ನಗರದಲ್ಲಿ ‘ಸಾಮರ್ಥ್ಯ’ ಪ್ರದರ್ಶನ
Team Udayavani, Sep 14, 2021, 4:28 PM IST
ಹೊಸಬರ ಸಾಮರ್ಥ್ಯ ಎಂಬ ಚಿತ್ರ ಸೆಟ್ಟೇರಿರೋದು ನಿಮಗೆ ಗೊತ್ತಿರಬಹುದು. ಈಗ ಬಿರುಸಿನ ಚಿತ್ರೀಕರಣದಲ್ಲಿ ಚಿತ್ರತಂಡ ನಿರತವಾಗಿದೆ. ಚಿಕ್ಕಬಾಣಾವರ,ಕಂಠೀರವ ಸ್ಟುಡಿಯೋ, ಖಾಸಗಿ ಬಂಗಲೆಗಳು, ಹಾಗೂ ಪ್ರಮುಖ ರಸ್ತೆಗಳಲ್ಲಿ ಚಿತ್ರದ ಪ್ರಮುಖ ಕಲಾವಿದರುಗಳು ಹಾಗೂ ಸಹಕಲಾವಿದರುಗಳು ಪಾಲ್ಗೊಂಡಿದ್ದ ದೃಶ್ಯಗಳನ್ನು ಚಿತ್ರತಂಡ ಚಿತ್ರೀಕರಿಸಿ ಕೊಂಡಿದೆ.
ಎಚ್. ವಾಸು ಈ ಸಿನಿಮಾದ ನಿರ್ದೇಶಕರು. ರಾಜರಬಂಡಿ ಕಾರ್ತಿಕ್ ಈ ಚಿತ್ರದ ನಿರ್ಮಾಪಕರು.
ಬಾಲಾಜಿ ಶರ್ಮ, ಗಗನ ಮಧು, ಶೋಭರಾಜ್, ಅವಿನಾಶ್, ರವೀಂದ್ರನಾಥ್, ಪೆಟ್ರೋಲ್ ಪ್ರಸನ್ನ,ಕಾಮಿಡಿ ಕಿಲಾಡಿಗಳು ಸಂತು, ಸ್ವಾತಿ, ಶಶಿಕುಮಾರ್, ಮುಂತಾದವರಿದ್ದಾರೆ.
ಚಿತ್ರಕ್ಕೆ ಶಶಿ ಸಂಭಾಷಣೆ, ಎ.ವಿ.ಕೃಷ್ಣ ಕುಮಾರ್ (ಕೆ.ಕೆ) ಛಾಯಾಗ್ರಹಣ, ಅರುಣ್ ಆಂಡ್ರೂé ಸಂಗೀತ,ಕೆ.ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ವಿಶ್ವಾ.ಜಿ ಸಾಹಿತ್ಯ, ಅರ್ಜುನ್ ಸಾಹಸವಿದೆ. ಲವ್ ಕ್ರೈಂ ಕಥಾ ವಸ್ತುವಿನೊಂದಿಗೆ ಈ ಸಿನಿಮಾ ಸಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್