ಸಾರಾ ವಜ್ರ ರೆಡಿ ; ಅನುಪ್ರಭಾಕರ್‌ ನಟನೆಯ ಸಿನಿಮಾ


Team Udayavani, Jul 17, 2020, 2:21 PM IST

ಸಾರಾ ವಜ್ರ ರೆಡಿ ; ಅನುಪ್ರಭಾಕರ್‌ ನಟನೆಯ ಸಿನಿಮಾ

ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್‌ ಅವರ ಕಾದಂಬರಿ ಆಧಾರಿತ ಸಾರಾ ವಜ್ರ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ಸಾರಾ ವಜ್ರ ಚಿತ್ರದ ಟ್ರೇಲರ್‌ ಲಹರಿ ಮ್ಯೂಸಿಕ್‌ ಮೂಲಕ ಬಿಡುಗಡೆಯಾಗಿದೆ. ಆರ್ನಾ ಸಾಧ್ಯ ನಿರ್ದೇಶನದ ಈ ಚಿತ್ರದ ಟ್ರೇಲರ್‌ ಬಗ್ಗೆ ನಟಿ ಪ್ರಿಯಾಂಕ ಉಪೇಂದ್ರ, ರೂಪಾ ಅಯ್ಯರ್‌, ನಿರ್ದೇಶಕ ಕೆ.ಎಂ.ಚೈತನ್ಯ ಸೇರಿದಂತೆ ಅನೇಕ ಗಣ್ಯರು ಮೆಚ್ಚುಗೆ ಮಾತುಗಳಾಡಿದ್ದಾರೆ.

ಅನು ಪ್ರಭಾಕರ್‌ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಉಳಿದ ಪಾತ್ರಗಳಲ್ಲಿ ರೆಹಮಾನ್‌ ಹಾಸನ್‌, ರಮೇಶ್‌ ಭಟ್‌, ಶಂಖನಾದ ಅರವಿಂದ್‌,ಸುಧಾ ಬೆಳವಾಡಿ, ರಾಮಸ್ವಾಮಿ, ಪ್ರದೀಪ್‌ ಪೂಜಾರಿ, ವಿಭಾಸ್‌, ಸಾಯಿತೋಷಿತ್‌, ಅಂಕಿತ, ಆಯುಷ್‌ ಜಿ ಶೆಟ್ಟಿ ಮುಂತಾದವರಿದ್ದಾರೆ.

ಸಂಭ್ರಮ ಡ್ರೀಮ್‌ ಹೌಸ್‌ ಅರ್ಪಿಸುವ ಈ ಚಿತ್ರದ ನಿರ್ಮಾಪಕರು ದೇವೇಂದ್ರ ರೆಡ್ಡಿ ಹಾಗೂ ಸಂಭ್ರಮ ಡ್ರೀಮ್‌ ಹೌಸ್‌. ಪರಮೇಶ್‌ ಸಿ.ಎಂ ಛಾಯಾಗ್ರಹಣ, ವಿ.
ಮನೋಹರ್‌ ಸಂಗೀತ ನಿರ್ದೇಶನ ಹಾಗೂ ಅಕ್ಷಯ್‌ ಪಿ ರಾವ್‌ ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಬಿ.ಎಂ.ಹನೀಫ್ ಬರೆದಿದ್ದಾರೆ. ಚಿತ್ರದ ಬಗ್ಗೆ
ಮಾತನಾಡುವ ಸಂಗೀತ ನಿರ್ದೇಶಕ ವಿ. ಮನೋಹರ್‌, ಬಹಳ ವರ್ಷಗಳ ನಂತರ ಹಂಸಲೇಖ ಸರ್‌ ಸ್ಟುಡಿಯೋದಲ್ಲಿ ಲೈವ್‌ ರೆಕಾರ್ಡಿಂಗ್‌ ಮಾಡಿದೆವು. ಇದೊಂದು ಅವಿಸ್ಮರಣೀಯ ಅನುಭವ.ಅದೂ ಈ ಕೋವಿಡ್ ಭೂತದ ಭಯದ ನೆರಳಲ್ಲಿ. ರೆಕಾರ್ಡಿಂಗ್‌ ಮಾಡುವಾಗ ಮಾಸ್ಕ್ ಧರಿಸಿ ಅಂತರ ಕಾಪಾಡಿದ್ದೇವೆ ಎಂದಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.