಿಟ್ಟಿನಲ್ಲಿ ಇದೊಂದು ಅಪರೂಪ ವಷ್ಟೇ ಅಲ್ಲ, ಸಂಗ್ರಹಯೋಗ್ಯ ಸಂಚಿಕೆ ಎಂದರೆ ತಪ್ಪಿಲ್ಲ. ಇಂಥದ್ದೊಂದು ಸಂಚಿಕೆ ನಿಮ್ಮ ಮನೆ ಮತ್ತು ಮನದಲ್ಲಿ ಸದಾ ಇರಲಿ …

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.