ಮಕ್ಕಳ ಮನಸ್ಸುಗಳ ಸುತ್ತ ‘ರೂಬಿಕ್ಸ್’


Team Udayavani, Oct 3, 2022, 5:26 PM IST

ಮಕ್ಕಳ ಮನಸ್ಸುಗಳ ಸುತ್ತ ‘ರೂಬಿಕ್ಸ್’

ಮಕ್ಕಳ ಮನಸ್ಸುಗಳನ್ನೇ ಮೂಲವಾಗಿಟ್ಟುಕೊಂಡು “ರೂಬಿಕ್ಸ್‌’ ಎಂಬ ಸಿನಿಮಾವೊಂದು ತಯಾರಾಗುತ್ತಿದೆ ವೈವಿಧ್ಯಮಯ ಪ್ರಶ್ನೆಗಳು ಒಟ್ಟಿಗೆ ಮಕ್ಕಳ ಮನಸ್ಸಿನಲ್ಲಿ ಬಂದರೆ ಏನಾಗುತ್ತದೆ ಎಂಬ ವಿಷಯ ಹೊಂದಿರುವ ಚಿತ್ರವೇ “ರೂಬಿಕ್ಸ್‌’. ಈ ಸಿನಿಮಾದಲ್ಲಿ ಮಾಸ್ಟರ್‌ ಸಾತ್ವಿಕ್‌ ಎಂಬ ಬಾಲಕ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ರಂಜಿತ್‌ ಕುಮಾರ್‌ ಗೌಡ “ರೂಬಿಕ್ಸ್‌’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ರಂಜಿತ್‌, “ರೂಬಿಕ್ಸ್‌ ಎಂಬುದನ್ನು ಸಾಂಕೇತಿಕವಾಗಿ ಈ ಸಿನಿಮಾಗೆ ಇಟ್ಟಿದ್ದೇವೆ. ಮಗುವಿನ ತಲೆಯಲ್ಲಿ ಅಷ್ಟೂ ಪ್ರಶ್ನೆಗಳು ಹುಟ್ಟಿದಾಗ ಏನಾಗುತ್ತದೆ ಎಂಬುದೇ ನಮ್ಮ ಸಿನಿಮಾದ ಒಟ್ಟಾರೆ ಸಾರಾಂಶ. ಮಕ್ಕಳು ಬುದ್ಧಿವಂತರಾಗಿರಲಿ ಎಂದುಕೊಳ್ಳುತ್ತೇವೆ. ಇಷ್ಟೊಂದು ಬುದ್ಧಿವಂತಿಕೆಯ ಮಕ್ಕಳು ನಮ್ಮ ಸುತ್ತ ಇದ್ದಾಗ ಸಮಾಜದಲ್ಲಿ ಪೋಷಕರು ಎಂತಹ ಪ್ರಶ್ನೆಗಳನ್ನು ಅವರಿಂದ ನಿರೀಕ್ಷಿಸಬಹುದು ಎಂಬ ಅಂಶವನ್ನು ಸಹ ಹೇಳಲಾಗಿದೆ’ ಎನ್ನುವುದು ಅವರ ಮಾತು.

ಚಿತ್ರದಲ್ಲಿ ಮಾಸ್ಟರ್‌ ಹರಿಕೃಷ್ಣ, ಶಂಕರ್‌ ಜಗನ್ನಥ್‌, ರಾಜು ಬೈ , ಮಾಣಿಕ್ಯ ಜಿ.ಎನ್‌, ವಿಕ್ರಾಂತ್‌ ಅರಸ್‌, ಅನಿಕಾ ರಮ್ಯ ಮತ್ತಿತರರು ಇದರಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಫ‌ಸ್ಟ್‌ ಲುಕ್‌ ಪೋಸ್ಟರನ್ನು ಜನಸ್ನೇಹಿ ನಿರಾಶ್ರೀ‌ರ ಆಶ್ರಮದ ಮಕ್ಕಳಿಂದ ಇತ್ತೀಚೆಗೆ ಬಿಡುಗಡೆ ಮಾಡಿಸಲಾಯಿತ್ತು. ಈಗಾಗಲೇ ಶೇ. 70 ರಷ್ಟು ಚಿತ್ರೀಕರಣ ಕಂಪ್ಲೀಟ್‌ ಆಗಿದೆ. ಶೈಲಜಾ ಪ್ರಕಾಶ್‌ರವರು ಚಿತ್ರಕ್ಕೆ ಬಂಡವಾಳ ಹೊಡಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.